ಚಿರತೆಗಳ ದಾಳಿಗೆ 14 ಕುರಿಗಳ ಸಾವು : ಗ್ರಾಮಸ್ಥರಿಗೆ ಧೈರ್ಯ ತುಂಬಿದ ಉಪವಿಭಾಗಾಧಿಕಾರಿ
Team Udayavani, Mar 17, 2022, 3:23 PM IST
ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಎಲ್ಲೋಡು ಗ್ರಾಮದ ನಿವಾಸಿ ಶಿವಾರೆಡ್ಡಿ ಬಿನ್ ಬಾವಣ್ಣ ಎಂಬುವವರ ಕುರಿದೊಡ್ಡಿ ಮೇಲೆ ಗುರುವಾರ ಬೆಳಿಗ್ಗೆ ಸುಮಾರು 2 ಗಂಟೆ ವೇಳೆಯಲ್ಲಿ ಹಠಾತ್ ಎರಡು ಚಿರತೆಗಳು ಕುರಿದೊಡ್ಡಿಯಲ್ಲಿದ್ದ 17 ಕುರಿಗಳ ಮೇಲೆ ದಾಳಿ ನಡೆಸಿವೆ. ಈ ಪೈಕಿ 14 ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದ 3 ಕುರಿಗಳು ತೀವ್ರವಾಗಿ ಗಾಯಗೊಂಡಿರುತ್ತವೆ.
ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಚಿರತೆಗಳನ್ನು ಹಿಡಿಯಲು ಅರಣ್ಯ ಇಲಾಖೆಯವರು ಎಲ್ಲಾ ವ್ಯವಸ್ಥೆ ಮಾಡಿದ್ದಾರೆ, ಗ್ರಾಮಸ್ಥರು ಯಾರು ಹೆಚ್ಚಿನ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಚಿರತೆ ದಾಳಿಯಿಂದ ಕುರಿಗಳನ್ನು ಕಳೆದುಕೊಂಡ ಸಂತ್ರಸ್ತ ಮಾಲಿಕನಿಗೆ ಪರಿಹಾರ ನೀಡಲು ಅಗತ್ಯ ಕ್ರಮ ತೆಗೆದು ಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಉಕ್ರೇನ್ ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ನವೀನ್ ಹೆಸರಿನಲ್ಲಿ ನೆರವು : ರಕ್ಷಾ ರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…