ಸುಗಮ ಕಲಾಪಕ್ಕೆ ಸಂಸದರು ನೆರವು ನೀಡಲಿ: ರಾಜ್ಯಸಭೆ ಸಭಾಪತಿ
Team Udayavani, Feb 2, 2022, 11:00 PM IST
ನವದೆಹಲಿ: ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಸುಗಮವಾಗಿ ಕಲಾಪಗಳನ್ನು ನಡೆಸಿಕೊಂಡು ಹೋಗುವ ಬಗ್ಗೆ ಸಂಸತ್ ಸದಸ್ಯರು ಸಹಕಾರ ನೀಡಬೇಕು. ಹೀಗೆಂದು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ದೇಶದ ಜನರು ಸಂಸದೀಯ ಪ್ರಜಾಸತ್ತೆ ವ್ಯವಸ್ಥೆಯಲ್ಲಿ ಇರಿಸಿರುವ ನಂಬಿಕೆಗೆ ಅನುಗುಣವಾಗಿ ಸಂಸದರು ನಡೆಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಹಿಂದಿನ ಎರಡು ಸಂಸತ್ ಅಧಿವೇಶನದ ಅವಧಿಯಲ್ಲಿ ಸಂಸತ್ ಸದಸ್ಯರು ನಡೆದುಕೊಂಡ ರೀತಿ ನಿಜಕ್ಕೂ ಮುಜುಗರ ತರುವ ವಿಚಾರ ಎಂದು ಹೇಳಿದ್ದಾರೆ.
ಎಪ್ಪತ್ತು ವರ್ಷಗಳಿಂದ ದೇಶದಲ್ಲಿ ಆಗಿ ಹೋಗಿರುವ ಮತ್ತು ಹಾಲಿ ಸಂಸದರು ಗೌರವಯುತವಾಗಿ ವರ್ತಿಸಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ