Literature: ಧರ್ಮಕ್ಕೆ ಸಾಹಿತ್ಯದ ಸಾಹಚರ್ಯ- ಕೆ. ಜಿ.ರಾಘವನ್‌ ಅವರ ಜತೆ ಮಾತುಕತೆ


Team Udayavani, Dec 17, 2023, 1:05 AM IST

gan

ಹಿರಿಯ ನ್ಯಾಯವಾದಿಗಳೂ, ಲೇಖಕರೂ, ಸಂಸ್ಕೃತಿ ಚಿಂತಕರೂ ಹಾಗೂ ಭಾರತೀಯ ವಿದ್ಯಾಭವನದ ಅಧ್ಯಕ್ಷರಾದ ಕೆ.ಜಿ. ರಾಘವನ್‌ ಅವರ “ಸುಭಾಷಿತ’ಗಳು ಪುಸ್ತಕ ಬಿಡುಗಡೆಯಾಗಿದೆ. ಸುಭಾಷಿತಗಳ ಮಹತ್ವ, ಸಮಕಾಲೀನ ಸಂದರ್ಭದಲ್ಲಿ ಅವುಗಳು ಪ್ರಸ್ತುತತೆಯ ಬಗೆಗೆ ರಾಘವನ್‌ ಅವರ ಆಲೋಚನೆಗಳು ಗಮನ ಸೆಳೆಯುವಂತಿವೆ.

ಸಂದರ್ಶನ: ನ.ರವಿಕುಮಾರ
ಆಧುನಿಕ ಬದುಕಿನಲ್ಲಿ ಸುಭಾಷಿತಗಳ ಮಹತ್ವ ಏನು?
ಪ್ರತಿಯೊಂದು ಸಂಸ್ಕೃತಿಯೂ ತನ್ನದೇ ನೀತಿ- ನಿಯಮಾವಳಿಗಳ ಮೇಲೆ ನಿಂತಿರುತ್ತದೆ. ಅದನ್ನೇ “ಧರ್ಮ’ ಎಂದು ವಿಶಾಲಾ ರ್ಥ ದಲ್ಲಿ ಕರೆಯಲಾಗುತ್ತದೆ. “ಧರ್ಮ”ಕ್ಕೆ ಸಾಹಿತ್ಯದ ಸಾಹಚರ್ಯವೂ ಇರುತ್ತದೆ. ಅದು ಚಿಕ್ಕದೊ ಅಥವಾ ದೊಡ್ಡ ದೊ ರೂಪದಲ್ಲಿರಬಹುದು. ಇಂಥ ಒಂದು ಸಾಹಿತ್ಯ ಪ್ರಕಾರ ಸುಭಾಷಿತ. ಒಂದು ರೀತಿಯಲ್ಲಿ ಇದು ಜಗತ್ತಿನ ಸಾರ್ವಕಾಲಿಕ ಸಂಸ್ಕೃತಿಯ ಬುನಾದಿ. ಮಾತ್ರವಲ್ಲ; ಸುಭಾಷಿತಗಳು ಸಾರ್ವ ಕಾಲಿಕವಾದ ಮೌಲ್ಯಗಳನ್ನು ಪ್ರತಿಪಾ ದಿಸುವ ಕಾರಣಕ್ಕೆ ಅವು ದೇಶ-ಕಾಲಗಳ ಗಡಿಗಳನ್ನು ಮೀರಿ ನಿಲ್ಲುತ್ತವೆ.

ಸಂಸ್ಕೃತದ ಸುಭಾಷಿತಗಳ ವೈಶಿಷ್ಟ್ಯಗಳೇನು?
ಪ್ರಪಂಚದ ಇತರ ಭಾಷೆಯುಲ್ಲಿರುವ ನುಡಿಗಟ್ಟುಗಳು, ಹೇಳಿಕೆಗಳಿಗಿಂತ ಸಂಸ್ಕೃ ತದ ಸುಭಾಷಿತಗಳು ಭಿನ್ನವಾ ಗಿವೆ. ಆಕರ್ಷಕವಾಗಿವೆ. ಮಾತ್ರ ವಲ್ಲ; ಅವು ಬೆರಗಿನ ವಚನ ಗಳೂ ಹೌದು, ಬೆಡಗಿನ ಅಭಿ ವ್ಯಕ್ತಿಗಳೂ ಹೌದು. ಇತರ ಸುಭಾಷಿತಗಳಿಗಿಂತ ಸಂಸ್ಕೃ ತದ ಸುಭಾಷಿತಗಳು ಮೂರ್ತ, ವಾಸ್ತವಿಕ ನೆಲೆಯ ಅರ್ಥವಂತಿಕೆಯ ಕಾರಣಕ್ಕಾಗಿ ವೈಶಿಷ್ಟ್ಯ ಪೂರ್ಣವಾಗಿವೆ. ಪಾಶ್ಚಾತ್ಯ ಸಮಾಜಗಳಿಗೆ ಹೋಲಿಸಿದರೆ ಭಾರತೀಯ ಸಮಾಜವು ರೂಪುಗೊಂಡಿರುವುದೇ ಮೌ ಲ್ಯ ವ್ಯವಸ್ಥೆಯ ಮೇಲೆ. ಈ ಮೌಲ್ಯ ವ್ಯವಸ್ಥೆ ಯು ಪ್ರತಿಯೊಬ್ಬ ವ್ಯಕ್ತಿಯ ಬೌದ್ಧಿಕ ಔನತ್ಯ ವನ್ನು ಎತ್ತಿ ಹಿಡಿಯುತ್ತದೆ. ಸಂಸ್ಕೃತ ಭಾಷೆಯು ಇವತ್ತು ಆಡು ಮಾತಾಗಿ ಲ್ಲದಿರಬಹುದು- ಆದರೆ ಎಲ್ಲರಿಗೂ ಸುಭಾಷಿತಗಳಲ್ಲಿ ಅಡಗಿರುವ ಜ್ಞಾನ ಮತ್ತು ಮೌಲ್ಯಗಳ ಬಗೆಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಅದರ ಅರಿವಿರುತ್ತದೆ. ಸಂಪೂರ್ಣ ಸಂದರ್ಶನ ಓದಲು ಕೆಳಗಿನ ಕ್ಯುಆರ್‌ಕೋಡ್‌ ಸ್ಕ್ಯಾನ್‌ ಮಾಡಿ ಹಾಗೂ ರವಿವಾರದ ಸಾಪ್ತಾಹಿಕ ಸಂಪದ ನೋಡಿ.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.