ಲಾಕ್‌ಡೌನ್‌ ಆನಂದಿಸುತ್ತಿರುವ ಆಫ್ರಿಕಾದ ಸಿಂಹಗಳು


Team Udayavani, Apr 20, 2020, 6:31 PM IST

ಲಾಕ್‌ಡೌನ್‌ ಆನಂದಿಸುತ್ತಿರುವ ಆಫ್ರಿಕಾದ ಸಿಂಹಗಳು

ಮಣಿಪಾಲ: ಪ್ರಪಂಚದಾದ್ಯಂತ ಪ್ರಾಣಿಗಳು ಕೋವಿಡ್ ಲಾಕ್‌ಡೌನ್‌ ಮಧ್ಯೆ ಆರಾಮವಾಗಿ ತಿರುಗಾಡುತ್ತಿವೆ. ರಸ್ತೆಗಳಲ್ಲಿ ಮನುಷ್ಯರಿಲ್ಲ, ವಾಹನಗಳಿಲ್ಲ. ಪರಿಣಾಮವಾಗಿ ಮನುಷ್ಯರಿಲ್ಲದೆ ಜೀವನಕ್ಕೆ ಉತ್ತಮವಾಗಿ ಹೊಂದಿಕೊಳ್ಳುತ್ತಿವೆ. ದಕ್ಷಿಣ ಆಫ್ರಿಕಾದ ಕ್ರುಗೆರ್‌ ರಾಷ್ಟ್ರೀಯ ಉದ್ಯಾನವನದ ಚಿತ್ರಗಳು ಸಿಂಹಗಳ ಆನಂದವನ್ನು ವರ್ಣಿಸುತ್ತಿವೆ.

ಸಿಂಹಗಳು ಸಾಮಾನ್ಯವಾಗಿ ಕೆಂಪಿಯಾನಾ ಕಾಂಟ್ರಾಕುcವಲ್‌ ಪಾಕ್‌ನಲ್ಲಿ ವಾಸಿಸುತ್ತಿವೆ. ಸಾಮಾನ್ಯ ದಿನದಲ್ಲಿ, ಈ ಪ್ರದೇಶದಲ್ಲಿ ಪ್ರವಾಸಿಗರು ಹೆಚ್ಚು ಸಂಚರಿಸುತ್ತಿರುತ್ತಾರೆ. ಮಾರ್ಚ್‌ 25ರ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದು, ಈ ಸಂದರ್ಭ ಇದನ್ನು ಮುಚ್ಚಲಾಗಿದೆ. ಹಗಲಿನ ವೇಳೆಯಲ್ಲಿ ರಸ್ತೆಯ ಮೇಲೆ ಸಿಂಹಗಳು ಮಲಗಿರುವುದು ಕಾಣಸಿಗುವುದು ಬಹಳ ಅಪರೂಪ. ಸಾಮಾನ್ಯ ಸಂದರ್ಭಗಳಲ್ಲಿ ವಾಹನ ದಟ್ಟಣೆ ಇರುವ ಕಾರಣಕ್ಕೆ ಅವುಗಳು ಪೊದೆಯೊಳಗೆ ಇರುತ್ತವೆ. ಈ ಚಿತ್ರಗಳು ಕ್ಲಿಕ್ಕಿಸುವ ಸಂದರ್ಭ ಯಾವುದೇ ಹಾನಿ ಮಾಡಲು ಮುಂದಾಗಿಲ್ಲ ಎಂದು ಛಾಯಾಗ್ರಾಹಕ ಫ‌ಹ್ಲಾ ಹೇಳಿ¨ªಾರೆ. ಕೆಎನಿ³ ಕಾಡು ಪ್ರದೇಶವಾಗಿದೆ. ಮನುಷ್ಯರ ಅನುಪಸ್ಥಿತಿಯಲ್ಲಿ ವನ್ಯಜೀವಿಗಳು ಹೆಚ್ಚು ಇವೆ.

ಸಂದರ್ಶಕರನ್ನು ನಿಷೇಧಿಸಲಾಗಿದ್ದರೂ, ಆಹಾರ ವಿತರಣೆ, ನೀರು ಪೂರೈಕೆ, ಭದ್ರತೆ ಒದಗಿಸಲಾಗಿದೆ.

ಟಾಪ್ ನ್ಯೂಸ್

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.