ಅಮೆರಿಕದ ಜನರು ಮನೆಯೊಳಗೆ ಇರಲು ಒಪ್ಪುತ್ತಿಲ್ಲ


Team Udayavani, Apr 29, 2020, 1:52 PM IST

ಅಮೆರಿಕದ ಜನರು ಮನೆಯೊಳಗೆ ಇರಲು ಒಪ್ಪುತ್ತಿಲ್ಲ

ಮಣಿಪಾಲ: ಸುಮಾರು ಒಂದು ತಿಂಗಳಿಗಿಂತಲೂ ಹೆಚ್ಚು ಸಮಯ ಇಡೀ ದೇಶ ಲಾಕ್‌ಡೌನ್‌ನಲ್ಲಿದೆ. ಜನರು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಪ್ರದೇಶದಲ್ಲಿ ಕಾಣಿಸಿಕೊಳ್ಳಬಾರದು ಎಂದು ಸರಕಾರಗಳು ಆದೇಶ ನೀಡಿವೆ. ಆದರೆ ಹಲವು ವಿದೇಶಗಳಲ್ಲಿ ಜನರು ಮನೆಯಿಂದ ಹೊರಗೆ ಬರುತ್ತಿರುವ ಕುರಿತು ಸುದ್ದಿಯಾಗುತ್ತಿದೆ.

ವಿದೇಶಗಳಲ್ಲಿ ಹವಾಮಾನವು ಬೆಚ್ಚಗಾಗುತ್ತಿದ್ದಂತೆ ಕೆಲವು ರಾಜ್ಯಗಳು ತನ್ನ ಲಾಕ್‌ಡೌನ್‌ ಅನ್ನು ತೆರೆಯಲು ಮುಂದಾಗಿವೆ. ನ್ಯೂಯಾರ್ಕ್‌ನ ಕೆಲವು ಪ್ರದೇಶಗಳಲ್ಲಿ ಜನರು ಮನೆಯಿಂದ ಹೊರ ಬಂದಿದ್ದಾರೆ. ಇಲ್ಲಿನ ಬ್ರೂಕ್ಲಿನ್‌ ಪಾರ್ಕ್‌ ನಲ್ಲಿ ಜನರು ವಿಹರಿಸ ತೊಡಗಿದ್ದಾರೆ. ಮೇರಿಲ್ಯಾಂಡ್‌ ವಿಶ್ವವಿದ್ಯಾಲಯದ ಸಂಶೋಧನೆ ದೇಶದಲ್ಲಿ “ಜನರು ಮನೆಯಲ್ಲಿ ಇರಿ’ ಎಂಬ ಆದೇಶವನ್ನು ಮುರಿಯುತ್ತಿದ್ದಾರೆ ಎಂದಿದೆ. ಹೆಚ್ಚಿನ ಜನರು ಹೊರಗೆ ಹೋಗುತ್ತಿ¨ªಾರೆ. ಮನೆಯನ್ನು ಬಿಟ್ಟು ತಮ್ಮ ಹಳೆಯ ಜೀವನ ಕ್ರಮಕ್ಕೆ ಬರುತ್ತಿದ್ದಾರೆಂದೂ ಹೇಳಿದೆ. ಮೊಬೈಲ್‌ನ ಲೊಕೇಶನ್‌ ಡೇಟಾವನ್ನು ಬಳಸಿಕೊಂಡು ಜನರನ್ನು ಟ್ರ್ಯಾಕ್‌ ಮಾಡಲಾಗಿದೆ.

ಮಾರ್ಚ್‌ ಮೂರನೇ ವಾರದಲ್ಲಿ ಮನೆಯಲ್ಲಿಯೇ ಇರುವಂತೆ ಕಡ್ಡಾಯಗೊಳಿಸಿದಾಗಲೂ ಕೆಲವರು ಹೊರಗೆ ಹೋಗಿದ್ದರು ಎಂದು ಸಂಶೋಧನೆ ಹೇಳಿದೆ. ಕೆಲವು ವಾರಗಳವರೆಗೆ ಕೆಲವರು ಇಂತಹ ಚಟುವಟಿಕೆಗಳಲ್ಲಿ ನಿರತರಾಗಿದ್ದರು. ಅನಂತರ ಎಪ್ರಿಲ್‌ 14ರ ಬಳಿಕ ಹೆಚ್ಚಿನ ಜನರು ಹೊರಹೋಗಲು ಪ್ರಾರಂಭಿಸಿದರು ಎಂದು ಹೇಳಿದೆ.

ಉದಾಹರಣೆಗೆ ಟೆಕ್ಸಾಸ್‌ನಲ್ಲಿ ಶೇ. 25ರಷ್ಟು ಜನರು ಮಾತ್ರ ಎಪ್ರಿಲ್‌ 24ರ ವರೆಗೆ ಮನೆಯಲ್ಲಿಯೇ ಇದ್ದರು. ಲೂಯಿಸಿಯಾನದಲ್ಲಿ, ಜನರು ಸರಾಸರಿ 31.1 ಮೈಲುಗಳಷ್ಟು ಪ್ರಯಾಣ ನಡೆಸಿದ್ದರು. ಇದರಿಂದ ಜನರಿಗೆ ಮನೆಯಲ್ಲಿ ಕುಳಿತು ಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ತೋರಿಸುತ್ತದೆ. ಅವರು ಅದಕ್ಕೆ ತಯಾರಿಲ್ಲ ಹಾಗೂ ಹಾಗೆ ಇರುವುದು ಅವರಿಗೆ ಬೇಸರ ತರುವ ಸಂಗತಿ ಎಂದಿದೆ ಸಂಶೋಧನೆ. ಆದರೆ ಜನರ ಈ ನಡವಳಿಕೆಯಿಂದ ಆತಂಕವೇ ಹೆಚ್ಚು. ಜನರು ಪ್ರಯಾಣ ಮಾಡಿ ಇತರರೊಂದಿಗೆ ಸಂವಹನ ಮಾಡಿರುವುದರಿಂದ ವೈರಸ್‌ ಹರಡುವ ಸಾಧ್ಯತೆಗಳು ಹೆಚ್ಚು ಎಂದು ಹೇಳಿದೆ.

ಒಂದು ತಿಂಗಳ ಅಂಕವನ್ನು ದಾಟಿದ ನಂತರ ಜನರು ಒಟ್ಟಾಗಿ ಮನೆಯಲ್ಲಿ ಉಳಿಯಲು ಯಾಕೋ ಮನಸ್ಸು ಮಾಡುತ್ತಿಲ್ಲ. ಅವರು ಸ್ವಲ್ಪ ದಣಿದಿ¨ªಾರೆ ಎಂದು ತೋರುತ್ತದೆ ಎಂದಿದೆ ಸಂಶೋಧನೆ. ದಕ್ಷಿಣ ಕ್ಯಾಲಿಫೋರ್ನಿಯಾದ ಬಿಸಿಲಿನ ಹವಾಮಾನ ಈಗಿನದ್ದಾಗಿದ್ದು, ವೀಕೆಂಡ್‌ಗಳಲ್ಲಿ ಜನರು ಕಡಲತೀರಗಳು ಮತ್ತು ಪಾರ್ಕ್‌ಗಳಲ್ಲಿ ಸೇರುತ್ತಿದ್ದಾರೆ. ನ್ಯೂಯಾರ್ಕ್‌ನಲ್ಲಿಯೂ ಬೆಚ್ಚಗಿನ ವಾತಾವರಣವಿದ್ದು ಉದ್ಯಾನವನಗಳಿಗೆ ಜನರು ಹರಿದು ಬರುತ್ತಿದ್ದಾರೆ. ಇದರಿಂದ ಹೊಸ ಸಮಸ್ಯೆ ಸೃಷ್ಟಿಯಾಗುತ್ತಿದೆ.

ನಿಯಮಗಳು ಲೆಕ್ಕಕ್ಕಿಲ್ಲ
ಅಮೆರಿಕದ ವಿವಿಧ ರಾಜ್ಯಗಳಲ್ಲಿ ಕೋವಿಡ್ ವೈರಸ್‌ಗೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇದರಿಂದ ಅಲ್ಲಿನ ಜನರು ಇನ್ನೂ ಎಚ್ಚೆತ್ತುಕೊಂಡಿಲ್ಲ. ಜನರು ಇದೇ ರೀತಿ ಹೊರ ಹೋಗಲು ಪ್ರಾರಂಭಿಸಿದರೆ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಅಪಾಯ ಇದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್ಗಳನ್ನು ಧರಿಸಬೇಕು, ಮನೆಯಲ್ಲಿಯೇ ಇರಬೇಕು ಎಂಬ ಸರಕಾರ ಆದೇಶವನ್ನು ಅಲ್ಲಗೆಳೆದು ಸಮುದ್ರ ತೀರದಲ್ಲಿ ಉದ್ಯಾನವನಗಳಲ್ಲಿ ಸೇರುತ್ತಿರುವುದು ಸರ್ವಥಾ ಸರಿಯಲ್ಲ. ಜನರು ಹೊರಗೆ ಹೋದಾಗ ಗೆಳೆಯರನ್ನು ಭೇಟಿಯಾದಾಗ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಅನುಸರಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಮನೆಯೊಳಗೆ ಇರುವುದೇ ಸೂಕ್ತ. ಸಾಮಾಜಿಕ ಅಂತರವನ್ನು ಅನುಸರಿಸದೇ ಇದ್ದರೆ ವೈರಸ್‌ ಉಲ್ಬಣಗೊಳ್ಳಬಹುದು ಎಂದು ತಜ್ಞರು ಎಚ್ಚರಿಸಿ¨ªಾರೆ. ಕೆಲವು ರಾಜ್ಯಗಳು ತಮ್ಮ ಆರ್ಥಿಕತೆಯ ಕಾರಣಕ್ಕೆ ಕೆಲವು ಭಾಗಗಳನ್ನು ಕ್ರಮೇಣ ತೆರೆಯಲು ಮುಂದಾಗಿವೆ. ಇದಕ್ಕೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮೇರಿಲ್ಯಾಂಡ್‌ ಸಂಸ್ಥೆಯ ಸಂಶೋಧನೆಯು ಸೆಲ್‌ ಫೋನ್‌ ಸ್ಥಳ ಡೇಟಾವನ್ನು ಆಧರಿಸಿದೆ. ವ್ಯಕ್ತಿಯ ಮನೆಯಿಂದ ಒಂದು ಮೈಲಿಗಿಂತ ಹೆಚ್ಚಿನ ಪ್ರಯಾಣ ಅದಾಗಿದ್ದರೆ ಮತ್ತು ಅವರು 10 ನಿಮಿಷಗಳಿಗಿಂತ ಹೆಚ್ಚು ಕಾಲ ಅಲ್ಲಿಯೇ ಇದ್ದರೆ ಅದನ್ನು ಪ್ರವಾಸವನ್ನು ಎಂದು ಪರಿಗಣಿಸಲಾಗುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.