Methane: ಕರಗಿ ಮೇಲೆ ಹರಿದರೆ ಭೂಮಿಯಲ್ಲಿ ಬದುಕೇ ಕಷ್ಟ!

ಉಷ್ಣಾಂಶ ತೀವ್ರ ಏರಿಕೆ ಸಾಧ್ಯತೆ: ಸ್ವಾಲ್‌ಬಾರ್ಡ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳಿಂದ ಎಚ್ಚರಿಕೆ

Team Udayavani, Dec 21, 2023, 10:14 PM IST

Methane

ಓಸ್ಲೋ: ಪ್ರಕೃತಿಯಲ್ಲಿ ಮನುಷ್ಯರಿಗೆ ಸೂಚನೆಯನ್ನೇ ನೀಡದೇ ಕೆಲವು ವಿಕೋಪಗಳಿಗೆ ವೇದಿಕೆ ಸಜ್ಜಾಗುತ್ತಿರುತ್ತದೆ. ಅಂತಹದ್ದೇ ಒಂದು ವಿಕೋಪದ ಬಗ್ಗೆ ನಾರ್ವೆ ಸಮೀಪವಿರುವ ಸ್ವಾಲ್‌ಬಾರ್ಡ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಉತ್ತರಧ್ರುವದಲ್ಲಿರುವ ಸ್ವಾಲ್‌ಬಾರ್ಡ್‌ನಡಿ ಭಾರೀ ಮೀಥೇನ್‌ ಸಂಗ್ರಹವಿದೆ. ಇದು ನಿಧಾನಕ್ಕೆ ಕರಗಿ ಭೂಮಿಯ ಮೇಲಕ್ಕೆ ಬಂದರೆ, ಮುಂದಿನ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಉಷ್ಣಾಂಶ ಏರಲಿದೆ. ಆಗ ಬದುಕು ದುಸ್ತರವಾಗಲಿದೆ ಎಂದು ಡಾ.ಥಾಮಸ್‌ ಬರ್ಕಲ್‌ ನೇತೃತ್ವದ ಅಧ್ಯಯನ ಸಮಿತಿ ಹೇಳಿದೆ.

ಸ್ವಾಲ್‌ಬಾರ್ಡ್‌ ಹಿಮಾವೃತವಾಗಿರುವ ಒಂದು ದ್ವೀಪಸಮೂಹ. ಇಲ್ಲಿನ ಭೂಗರ್ಭದಾಳದಲ್ಲಿ ಗಟ್ಟಿಯಾದ ಪರ್ಮಾಫ್ರಾಸ್ಟ್‌ ಪದರವಿದೆ. ಇದರಲ್ಲಿ ಮೀಥೇನ್‌ ಅನಿಲ ಹೆಪ್ಪುಗಟ್ಟಿದೆ. ಸದ್ಯ ಆ ಪದರದಲ್ಲಿ ಮಂಜುಗಡ್ಡೆಯ ಪ್ರಮಾಣ ಜಾಸ್ತಿಯಿರುವುದರಿಂದ ಮೀಥೇನ್‌ ಮೇಲೆ ಬರದಂತೆ ತಡೆದಿದೆ. ಆದರೆ ಜಾಗತಿಕವಾಗಿ ತಾಪಮಾನ ಏರುತ್ತಲೇ ಇದೆ. ಹೀಗಾಗಿ ನಿಧಾನಕ್ಕೆ ಇಲ್ಲಿರುವ ಪರ್ಮಾಫ್ರಾಸ್ಟ್‌ ಪದರ ಕರಗುವ ಭೀತಿಯುಂಟಾಗಿದೆ. ಇನ್ನೂ ಗಮನಿಸಬೇಕಾದ ಸಂಗತಿಯೆಂದರೆ ಪರ್ಮಾಫ್ರಾಸ್ಟ್‌ ಕೇವಲ ಸ್ವಾಲ್‌ಬಾರ್ಡ್‌ನಡಿ ಮಾತ್ರವಿಲ್ಲ, ಉತ್ತರಧ್ರುವದ ಇತರೆ ಪ್ರದೇಶಗಳಲ್ಲೂ ಇದೆ. ಇದೇನಾದರೂ ಕರಗತೊಡಗಿದರೆ, ಮೀಥೇನ್‌ ಮೇಲೆ ಬರುತ್ತದೆ. ಆಗ ಜಾಗತಿಕ ತಾಪಮಾನ ವಿಪರೀತಗೊಳ್ಳಲಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.