ಸುರಕ್ಷಿತ ಸ್ಥಳಕ್ಕೆ ಹಾವು ಬಿಡುವುದು ಸವಾಲಿನ ಕೆಲಸ


Team Udayavani, Aug 3, 2021, 4:22 PM IST

Snake

ಕುದೂರು: ಹಾವು ಹಿಡಿಯುವುದು ಒಂದು ಅದ್ಭುತವಾದ ಕಲೆ. ಹಿಡಿದ ಹಾವನ್ನು ಜೋಪಾನವಾಗಿ ಸುರಕ್ಷಿತ ಸ್ಥಳಕ್ಕೆ ಬಿಡುವುದೂ
ಕೂಡ ಸವಾಲಿನ ಕೆಲಸವಾಗಿದೆ ಎಂದು ಉರಗ ತಜ್ಞ ಸುಗ್ಗನಹಳ್ಳಿ ಅರುಣ್‌ಕುಮಾರ್‌ ಹೇಳಿದರು.

ಡಾಬಸ್‌ಪೇಟೆಯ ತೋಟದ ಮನೆಯಲ್ಲಿ ಸೇರಿಕೊಂಡಿದ್ದ ಹೆಬ್ಟಾವನ್ನು ಹಿಡಿದು ಮಾಗಡಿ ತಾಲೂಕು ಕುದೂರು ಹೋಬಳಿಯ ಚೀಲೂರು ಬೆಟ್ಟಕ್ಕೆ ಬಿಡುವ ಸಂದರ್ಭದಲ್ಲಿ ಮಾತನಾಡಿ, ಹೆಬ್ಟಾವು ಅತ್ಯಂತ ಅಮಾಯಕ ಹಾವುಗಳಲ್ಲಿ ಒಂದು. ಒಮ್ಮೆ ಹೊಟ್ಟೆ ತುಂಬಾ ಆಹಾರ ಸಿಕ್ಕ ನಂತರ ಒಂದು ತಿಂಗಳು ಆಹಾರವಿಲ್ಲದೆ ಇರಬಲ್ಲದು. ಇದು ವಿಷಪೂರಿತ ಹಾವಲ್ಲ. ಆದರೆ, ಅದು ಕಡಿದರೆ ದೊಡ್ಡ ಗಾಯವಾಗುತ್ತದೆ.ಇದರಿಂದ ಎಚ್ಚರವಾಗಿರಬೇಕು ಎಂದು ತಿಳಿಸಿದರು.

ಸುರಕ್ಷಿತ ಸ್ಥಳಕ್ಕೆ ಬಿಡುವುದು ನಮ್ಮ ಜವಾಬ್ದಾರಿ: ಹೆಬ್ಟಾವನ್ನು ಹಿಡಿದು ಬೆಟ್ಟ-ಗುಡ್ಡಗಳಿಗೆ ಬಿಡುವಂತಿಲ್ಲ. ಈಗ ಹಿಡಿದಿರುವುದು ಗಂಡು ಹೆಬ್ಟಾವಾಗಿದೆ. ಅದರ ಸಂತಾನೋತ್ಪತ್ತಿಗೆ ಹಾಗೂ ಆಹಾರಕ್ಕೆ ಅನುಕೂಲವಾಗುವ ಕಾಡಿಗೆ ಬಿಡಬೇಕು. ಮಾಗಡಿ ತಾಲೂಕಿನ ಚೀಲೂರು ¸ಬೆಟ್ಟದಲ್ಲಿ ಹೆಬ್ಟಾವಿನ ‌ ಸಂಖ್ಯೆ ಹೆಚ್ಚಿದೆ .ಹೆಬ್ಟಾವುಗಳ ಸಂತತಿ ಇಲ್ಲದ ‌ ಕಡೆಗೆ ಇದನ್ನು ಬಿಟ್ಟರೆ ಆಹಾರಕ್ಕೂ ಪರದಾಡುತ್ತದೆ. ಆಗ ದನ-ಕರು, ಕುರಿ ಮೇಕೆಗಳನ್ನುಹಿಡಿದು ನುಂಗುತ್ತದೆ. ಜನರು ಇದನ್ನು ಗಮನಿಸಿದರೆ ಹಾವನ್ನು ಹೊಡೆದು ಹಾಕದೆ ಬಿಡಲಾರರು. ಅದಕ್ಕಾಗಿ
ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಅದನ್ನು ಬಿಡುವುದು ನಮ್ಮಜವಾಬ್ದಾರಿ ಎಂದು ತಿಳಿಸಿದರು.

ಹಾವನ್ನು ಕಂಡಾಗ ದಯವಿಟ್ಟು ಅದನ್ನು ಹೊಡೆದು ಕೊಲ್ಲಬೇಡಿ. ಪೋನಾಯಿಸಿದರೆ (ಮೊ.ನಂ: 9902252765) ಸಾಕು ಬಂದು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಅವರ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಡುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ