ಲಕ್ನೋ ಸೂಪರ್‌ ಜೈಂಟ್ಸ್‌; ಐಪಿಎಲ್‌ ಹೊಸ ತಾರೆ; ಆಯುಷ್‌ ಬದೋನಿ


Team Udayavani, Mar 30, 2022, 8:15 AM IST

ಲಕ್ನೋ ಸೂಪರ್‌ ಜೈಂಟ್ಸ್‌; ಐಪಿಎಲ್‌ ಹೊಸ ತಾರೆ; ಆಯುಷ್‌ ಬದೋನಿ

ಮುಂಬಯಿ: ದಿಲ್ಲಿಯ ಯುವ ತಾರೆ ಆಯುಷ್‌ ಬದೋನಿ ತನ್ನ ಚೊಚ್ಚಲ ಐಪಿಎಲ್‌ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಹೊಸ ತಾರೆಯಾಗಿ ಮೂಡಿಬಂದಿದ್ದಾರೆ.

ಗುಜರಾತ್‌ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ಆಡಿದ್ದ ಬದೋನಿ 41 ಎಸೆತ ಎದುರಿಇ 54 ರನ್‌ ಸಿಡಿಸಿ ಗಮನ ಸೆಳೆದಿದ್ದಾರೆ.

ಅಂಡರ್‌-19 ಕ್ರಿಕೆಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ್ದರೂ ದಿಲ್ಲಿ ತಂಡವು ಅವರನ್ನು ರಣಜಿ ಟ್ರೋಫಿ ಮತ್ತು ವಿಜಯ್‌ ಹಜಾರೆ ಟ್ರೋಫಿಗಾಗಿ ತನ್ನ ತಂಡದಲ್ಲಿ ಸೇರಿಸಿಕೊಳ್ಳಲು ಕಡೆಗಣಿಸಿತ್ತು. ಇದರಿಂದ ಬಹಳಷ್ಟು ಆಘಾತಕ್ಕೆ ಒಳಗಾಗಿದ್ದ ಬದೋನಿ ಈ ಹಿಂದಿನ ಐಪಿಎಲ್‌ ಹರಾಜಿ ನಲ್ಲೂ ಯಾರೂ ಖರೀದಿಸಲು ಮುಂದೆ ಬರಲಿಲ್ಲ. ಆದರೆ ಈ ವರ್ಷ ಗೌತಮ್‌ ಗಂಭೀರ್‌ ಅವರ ಸೂಚನೆಯಂತೆ ನನ್ನನ್ನು ಆಯ್ಕೆ ಮಾಡಲಾಗಿತ್ತು.

ಅತ್ಯುತ್ತಮ ಪ್ರಯತ್ನ ಮಾಡುವೆ
ಕಳೆದ ಮೂರು ವರ್ಷಗಳಲ್ಲಿ ಹರಾಜಿಯಲ್ಲಿ ನನ್ನ ಹೆಸರು ಬಂದಿತ್ತು ಆದರೆ ಖರೀದಿಯಾಗದೇ ಬಾಕಿ ಉಳಿದಿದ್ದೆ. ಹಾಗಾಗಿ ಈ ಸಲ ನನ್ನ ಹೆಸರು ಹರಾಜಿನಲ್ಲಿ ಬಂದಾಗ ಹೃದಯದ ಬಡಿತ ಜೋರಾಗಿತ್ತು. ಅದೃಷ್ಟವೆಂಬಂತೆ ನೂತನ ತಂಡ ಲಕ್ನೋ ನನ್ನನ್ನು ಆಯ್ಕೆ ಮಾಡಿದೆ. ನಾನು ಆ ತಂಡಕ್ಕೆ ಕೃತಜ್ಞನಾಗಿದ್ದೇನೆ. ಚೆನ್ನಾಗಿ ನಿರ್ವಹಣೆ ನೀಡಿ ನನ್ನ ತಂಡ ಗೆಲ್ಲಲು ಅತ್ಯುತ್ತಮ ಪ್ರಯತ್ನ ಮಾಡುವೆ ಎಂದು ಬದೋನಿ ಹೇಳಿದ್ದಾರೆ.

ಕಳೆದ ವರ್ಷದ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿಯಲ್ಲಿ ಬದೋನಿ ಕೇವಲ ಐದು ಟಿ20 ಪಂದ್ಯಗಳಲ್ಲಿ ಆಡಿದ್ದರೂ ಒಂದು ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡಿ 8 ರನ್‌ ಗಳಿಸಿದ್ದರು. ಅವರಿನ್ನೂ ರಣಜಿ ಟ್ರೋಫಿ ಕ್ರಿಕೆಟ್‌ನಲ್ಲಿ ಆಡಬೇಕಾಗಿದೆ.

ಲಕ್ನೋ ತಂಡಕ್ಕೆ ಆಯ್ಕೆಯಾದ ಬಳಿಕ ನಾನು ಆಡಿದ ಎರಡು ಅಭ್ಯಾಸ ಪಂದ್ಯಗಳಲ್ಲಿ ಅರ್ಧಶತಕ ಹೊಡೆದಿದ್ದೇನೆ. ಈ ನಿರ್ವಹಣೆ ಗೌತಮ್‌ ಭಯ್ಯ, ಕೋಚ್‌ಗಳಾದ ವಿಜಯ್‌ ಸರ್‌ ಮತ್ತು ಆ್ಯಂಡಿ ಫ್ಲವರ್‌ ಅವರಿಗೆ ತೃಪ್ತಿ ನೀಡಿದೆ. ಈ ಕಾರಣಕ್ಕಾಗಿ ಕೃಣಾಲ್‌ ಪಾಂಡ್ಯ ಅವರಿಗಿಂತ ಮೊದಲು ನನ್ನನ್ನು ಬ್ಯಾಟಿಂಗಿಗೆ ಕಳುಹಿಸಿದ್ದರು ಎಂದು ಬದೋನಿ ವಿವರಿಸಿದರು.

ಅಂಡರ್‌ 19 ಸಾಧನೆ
ಕ್ರಿಕೆಟ್‌ ಕೋಚ್‌ ತಾರಕ್‌ ಸಿನ್ಹ ಅವರ ಗರಡಿಯಲ್ಲಿ ಪಳಗಿದ್ದ ಬದೋನಿ ಅಂಡರ್‌-19 ಹಂತದಲ್ಲಿ ಶ್ರೇಷ್ಠ ನಿರ್ವಹಣೆ ನೀಡಿ ಗಮನ ಸೆಳೆದಿದ್ದರು. 2018ರಲ್ಲಿ ಶ್ರೀಲಂಕಾ ವಿರುದ್ಧದ ಯೂತ್‌ ಟೆಸ್ಟ್‌ನಲ್ಲಿ ಅವರು 185 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದರು. ಆಬಳಿಕ ನಡೆದ ಏಶ್ಯ ಕಪ್‌ನ ಫೈನಲ್‌ನಲ್ಲಿ ಕೇವಲ 28 ಎಸೆತಗಳಿಂದ 52 ರನ್‌ ಸಿಡಿಸಿದ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.