ರಮೇಶ್‌ ಜಾರಕಿಹೊಳಿ ಬೇನಾಮಿ ಆಸ್ತಿ ಕುರಿತು ತನಿಖೆ ಮಾಡಿಸಲಿ


Team Udayavani, Jan 31, 2023, 10:01 PM IST

ರಮೇಶ್‌ ಜಾರಕಿಹೊಳಿ ಬೇನಾಮಿ ಆಸ್ತಿ ಕುರಿತು ತನಿಖೆ ಮಾಡಿಸಲಿ

ಮೈಸೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮಹಾನ್‌ ವಂಚಕ. ತನ್ನ ಅಕ್ರಮ ಮುಚ್ಚಿಕೊಳ್ಳಲು ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆತನ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ. ಶಾಲಾ ದಾಖಲಾತಿ ಪ್ರಕಾರ ರಾಮಪ್ಪಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ, ಹೆಸರು ಬದಲಾವಣೆ ಬಗ್ಗೆ ರಮೇಶ್‌ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆ ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ. ನ್ಯಾಯಾಲಯದಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳದೆ ತಾನೇ ತಿದ್ದಿಕೊಂಡಿದ್ದಾರೆ ಎಂದು ದೂರಿದರು.

ಕೋಟ್ಯಂತರ ಬೇನಾಮಿ ವ್ಯವಹಾರ
ವಿವಿಧ ಬ್ಯಾಂಕ್‌ಗಳಲ್ಲಿ 850 ಕೋಟಿ ರೂ. ಸಾಲ ಮಾಡಿ ತನ್ನ ಸಂಸ್ಥೆಯನ್ನು ದಿವಾಳಿ ಎಂದು ಘೋಷಿಸಿಕೊಂಡಿದ್ದಾರೆ. ಆದರೆ, ಸದಾಶಿವನಗರದಲ್ಲಿರುವ ಕೋಟ್ಯಂತರ ರೂ. ಬೆಲೆಬಾಳುವ ಮನೆ ಯಾರದ್ದು? ಜಲಸಂಪನ್ಮೂಲ ಸಚಿವನಾಗಿದ್ದಾಗ ಗುತ್ತಿಗೆದಾರನಿಗೆ ಟೆಂಡರ್‌ ನೀಡಲು ಮುಂಬಯಿಯಲ್ಲಿ 100 ಕೋಟಿ ರೂ. ಬೆಲೆಯ ನಿವೇಶನ ಪಡೆದುಕೊಂಡಿದ್ದಾರೆ. ನಿವೇಶನ ನೀಡಿದ ಗುತ್ತಿಗೆದಾರ ಯಾರು? ಖಾನಾಪುರದಲ್ಲಿ 500 ಎಕರೆ ಜಾಗ ಬೇನಾಮಿ ಹೆಸರಲ್ಲಿದೆ.

ಗೋಕಾಕ್‌ನಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟುತ್ತಿದ್ದಾರೆ. ಕೆಲವು ದಿನಗಳ ಹಿಂದೆ 4 ಕೋಟಿ ರೂ. ಬೆಲೆಬಾಳುವ ಕಾರು ಕೊಂಡುಕೊಂಡಿದ್ದಾರೆ. ದಿವಾಳಿಯಾಗಿರುವ ವ್ಯಕ್ತಿಯ ಬಳಿ ಇಷ್ಟೆಲ್ಲಾ ಆಸ್ತಿ ಇರಲು ಹೇಗೆ ಸಾಧ್ಯ? ಹೀಗಾಗಿ ಡಿ.ಕೆ. ಶಿವಕುಮಾರ್‌ ಹಾಗೂ ರಮೇಶ್‌ ಜಾರಕಿಹೊಳಿ ಬಳಿ ಇರುವ ಬೇನಾಮಿ ಆಸ್ತಿಯ ಕುರಿತು ತನಿಖೆ ಮಾಡಿಸಲಿ. ನಾನು ಡಿಕೆ ಶಿವಕುಮಾರ್‌ ಅವರನ್ನು ಒಪ್ಪಿಸುತ್ತೇನೆ. ರಮೇಶ್‌ ಜಾರಕಿಹೊಳಿ ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

air india

ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-15

ಪ್ಲಾಸ್ಟಿಕ್‌ ನಿಷೇಧಕ್ಕೆ ಪೊಲೀಸ್‌ ಒಳಗೊಂಡ ಸ್ಕ್ವಾಡ್‌ ರಚಿಸಿ

ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ

ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ

ಮೈಸೂರಿನಲ್ಲಿ ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಸಿದ್ದತೆ

ಮೈಸೂರಿನಲ್ಲಿ ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಸಿದ್ದತೆ

tdy-11

ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್

1-adsad-asd

ಹುಣಸೂರು: ಹೃದಯಾಘಾತದಿಂದ ಅರಣ್ಯ ಪ್ರೇರಕ ನಿಧನ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

ganesh kuru

ಎಲ್ಲೇ ಸ್ಪರ್ಧೆ ಮಾಡಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ : ಶಾಸಕ ಜೆ.ಎನ್.ಗಣೇಶ್

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.