ತಿಪ್ಪೆ ಗುಂಡಿ‌‌ ಕಸದಲ್ಲೂ ಬಿಜೆಪಿ ದುಡ್ದು ಹೊಡೆಯುತ್ತಿದೆ: ಮಧು ಬಂಗಾರಪ್ಪ


Team Udayavani, Dec 5, 2021, 8:13 PM IST

1aa

ಶಿರಸಿ: ಗ್ರಾಮ‌ ಪಂಚಾಯ್ತಿಗಳ‌ ಮೂಲಕ ತಿಪ್ಪೆಗುಂಡಿಗೆ ಹಾಕುವ ಕಸದಲ್ಲೂ ಹಣ ಹೊಡೆಯುವ ಕಾರ್ಯ ಬಿಜೆಪಿ ಮಾಡುತ್ತಿದೆ ಎಂದು‌ ಕಾಂಗ್ರೆಸ್ ‌ನಾಯಕ ಮಧು ಬಂಗಾರಪ್ಪ ಆರೋಪಿಸಿದರು.

ರವಿವಾರ ಅವರು ಚನ್ನಾಪುರ‌ ಕೆರೆ ಸಮೀಪದಲ್ಲಿ ‌ಭೀಮಣ್ಣ‌ ನಾಯ್ಕ ಅವರ‌ ಪರವಾಗಿ‌ ಮಾತನಾಡಿ, ಗ್ರಾಮ ಪಂಚಾಯತ್ ಹಣದಲ್ಲಿ‌ ಬಿಜೆಪಿ ಪರ್ಸಂಟೇಜ್ ಹೊಡೆಯುತ್ತಿದೆ.‌ ಅದಕ್ಕಾಗಿ ಕಸದಲ್ಲೂ ಹಣ ಮಾಡಲು‌ ಹೊರಟಿದೆ ಎಂದರು.

ಈಗಿನ ಸರಕಾರ‌ ಒಂದೇ ಒಂದು ಮನೆ ಕೊಟ್ಟಿಲ್ಲ. ದೇಶ, ರಾಜ್ಯದಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂಬ ವಾತಾವರಣ ಇದೆ ಎಂದರು.

ಬಿಜೆಪಿ ಮತ ಕೇಳುವ ನೈತಿಕ‌ ಹಕ್ಕಿಲ್ಲ ಎಂದ ಅವರು, ಬಂಗಾರಪ್ಪ ಅವರು ಇಂದು ಇಲ್ಲದೇ ಇರಬಹುದು. ಆದರೆ, ಅವರ ಕೊಡುಗೆಗಳು ರೈತರಿಗೆ, ಬಡವರಿಗೆ ‌ನೆರವಾಗಿದೆ. ಸಿದ್ದರಾಮಯ್ಯ ಅವರು‌ ಹಸಿದ ಹೊಟ್ಟೆಗೆ ಅನ್ನ ಕೊಟ್ಟವರು ಎಂದರು.

ಧರ್ಮ ಜಾತಿಯ ಹೆಸರಿನಲ್ಲಿ ಬಿಜೆಪಿ ಒಡೆದು ಆಳುತ್ತಿದೆ. ಹಿಂದೆ ಬ್ರಿಟೀಷ್ ಮಾಡಿದ್ದು ಈಗ ಬಿಜೆಪಿ‌ ಮಾಡುತ್ತಿದೆ ಎಂದರು.

ಮೂರನೇ ಸಲ ಭೀಮಣ್ಣ ಸ್ಪರ್ಧೆಗೆ ನಿಂತಿದ್ದಾರೆ. ಅವರಿಗೆ ಈ ಬಾರಿ ಶಿಕ್ಷೆ ಕೊಡಬೇಡಿ. ಬಂಗಾರಪ್ಪ ಅವರಿಗೆ ಭೀಮಣ್ಣ ಅವರು ವಿಧಾನ ಸಭೆಗೆ ಹೋಗಬೇಕು ಎಂಬುದು ಕನಸಿತ್ತು‌. ಅದನ್ನು‌ ನನಸಾಗಿಸುವ ಕಾರ್ಯ ಆಗಬೇಕು ಎಂದರು.

ಈ ವೇಳೆ ಸತೀಶ ನಾಯ್ಕ, ಎಸ್.ಕೆ.ಭಾಗವತ್, ಜಗದೀಶ ಗೌಡ, ಪ್ರದೀಪ ಶೆಟ್ಟಿ, ಅಬ್ಬಾಸ ತೋನಸೆ, ಸಿ.ಏಪ್.ನಾಯ್ಕ ಇತರರು ಇದ್ದರು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.