Uppinangady: ಏರ್ಗನ್ನೊಂದಿಗೆ ತಿರುಗಾಟ: ಬಂಧನ
Team Udayavani, Sep 8, 2023, 12:28 AM IST
ಉಪ್ಪಿನಂಗಡಿ: ಇಲ್ಲಿನ ಕಾಡಿನಲ್ಲಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಇಲ್ಲಿನ ವಲಯ ಅರಣ್ಯ ವ್ಯಾಪ್ತಿಯ ಶಿಶಿಲ ಗ್ರಾಮದ ಹೇವಾಜೆ ಎನ್ನುವಲ್ಲಿ ಪುದುಬೆಟ್ಟು ನಿವಾಸಿ ಪ್ರಮೋದ್ ಮತ್ತು ಪ್ರಕಾಶ ಅವರು ಏರ್ಗನ್ನೊಂದಿಗೆ ಸೋಮವಾರ ರಾತ್ರಿ ತಿರುಗಾಡುತ್ತಿದ್ದು, ವಿಚಾರಣೆ ನಡೆಸಿ ಅವರು ಬಂದ ಬೈಕ್ ಸಹಿತ ವಶಕ್ಕೆ ತೆಗೆದುಕೊಂಡಿದ್ದು, ಮುಂದಿನ ತನಿಖೆಯನ್ನು ವಲಯಾಧಿಕಾರಿ ಜಯಪ್ರಕಾಶ್ ಕೆ.ಕೆ. ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ