ರಮೇಶ್‌ ಜಾರಕಿಹೊಳಿ ಬೇನಾಮಿ ಆಸ್ತಿ ಕುರಿತು ತನಿಖೆ ಮಾಡಿಸಲಿ


Team Udayavani, Jan 31, 2023, 10:01 PM IST

ರಮೇಶ್‌ ಜಾರಕಿಹೊಳಿ ಬೇನಾಮಿ ಆಸ್ತಿ ಕುರಿತು ತನಿಖೆ ಮಾಡಿಸಲಿ

ಮೈಸೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮಹಾನ್‌ ವಂಚಕ. ತನ್ನ ಅಕ್ರಮ ಮುಚ್ಚಿಕೊಳ್ಳಲು ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆತನ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ. ಶಾಲಾ ದಾಖಲಾತಿ ಪ್ರಕಾರ ರಾಮಪ್ಪಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ, ಹೆಸರು ಬದಲಾವಣೆ ಬಗ್ಗೆ ರಮೇಶ್‌ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆ ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ. ನ್ಯಾಯಾಲಯದಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳದೆ ತಾನೇ ತಿದ್ದಿಕೊಂಡಿದ್ದಾರೆ ಎಂದು ದೂರಿದರು.

ಕೋಟ್ಯಂತರ ಬೇನಾಮಿ ವ್ಯವಹಾರ
ವಿವಿಧ ಬ್ಯಾಂಕ್‌ಗಳಲ್ಲಿ 850 ಕೋಟಿ ರೂ. ಸಾಲ ಮಾಡಿ ತನ್ನ ಸಂಸ್ಥೆಯನ್ನು ದಿವಾಳಿ ಎಂದು ಘೋಷಿಸಿಕೊಂಡಿದ್ದಾರೆ. ಆದರೆ, ಸದಾಶಿವನಗರದಲ್ಲಿರುವ ಕೋಟ್ಯಂತರ ರೂ. ಬೆಲೆಬಾಳುವ ಮನೆ ಯಾರದ್ದು? ಜಲಸಂಪನ್ಮೂಲ ಸಚಿವನಾಗಿದ್ದಾಗ ಗುತ್ತಿಗೆದಾರನಿಗೆ ಟೆಂಡರ್‌ ನೀಡಲು ಮುಂಬಯಿಯಲ್ಲಿ 100 ಕೋಟಿ ರೂ. ಬೆಲೆಯ ನಿವೇಶನ ಪಡೆದುಕೊಂಡಿದ್ದಾರೆ. ನಿವೇಶನ ನೀಡಿದ ಗುತ್ತಿಗೆದಾರ ಯಾರು? ಖಾನಾಪುರದಲ್ಲಿ 500 ಎಕರೆ ಜಾಗ ಬೇನಾಮಿ ಹೆಸರಲ್ಲಿದೆ.

ಗೋಕಾಕ್‌ನಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟುತ್ತಿದ್ದಾರೆ. ಕೆಲವು ದಿನಗಳ ಹಿಂದೆ 4 ಕೋಟಿ ರೂ. ಬೆಲೆಬಾಳುವ ಕಾರು ಕೊಂಡುಕೊಂಡಿದ್ದಾರೆ. ದಿವಾಳಿಯಾಗಿರುವ ವ್ಯಕ್ತಿಯ ಬಳಿ ಇಷ್ಟೆಲ್ಲಾ ಆಸ್ತಿ ಇರಲು ಹೇಗೆ ಸಾಧ್ಯ? ಹೀಗಾಗಿ ಡಿ.ಕೆ. ಶಿವಕುಮಾರ್‌ ಹಾಗೂ ರಮೇಶ್‌ ಜಾರಕಿಹೊಳಿ ಬಳಿ ಇರುವ ಬೇನಾಮಿ ಆಸ್ತಿಯ ಕುರಿತು ತನಿಖೆ ಮಾಡಿಸಲಿ. ನಾನು ಡಿಕೆ ಶಿವಕುಮಾರ್‌ ಅವರನ್ನು ಒಪ್ಪಿಸುತ್ತೇನೆ. ರಮೇಶ್‌ ಜಾರಕಿಹೊಳಿ ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.