ವಧು,ವರ ಸಹಿತ 11 ಮಂದಿಯ ವಿರುದ್ಧ ಪ್ರಕರಣ ದಾಖಲು
ಲಾಕ್ಡೌನ್ ಉಲ್ಲಂಘಿಸಿ ವಿವಾಹ ; ದ.ಕ.ದಿಂದ ಬಂದ ವಧು
Team Udayavani, Apr 20, 2020, 5:37 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಲಾಕ್ಡೌನ್ ನಿಯಮಗಳನ್ನು ಉಲ್ಲಂ ಸಿ ಜಿಲ್ಲಾಧಿಕಾರಿಗಳ ಅನುಮತಿ ರಹಿತವಾಗಿ ರವಿವಾರ ವಿವಾಹ ಸಮಾರಂಭ ಏರ್ಪಡಿಸಿದ ಆರೋಪದಲ್ಲಿ ವಧು, ವರನ ಸಹಿತ 11 ಮಂದಿಯ ವಿರುದ್ಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲೆವೂರು ಗ್ರಾಮದ ದುಗ್ಲಿಪದವಿನಲ್ಲಿ ರವಿವಾರ ಈ ವಿವಾಹ ನಡೆದಿದೆ. ಉಡುಪಿ ತಹಶೀಲ್ದಾರ್ ಪ್ರದೀಪ್ ಕುಡೇìಕರ್, ಕಂದಾಯ ನಿರೀಕ್ಷಕ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದಾಗ ಮಂಚಿಯ ಯುವಕ ಮತ್ತು ಮಂಗಳೂರು ಬೋರುಗುಡ್ಡೆಯ ಯುವತಿ ಆದೇಶ
ಉಲ್ಲಂ ಸಿ ವಿವಾಹವಾಗಿರುವುದು ತಿಳಿದು ಬಂದಿದೆ.
ಮದುವೆಯಲ್ಲಿ ಹಲವರು ಭಾಗವಹಿಸಿದ್ದು, ವಧು ಅನುಮತಿ ಪಡೆಯದೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಿರುವುದಾಗಿ ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ