ಲಾಕ್‌ಡೌನ್‌ ಸಡಿಲಿಕೆ : ಆರ್ಥಿಕತೆಗೆ ಇಂಬು ನೀಡಿದ ಕೊರೊನಾ ನಿಯಂತ್ರಣ


Team Udayavani, Apr 30, 2020, 10:36 AM IST

ಲಾಕ್‌ಡೌನ್‌ ಸಡಿಲಿಕೆ : ಆರ್ಥಿಕತೆಗೆ ಇಂಬು ನೀಡಿದ ಕೊರೊನಾ ನಿಯಂತ್ರಣ

ಉಡುಪಿ : ಕೋವಿಡ್ ಸೋಂಕಿನಿಂದ ದೂರವಾದ ಉಡುಪಿ ಜಿಲ್ಲೆಯಲ್ಲಿ ಬುಧವಾರದಿಂದ ಲಾಕ್‌ಡೌನ್‌ ಸಡಿಲಿಕೆಯಾಗಿದೆ. ಈ ಮಧ್ಯೆ ಹಸುರು ಹಂತಕ್ಕೆ ಪರಿವರ್ತನೆಗೊಂಡ ಜಿಲ್ಲೆಯಲ್ಲಿ ಕೃಷಿ, ಕಟ್ಟಡ ನಿರ್ಮಾಣ, ಅಭಿವೃದ್ಧಿ ಕೆಲಸಗಳ ಸಹಿತ ಕೆಲ ಚಟುವಟಿಕೆಗಳು ಗರಿಗೆದರಿಕೊಂಡಿವೆ.

ಜಿಲ್ಲೆ ಹಸುರು ವಲಯವಾಗಿ ಪರಿವರ್ತನೆ ಯಾದ ಅನಂತರ ಗ್ರಾಮೀಣ ಭಾಗದಲ್ಲಿ ನಿರ್ಮಾಣ ಹಂತದ ಕೆಲಸಗಳು, ಕೃಷಿ ಹೀಗೆ ರಿಯಾಯಿತಿ ಕ್ಷೇತ್ರಗಳ ಚಟುವಟಿಕೆಗಳು ಆರಂಭಗೊಂಡಿವೆ. ಇದನ್ನು ಹೊರತುಪಡಿಸಿ ಜನಜೀವನ ಲಾಕ್‌ಡೌನ್‌ನ ಈ ಹಿಂದಿನ ಸ್ಥಿತಿಯಲ್ಲೇ ಮುಂದುವರಿದಿತ್ತು.

ದಿನಸಿ, ಬೇಕರಿ, ಹಾಲಿನ ಡೈರಿ, ಮಿಲ್ಕ್ ಪಾರ್ಲರ್‌ ಅಂಗಡಿಗಳು ಬೆಳಗ್ಗೆ 7ರಿಂದ 11 ಗಂಟೆ ತನಕ ತೆರೆದಿದ್ದವು. ಜನಸಂಚಾರ ನಗರದಲ್ಲಿ ತುಸು ಹೆಚ್ಚಿತ್ತು. ಬೆಳಗ್ಗೆ 11ರ ಬಳಿಕ ಅಂಗಡಿಗಳು ಮುಚ್ಚಿದವು. ತುರ್ತು ಸೇವೆಯ ವಾಹನಗಳ ಹೊರತು ಇತರ ವಾಹನ ಗಳು ಓಡಾಟ ನಿಲ್ಲಿಸಿದವು.

ಬೇಕಾಬಿಟ್ಟಿ ಓಡಾಟ ಬೇಡ
ಲಾಕ್‌ಡೌನ್‌ ಸಡಿಲಿಸಿದ್ದರೂ ಬೇಕಾಬಿಟ್ಟಿ ಓಡಾಟಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳು ಮುಂಚಿತವಾಗಿಯೇ ಸೂಚಿಸಿದ್ದರು. ನಿಯಮವನ್ನು ಮೀರಿದವರ ವಿರುದ್ಧ ಕ್ರಮ ಜರಗಿಸುವುದಾಗಿಯೂ ತಿಳಿಸಿದ್ದಾರೆ.ಜನರು ಅದನ್ನು ಪಾಲಿಸಿದ್ದಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ. ಪೊಲೀಸರು ಕೂಡ ನಗರದ ಅಲ್ಲಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ರಸ್ತೆಯಲ್ಲಿ ಓಡಾಡುತ್ತಿದ್ದ ವಾಹನ ಗಳನ್ನು ತಪಾಸಣೆ ನಡೆಸುತ್ತಿದ್ದರು.

ಕೈಗಾರಿಕೆ ಚಟುವಟಿಕೆ ಪ್ರಾರಂಭ
ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡ ಕಾಮಗಾರಿ ಸಹಿತ ಇನ್ನಿತರ ಕಾಮಗಾರಿಗಳು ಪ್ರಾರಂಭಗೊಂಡಿದ್ದವು. ಸ್ವತ್ಛತೆಗೆ ಧಕ್ಕೆ ಬಾರದಂತೆ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿಯೂ ಕಾರ್ಯ ಚಟುವಟಿಕೆಗಳು ಸರಕಾರ ನೀಡಿದ ಸೂಚನೆಗನುಸಾರ ಬೆಳಗ್ಗಿನಿಂದ ಸಂಜೆಯ ವರೆಗೆ ನಡೆದವು.
ಎಲೆಕ್ಟ್ರಿ àಶಿಯನ್‌, ಪ್ಲಂಬರ್‌ಗಳಿಗೆ ಅವಕಾಶ ಎಲೆಕ್ಟ್ರಿಶೀಯನ್‌ ಮತ್ತು ಪ್ಲಂಬರ್‌ಗಳು ಮನೆಗಳಿಗೆ ಹೋಗಿ ಕೆಲಸ ನಿರ್ವಹಿಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ.

ಕೃಷಿ, ಕಟ್ಟಡ ನಿರ್ಮಾಣ, ಅಭಿವೃದ್ಧಿ
ಕೆಲಸಗಳ ಸಹಿತ ಕೆಲವು ಚಟುವಟಿಕೆ ಗಳಿಗೆ ಅವಕಾಶ ನೀಡಲಾಗಿದ್ದು, ಈ ಸಂದರ್ಭದಲ್ಲಿ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲೇ ಬೇಕು. ಅದಕ್ಕಾಗಿ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅವರು ಚಟುವಟಿಕೆಗಳ ಮೇಲೆ ಕಣ್ಣಿಡಲಿದ್ದಾರೆ.
– ಜಿ. ಜಗದೀಶ್‌ ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.