34ನೇ ನೆಕ್ಕಿಲಾಡಿ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮೋರಿ

ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಲು ಸ್ಥಳೀಯರ ಆಗ್ರಹ

Team Udayavani, Aug 6, 2021, 9:54 PM IST

Uppinangady,

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾ.ಪಂ.ನ ಬೊಳಂತಿಲ ಹೊಸ ಕಾಲನಿಗೆ ಹೋಗುವ ರಸ್ತೆಗಡ್ಡಲಾಗಿ ಹಾಕಿರುವ ಮೋರಿಯು ಸಂಪೂರ್ಣ ಶಿಥಿಲಗೊಂಡು ಬಿರುಕು ಬಿಟ್ಟು ಅದರಲ್ಲಿ ರಂಧ್ರಗಳಾಗಿವೆ. ಇದರಿಂದಾಗಿ ಈ ಮೋರಿಯ ಮೇಲಿನ ಓಡಾಟವು ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಪುತ್ತೂರಿಗೆ ಹೋಗುವ ರಾಜ್ಯ ಹೆದ್ದಾರಿಯಿಂದ ಅಡ್ಡಕ್ಕೆ ಬೊಳಂತಿಲ ಹೊಸ ಕಾಲನಿಗೆ ಸಂಪರ್ಕ ರಸ್ತೆಯಿದ್ದು, ಈ ರಸ್ತೆಯ ಆರಂಭದಲ್ಲೇ ಚರಂಡಿಗೆ ಮೋರಿಯನ್ನು ಅಳವಡಿಸಲಾಗಿದೆ. ಮೋರಿ ಹಾಕಿರುವ ಸ್ಥಳದಲ್ಲಿ ಮಣ್ಣಿನ ಕಚ್ಚಾ ರಸ್ತೆಯಿದೆ. ಹಲವು ವರ್ಷಗಳ ಹಿಂದಿನ ಮೋರಿ ಇದಾಗಿರುವುದರಿಂದ ಮೋರಿಯು ಇದೀಗ ಸಂಪೂರ್ಣ ಶಿಥಿಲಾವಸ್ಥೆಯನ್ನು ತಲುಪಿದ್ದು, ಮೋರಿಯ ಮೇಲ್ಭಾಗದಲ್ಲಿ ಎರಡು ಕಡೆ ದೊಡ್ಡ ದೊಡ್ಡ ರಂಧ್ರಗಳು ನಿರ್ಮಾಣವಾಗಿವೆ. ಈ ರಂಧ್ರಗಳಲ್ಲಿ ಒಂದು ರಸ್ತೆಯ ಮಧ್ಯಭಾಗದಲ್ಲಿದ್ದರೆ, ಇನ್ನೊಂದು ರಸ್ತೆಯ ಬದಿಯಲ್ಲಿದೆ. ಇನ್ನೊಂದೆಡೆ ಇದು ಮಣ್ಣಿನ ರಸ್ತೆಯಾಗಿರುವುದರಿಂದ ಈ ಪ್ರದೇಶವು ಮಳೆಗಾಲದಲ್ಲಿ ಸಂಪೂರ್ಣ ಕೆಸರಿನಿಂದ ಕೂಡಿರುತ್ತದೆ.

ಅಪಾಯಕ್ಕೆ ಆಹ್ವಾನ
ಈ ಮೋರಿಯು ಎರಡು ಕಡೆ ಬಾಯ್ಬಿಟ್ಟು ಅದರೊಳಗಿನ ಕಬ್ಬಿಣದ ಸಣ್ಣ ಸರಳುಗಳು ಎದ್ದು ಬಂದಿವೆ. ಈ ಕಾಲನಿಯಲ್ಲಿ ಹಲವು ಮನೆಗಳಿದ್ದು, ಮಕ್ಕಳು ಸೇರಿದಂತೆ ಪಾದಾಚಾರಿಗಳ ನಿತ್ಯ ಓಡಾಡುತ್ತಾರೆ. ಎಲ್ಲಿಯಾದರೂ ತಪ್ಪಿ ಇದರೊಳಗೆ ಬಿದ್ದರೆ ಕಾಲು ಮುರಿತಕ್ಕೊಳಗಾಗುವುದರಲ್ಲಿ ಸಂಶಯವಿಲ್ಲ. ಸಣ್ಣ ಟೈರ್‌ನ ವಾಹನಗಳು ಈ ರಂಧ್ರದೊಳಗೆ ಸಿಲುಕಿಕೊಳ್ಳುವ ಅಪಾಯವಿದೆ.ದೊಡ್ಡ ವಾಹನಗಳನ್ನು ಇದರ ಮೇಲಿಂದ ಚಲಾಯಿಸಿಕೊಂಡು ಹೋದರೆ ಮೋರಿಯೇ ಕುಸಿದು ಬೀಳುವ ಸಾಧ್ಯತೆ ಇದೆ. ಆದ್ದರಿಂದ ಗ್ರಾ.ಪಂ. ಶೀಘ್ರ ಎಚ್ಚೆತ್ತುಕೊಂಡು ಇಲ್ಲಿಗೆ ಬದಲಿ ವ್ಯವಸ್ಥೆ ಕಲ್ಪಿಸಬೇಕೆನ್ನುವುದು ಸಾರ್ವಜನಿಕರ ಆಗ್ರಹ.

ಹೊಸ ಮೋರಿ ಅಗತ್ಯ
ಇಲ್ಲಿಯ ಮೋರಿಯು ಬಿರುಕು ಬಿಟ್ಟು ಅದರಲ್ಲಿ ಎರಡು ಕಡೆ ರಂಧ್ರಗಳಾಗಿದೆ. ಆಕಸ್ಮಾತ್‌ ಇಲ್ಲಿ ಸಂಚರಿಸುವವರು ಇದರೊಳಗೆ ಕಾಲು ಹಾಕಿದರೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಗ್ರಾ.ಪಂ. ಈ ಮೋರಿಯನ್ನು ತೆಗೆದು ಮತ್ತೂಂದು ಮೋರಿ ಅಳವಡಿಸಬೇಕು.
– ಖಲಂದರ್‌ ಶಾಫಿ,
ಕಾರ್ಯದರ್ಶಿ, ನಮ್ಮೂರು- ನೆಕ್ಕಿಲಾಡಿ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.