Kaup: ವ್ಯವಹಾರದಲ್ಲಿ ನಷ್ಟ; ನೇಣಿಗೆ ಶರಣು
Team Udayavani, Sep 15, 2023, 1:14 AM IST
ಕಾಪು: ವ್ಯವಹಾರದಲ್ಲಿ ನಷ್ಟ ಹೊಂದಿದ್ದ ಕಾಪು ಲೈಟ್ಹೌಸ್ ರಸ್ತೆ ಬೈರುಗುತ್ತು ತೋಟದ ನಿವಾಸಿ ಭಾಸ್ಕರ್ ಕರ್ಕೇರ (39) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 13ರಂದು ರಾತ್ರಿ ನಡೆದಿದೆ.
ಮೃತ ಭಾಸ್ಕರ್ ಕರ್ಕೇರ ಕಾಪು ಪೇಟೆಯಲ್ಲಿ ಚಪ್ಪಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದು, ವ್ಯಾಪಾರ ಸರಿಯಿಲ್ಲದೇ ಅಂಗಡಿ ಮುಚ್ಚಿದ್ದರು. ಎಂಟು ತಿಂಗಳಿನಿಂದ ಕೆಲಸವಿಲ್ಲದೇ ಮನೆಯಲ್ಲಿದ್ದರು. ಪ್ರಸ್ತುತ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಅವರು ಜೀವನದಲ್ಲಿ ಜುಗುಪ್ಸೆಗೊಂಡು ಮನೆಯ ಮಲಗುವ ಕೋಣೆಯ ಫ್ಯಾನ್ಗೆ ಶಾಲ್ ಬಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಸಹೋದರ ಜನಾರ್ದನ ಕರ್ಕೇರ ನೀಡಿರುವ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅವಿವಾಹಿತಾಗಿದ್ದ ಅವರು ತಾಯಿ, ಸಹೋದರ, ಮೂವರು ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು