ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗೆ ಮಾದಮ್ಮ ರಾಜ್ಯದ ಪ್ರತಿನಿಧಿ
Team Udayavani, Jan 24, 2021, 4:21 PM IST
ಚಾಮರಾಜನಗರ: ದೆಹಲಿ ಸಂಸತ್ ಭವನದ ಮುಂಭಾಗ ಜ.26 ರಂದು ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ರಾಜ್ಯದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ತಾಲೂಕಿನ ಪುಣಜನೂರು ಗ್ರಾಪಂ ವ್ಯಾಪ್ತಿಯ ಹೊಸಪೋಡು
ಗ್ರಾಮದ ಮಾದಮ್ಮ ಅವರನ್ನು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಶುಭ ಹಾರೈಸಿ ಬೀಳ್ಕೊಟ್ಟರು.
ಈ ವೇಳೆ ಮಾತನಾಡಿದ ಅವರು, ದೆಹಲಿಯಲ್ಲಿ ಗಣರಾಜ್ಯೋತ್ಸವ ಹಾಗೂ ಪೆರೇಡ್ ವೀಕ್ಷಣೆಗಾಗಿ ಕರ್ನಾಟಕದ ಪ್ರತಿನಿಧಿಯಾಗಿ ಹೊಸಪೋಡಿನ ಮಾದಮ್ಮ ಆಯ್ಕೆಯಾಗಿರುವುದು ಜೆಲ್ಲೆಗೆ ಸಂದ ಗೌರವ. ಅದರಲ್ಲೂ ಮಾದಮ್ಮ ಕಾಡಂಚಿನ ಗ್ರಾಮಗಳಲ್ಲಿ ಗಿರಿಜನರಿಗೆ ಮೂಢನಂಬಿಕೆ ವಿರುದ್ಧ ಹಾಗೂ ಶೈಕ್ಷಣಿಕ ಜಾಗೃತಿ ಉಂಟು ಮಾಡುತ್ತಿದ್ದಾರೆ.
ಇವರನ್ನು ಕೇಂದ್ರ ಸರ್ಕಾರ ಗಣರಾಜ್ಯೋತ್ಸವ, ಪೆರೇಡ್ ವೀಕ್ಷಣೆಗೆ ಹಾಗೂ ದೆಹಲಿ ಪ್ರವಾಸ ಮಾಡಿಸುತ್ತಿರುವುದು ತುಂಬಾ ಸಂತಸವಾಗಿದೆ ಎಂದರು. ಈ ವೇಳೆ ತಾಪಂ ಕುಮಾರನಾಯಕ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಗಂಗಾಧರ್ ಹಾಜರಿದ್ದರು.
ಇದನ್ನೂ ಓದಿ:ಫೆಬ್ರವರಿಯಿಂದ ಇಡೀ ದಿನ ಶಾಲೆ ನಡೆಸಲು ಸಮಾಲೋಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು