ಮಹಿಳಾ ಸಮಾನತೆ, ಕನ್ನಡದ ಪ್ರಾಮಾಣಿಕ ಸೇವೆಗೆ ಅವಕಾಶ ನೀಡಿ: ಶಾರದಾ ಭಟ್
Team Udayavani, Nov 19, 2021, 1:18 PM IST
ದಾಂಡೇಲಿ: ಮಹಿಳೆಯರಿಗೆ ಪ್ರಾತಿನಿಧ್ಯ ಸಿಗಬೇಕು. ಆ ಮೂಲಕ ಮಹಿಳಾ ಸಮಾನತೆಯ ಜೊತೆಗೆ ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಿಕೊಂಡು ಹೋಗಬೇಕೆಂಬ ಉತ್ಕಟ ಬಯಕೆ ಹಾಗೂ ಹಿರಿ ಕಿರಿಯರ ಅಪೇಕ್ಷೆಯಂತೆ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಈ ನಿಟ್ಟಿನಲ್ಲಿ ಮಹಿಳಾ ಸಮಾನತೆಯ ಜೊತೆಗೆ ಕನ್ನಡದ ಪ್ರಾಮಾಣಿಕ ಸೇವೆಗೆ ಮಹತ್ವದ ಅವಕಾಶವನ್ನು ನೀಡಬೇಕೆಂದು ಜಿಲ್ಲಾ ಕಸಾಪ ಅಧ್ಯಕ್ಷಿಯ ಸ್ಥಾನದ ಅಭ್ಯರ್ಥಿ ಹಾಗೂ ಹಿರಿಯ ಸಾಹಿತಿ ಶಾರದಾ ಭಟ್ ಅವರು ಮನವಿ ಮಾಡಿದ್ದಾರೆ.
ನಗರಕ್ಕೆ ಆಗಮಿಸಿದ ಅವರು ಮಾಧ್ಯಮದ ಮೂಲಕ ಕಸಾಪ ಅಜೀವ ಸದಸ್ಯರು ತಮ್ಮ ಪವಿತ್ರ ಅಮೂಲ್ಯ ಮತವನ್ನು ನೀಡಿ ಕನ್ನಡದ ಸೇವೆ ಮಾಡಲು ಅವಕಾಶವನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ