ಮಾಳ: ಮೇಘಾಲಯ ಲಿವಿಂಗ್‌ ರೂಟ್‌ ಮಾದರಿಯ ನಿಸರ್ಗ ಸೇತುವೆ

ನಿಸರ್ಗ ಸೇತುವೆ ಅಭಿಯಾನ;  ಲೀವಿಂಗ್‌ ಕಲ್ಚರಿಗೆ ಹೊಸ ರೂಪ

Team Udayavani, Jun 15, 2020, 5:41 AM IST

ಮಾಳ: ಮೇಘಾಲಯ ಲಿವಿಂಗ್‌ ರೂಟ್‌ ಮಾದರಿಯ ನಿಸರ್ಗ ಸೇತುವೆ

ಉಡುಪಿ: ಕಾಂಕ್ರೀಟ್‌ ಕಾಮಗಾರಿಯಿಂದ ನಶಿಸಿಹೋಗುತ್ತಿರುವ ಗ್ರಾಮೀಣದ ಭಾಗದ ಸೌಂದರ್ಯಕ್ಕೆ ಹೊಸರೂಪ ನೀಡಲು ಮಾಳ ಮಣ್ಣಪಾಪು ಮನೆ ಮತ್ತು ಪ್ರಾಚಿ ಪ್ರತಿಷ್ಠಾನದ ವತಿಯಿಂದ “ಸೇತುಬಂಧ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಮೇಘಾಲಯ ಲಿವಿಂಗ್‌ ರೂಟ್‌ ಮಾದರಿಯ “ಲಿವಿಂಗ್‌ ಕಲ್ಚರ್‌’ ಮಾದರಿಯ ನಿಸರ್ಗ ಸೇತುವೆಗೆ ಪರಿಸರ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ.

ನಿಸರ್ಗ ಸೇತುವೆಗೆ -ಹೊಸ ಕಳೆ
ಆಧುನಿಕ ಜೀವನ ಶೈಲಿಯಿಂದಾಗಿ ಗ್ರಾಮೀಣ ಜನರ ಕೌಶಲಗಳು ನಶಿಸಿ ಹೋಗುತ್ತಿದೆ. ಹಿಂದಿನ ಕಾಲದ ಮರದ ಸೇತುವೆ ಮೂಲೆಗುಂಪಾಗಿದೆ. ಚಿಕ್ಕಪುಟ್ಟ ತೊರೆಗಳಿಗೂ ಕಾಂಕ್ರೀಟ್‌ ಸೇತುವೆ ನಿರ್ಮಿಸುವ ಮೂಲಕ ಗ್ರಾಮೀಣ ಸೊಗಡಿಗೆ, ನಗರದ ಸ್ಪರ್ಶ ನೀಡಲಾಗುತ್ತಿದೆ.

ತೊರೆಗಳೂರಿನಲ್ಲಿ ಮರದ ಸೇತುವೆ
ಕಾರ್ಕಳ ತಾಲೂಕು ಮಾಳ ಒಂದು ಪುಟ್ಟ ಹಳ್ಳಿ. ಸುತ್ತಮುತ್ತಲಿನಲ್ಲಿ ಅನೇಕ ತೊರೆಗಳಿವೆ. ಬೇಸಗೆಯಲ್ಲಿ ಯಾವುದೇ ಆಸರೆ ಇಲ್ಲದೆ ತೊರೆಯ ಮೂಲಕ ಸಾಗಬಹುದು. ಸ್ಥಳೀಯವಾಗಿ ಸಿಗುವ ಸತ್ತ ಅಡಿಕೆ ಮರ, ಬೀಳುಗಳನ್ನು ಬಳಸಿಕೊಂಡು ಸೇತುವೆ ನಿರ್ಮಾಣ ಮಾಡಲಾಗುತ್ತಿತ್ತು.
ಈ ನಿಸರ್ಗ ಸೇತುವೆ ನಿರ್ಮಾಣ ಮಾಡುವ ಕೌಶಲವನ್ನು ಉಳಿಸುವ ನಿಟ್ಟಿನಲ್ಲಿ “ಸೇತುಬಂಧ’ ಎಂಬ ಅಭಿಯಾನ ಹಮ್ಮಿಕೊಂಡಿದೆ. ಆ ಮೂಲಕ ಸ್ಥಳೀಯರು ಮತ್ತು ನುರಿತ ಸಿಬಂದಿಯ ಸಹಾಯದಿಂದ ಕಾರ್ಕಳದ ಸುತ್ತಮುತ್ತಲಿನಲ್ಲಿ ಮರದ ಸೇತುವೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಒಂದೊಂದು ಸೇತುವೆಗೆ ಒಂದೊಂದು ವಿನ್ಯಾಸವಿರಲಿದೆ. ಸ್ಥಳೀಯ ಸೇತುವೆಗಳ ನಿರ್ಮಾಣ ಕಾರ್ಯದಲ್ಲಿ ನುರಿತ ಸ್ಥಳೀಯ ನಿವಾಸಿ ಶ್ರೀನಿವಾಸ್‌, ಅಪ್ಪಣ್ಣ ಮತ್ತು ತಂಡದ ಸಹಾಯದಿಂದ ಮೊದಲ ಸೇತುವೆ ಈಗಾಗಲೇ ಪೂರ್ಣಗೊಂಡಿದೆ. ಇದೇ ತಂಡ ನಿರ್ಮಿಸುತ್ತಿರುವ ಸಮೀಪದ ಎರಡನೆ ಸೇತುವೆ ಅಂತಿಮ ಹಂತದಲ್ಲಿದೆ.

ಪ್ರಾಚಿ ಫೌಂಡೇಶನ್‌ ಸಾಥ್‌
ಮಾಳ ಪರಿಸರದಲ್ಲಿ ನಶಿಸಿ ಹೋಗುತ್ತಿರುವ ನಿಸರ್ಗ ಸೇತುವೆ ನಿರ್ಮಾಣ ಕೌಶಲಕ್ಕೆ ಜೀವ ನೀಡುವ ಉದ್ದೇಶದಿಂದ ಪ್ರಾಚಿ ಫೌಂಡೇಷನ್‌ ಈಗಾಗಲೇ 30 ಅಡಿ ಉದ್ದ ಹಾಗೂ ಮೂರು ಅಡಿ ಅಗಲದ ಒಂದು ಸೇತುವೆಯನ್ನು ನಿರ್ಮಿಸಿದೆ. ಅಗತ್ಯವಿರುವ ಸಹಾಯ ಮಾಡುತ್ತಿದೆ. ಹಳ್ಳಿಗಳಲ್ಲಿರುವ ಕುಶಲಕರ್ಮಿಗಳು ಸೇರಿಕೊಂಡು ಎರಡು ಸೇತುವೆ ನಿರ್ಮಾಣ ಮಾಡಿದ್ದಾರೆ. ಎರಡು ಕಡೆಗಳಿಂದ ಇಬ್ಬರು ಒಮ್ಮೆಗೆ ಸಾಗಿ ಹೋಗಬಹುದು. ಸ್ಥಳೀಯವಾಗಿ ಸಿಗುವ ಸತ್ತ ಮರಗಳಿಂದ ಸೇತುವೆ ತಯಾರಾಗು ವುದರಿಂದ ಕೇವಲ 6,000 ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಬಹುದಾಗಿದೆ.

ನಿಸರ್ಗ ಉಳಿಸುವ ಅಭಿಯಾನ
ಮಾಳ ಒಂದು ಸುಂದರವಾದ ಪ್ರಕೃತಿದತ್ತವಾದ ಪ್ರದೇಶ. ಇಲ್ಲಿ ಒಂದು ಮನೆಯಿಂದ ಇನ್ನೊಂದು ಮನೆಗೆ ತೆರಳಬೇಕಾದರೆ ತೊರೆಗೆ ಅಡ್ಡವಾಗಿ ನಿರ್ಮಿಸಲಾದ ನಿಸರ್ಗ ಸೇವೆ ಮೂಲಕ ದಾಟಿ ಹೋಗಬೇಕು. ನೈಸರ್ಗಿಕ ವಸ್ತುಗಳನ್ನು ಮಾತ್ರ ಬಳಸಿಕೊಂಡು ಮಾಡುವ ಸೇತುವೆ ನಿರ್ಮಿಸುವ ಕೌಶಲ ಮಾಯವಾಗುತ್ತಿದೆ. ಇದನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.
-ಪುರುಷೋತ್ತಮ ಅಡ್ವೆ ,ಅಭಿಯಾನ ರೂವಾರಿ

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.