ಎಲ್ ಐ ಸಿಯ ಈ ಪಾಲಿಸಿ ನೀವು ಪಡೆದರೇ, ಇಷ್ಟು ಪ್ರಮಾಣದಲ್ಲಿ ನಿಮಗೆ ಪಿಂಚಣಿ ಲಭ್ಯವಾಗುತ್ತದೆ.!?


Team Udayavani, Aug 10, 2021, 4:36 PM IST

LIC’s great plan for retirement investment will give life long pension

ಜೀವನ್ ಪಾಲಿಸಿ ಅಂದರೇ, ಎಲ್ ಐ ಸಿ ಪಾಲಿಸ ಎಂಬಷ್ಟರ ಮಟ್ಟಿಗೆ ಬೆಳೆದಿದೆ. ಎಲ್ ಐ ಸಿ ದಿನ ನಿತ್ಯವೆಂಬಂತೆ ಹೊಸ ಹೊಸ ಯೋಜನೆಗಳನ್ನು, ಪಾಲಿಸಿಗಳನ್ನು ಜಾರಿಗೆ ತರುತ್ತದೆ. ಈಗ ಮತ್ತೊಂದು ಪಾಲಿಸಿಯ ಮೂಲಕ ತನ್ನ ಗ್ರಾಹಕರ ಮನ ಸೆಳೆದಿದೆ.

ಹೌದು, ಎಲ್ ಐ ಸಿ ಈಗ ಪಿಂಚಣಿ ಪಾಲಿಸಿಯ ಮೂಲಕ ಮತ್ತೊಂದಿಷ್ಟು ಸೌಲಭ್ಯವನ್ನು ನೀಡುತ್ತಿದೆ. ನೀವು ಈ ಯೋಜನೆಯನ್ನು ಸಿಂಗಲ್ ಲೈಫ್ ಮತ್ತು ಜಾಯಿಂಟ್ ಲೈಫ್  ಎರಡು ರೀತಿಯಲ್ಲಿ ಪಡೆದುಕೊಳ್ಳಬಹುದಾಗಿದೆ.

ಸಿಂಗಲ್ ಲೈಫ್ ಪಾಲಿಸಿಯಲ್ಲಿ, ಈ ಪಿಂಚಣಿ ಯಾರಾದರೂ ಒಬ್ಬರ ಹೆಸರಿನಲ್ಲಿರುತ್ತದೆ. ಜೀವಂತವಾಗಿರುವವರೆಗೂ, ಅವರು ಪಿಂಚಣಿ ಪಡೆಯುತ್ತಾರೆ. ಆದರೆ ಸಾವಿನ ನಂತರ, ನಾಮಿನಿಗೆ ಮೂಲ ಬೆಲೆ ಸಿಗುತ್ತದೆ.

ಇದನ್ನೂ ಓದಿ : ವಿಶೇಷ ಚೇತನ ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್

ಜಾಯಿಂಟ್ ಲೈಫ್ ನಲ್ಲಿ ಇಬ್ಬರೂ ಸಂಗಾತಿಗಳಿಗೆ ಕವರೇಜ್ ನೀಡುತ್ತದೆ. ಇದರಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ಪಿಂಚಣಿ ಪಡೆಯಬಹುದು. ಇಬ್ಬರೂ ಮೃತಪಟ್ಟರೆ, ನಾಮಿನಿಗೆ ಈ ಮೊತ್ತ ಸಿಗುತ್ತದೆ.

ಎಲ್ ಐ ಸಿ ನೀಡುತ್ತಿರುವ ಈ ಯೋಜನೆಯ ಲಾಭ ಪಡೆಯುವುದಕ್ಕೆ ನೀವು ಇಚ್ಛಿಸುವವರಾದರೇ,  ನಿಮ್ಮ ವಯಸ್ಸು 40-80 ವರ್ಷಗಳ ನಡುವೆ ಇರಬೇಕು. ಹಾಗಿದ್ದಲ್ಲಿ  ಈ ಯೋಜನೆಯಡಿ,  ಜೀವನ ಪೂರ್ತಿ ಪಿಂಚಣಿ ಪಡೆಯಬಹುದು. ಈ ಯೋಜನೆಯನ್ನು ತೆಗೆದುಕೊಂಡ ನಂತರ ನಿಮಗೆ ಇಷ್ಟವಾಗದಿದ್ದರೆ, ಅದನ್ನು ತೆಗೆದುಕೊಂಡ ದಿನಾಂಕದಿಂದ 6 ತಿಂಗಳವರೆಗೆ ನೀವು ಯಾವಾಗ ಬೇಕಾದರೂ ಸರೆಂಡರ್ ಮಾಡುವುದಕ್ಕೂ ಕೂಡ ಅವಕಾಶವಿದೆ.

ಈ ಪಿಂಚಣಿ ತ್ರೈಮಾಸಿಕ, ಅರ್ಧವಾರ್ಷಿಕ, ಮಾಸಿಕ ಅಥವಾ ವಾರ್ಷಿಕವಾಗಿಯೂ ನೀವು ಪಾಲಿಸಿಯನ್ನು ಪಡೆದುಕೊಳ್ಳಬಹುದು. ನೀವು ಪ್ರತಿ ತಿಂಗಳು, 3 ತಿಂಗಳಿಗೊಮ್ಮೆ,  6 ತಿಂಗಳಿಗೊಮ್ಮೆ ಅಥವಾ ವರ್ಷಕ್ಕೊಮ್ಮೆ  ಈ ಪಿಂಚಣಿಯನ್ನು ತೆಗೆದುಕೊಳ್ಳಬಹುದು. ನೀವು ಆಯ್ದುಕೊಂಡ ಾಯ್ಕೆಯ ಹಾಗೆಯೇ ಪಿಂಚಣಿ ಸೌಲಭ್ಯ ನಿಮಗೆ ಲಭ್ಯವಾಗುತ್ತದೆ.

ನೀವು 10 ಲಕ್ಷ ರೂಪಾಯಿಗಳ ಪ್ರೀಮಿಯಂ ಅನ್ನು ಠೇವಣಿ ಇಟ್ಟಿದ್ದೀರಿ ಎಂದಿಟ್ಟುಕೊಳ್ಳಿ, ಆಗ ನೀವು ವಾರ್ಷಿಕವಾಗಿ 50,250 ರೂಗಳನ್ನು ಪಡೆಯಬಹುದಾಗಿದೆ.

ಗಂಭೀರ ಅನಾರೋಗ್ಯ ಎದುರಾಗಿ, ನಿಮಗೆ ಹಣದ ಅಗತ್ಯವಿದ್ದಲ್ಲಿ, ಸರಳ ಪಿಂಚಣಿ ಯೋಜನೆಯಲ್ಲಿ ಠೇವಣಿ ಇಟ್ಟಿರುವ ಹಣವನ್ನು ಹಿಂಪಡೆಯಬಹುದು.

ಇನ್ನು,  ಪಾಲಿಸಿಯನ್ನು ಸರೆಂಡರ್ ಮಾಡಿದ ನಂತರ, 95% ಮರುಪಾವತಿಯನ್ನು ಪಡೆಯಬಹುದು. ಇದರ ಹೊರತಾಗಿ, ಈ ಯೋಜನೆಯ ಮೇಲೆ ಸಾಲ ಕೂಡ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ : ರೈತರ ಸಮಸ್ಯೆಗಳನ್ನು ನೂತನ ಮುಖ್ಯಮಂತ್ರಿಗಳು ಹೇಗೆ ನಿಭಾಯಿಸುತ್ತಾರೆ ಎಂದು ಕಾದುನೋಡಬೇಕು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.