ಮಧುಗಿರಿ:ಗೃಹಿಣಿ ನೇಣಿಗೆ ಶರಣು; ಕೊಲೆಯೆಂದು ಹೆತ್ತವರ ದೂರು


Team Udayavani, Feb 12, 2023, 8:06 PM IST

1-qwewq-ewqe

ಮಧುಗಿರಿ: ಪಟ್ಟಣದ ಮನೆಯೊಂದರಲ್ಲಿ ಶನಿವಾರ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಹಿಳೆಯ ಪೋಷಕರು ಕೊಲೆ ಆರೋಪ ಮಾಡಿಸಿದ್ದಾರೆ.

ಪಟ್ಟಣದ ಟಿವಿವಿ ಕಾಲೇಜು ಸಮೀಪದ ವೇ ಬ್ರಿಡ್ಜ್ ಬಳಿಯ ಮನೆಯೊಂದರಲ್ಲಿ ಗೃಹಿಣಿ ಸೌಮ್ಯ(33) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತಳ ತಾಯಿ ಮಂಜುಳಾ ನನ್ನ ಮಗಳದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದು ದೂರು ನೀಡಿದ್ದಾರೆ.

ನನ್ನ ಮಗಳಿಗೆ ಗಂಡನ ಮನೆಯವರು ಪ್ರತೀ ನಿತ್ಯ ಮಾನಸಿಕ ತೊಂದರೆ, ಕಿರುಕುಳ ನೀಡುತ್ತಿದ್ದಾರೆ ಎಂದು ನನ್ನ ಮಗಳು ಈ ಹಿಂದೆ ನಮಗೆ ತಿಳಿಸಿದ್ದಳು. ಇದರ ಬಗ್ಗೆ ಮಧುಗಿರಿ ಪೋಲೀಸ್ ಠಾಣೆಯಲ್ಲಿ 3 ವರ್ಷದ ಹಿಂದೆ ದೂರು ನೀಡಿದ್ದೆವು. ನಂತರ ಸಂಸಾರ ಹಾಳಾಗದಂತೆ ಎಚ್ಚರ ವಹಿಸಿ ಸುಮ್ಮನಾಗಿದ್ದೇವು. ಆದರೆ ಕಳೆದ ಶನಿವಾರ ಮಗಳ ಗಂಡನ ಮಾವ ರಾಮಣ್ಣ, ಹಾಗೂ ಮನೆಯವರು ಮಗಳ ಮೇಲೆ ಹಲ್ಲೆ ಮಾಡಿದ್ದು ಸತ್ತ ನಂತರ ನೇಣಿಗೆ ಹಾಕಿ ನಾಟಕ ಆಡುತ್ತಿದ್ದಾರೆ ಎಂದು ಆರೋಪಿಸಿದ್ದು, ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಪೋಲೀಸರಿಗೆ ಮನವಿ ಮಾಡಿದ್ದಾರೆ.

ಮಧುಗಿರಿ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಪತಿ ಪ್ರಕಾಶ್ ನನ್ನು ವಶಕ್ಕೆ ಪಡೆದಿದ್ದು ತನಿಖೆಯಲ್ಲಿ ಇದು ಕೊಲೆಯೋ ಆತ್ಮಹತ್ಯೆಯೋ ಎಂಬುದು ಪತ್ತೆಯಾಗಬೇಕಿದೆ.

ಗಂಡನ ಮನೆ ಮುಂದೆಯೇ ಮಣ್ಣು
ದೂರು ದಾಖಲಾಗುತ್ತಿದ್ದಂತೆ ಮೃತ ಶರೀರವನ್ನು ಅಸ್ಪತ್ರೆಗೆ ಹಾಕಿ ಅಳಿಯನ ಮನೆಯವರು ಪರಾರಿಯಾಗಿದ್ದರೆ. ಮದುವೆಯಾಗಿ 13 ವರ್ಷವಾಗಿದ್ದು ಈಗ ಇಬ್ಬರು ಎಳೆಯ ಮೊಮ್ಮಕ್ಕಳ ಗತಿಯೇನು. ನಮಗೆ ನ್ಯಾಯ ಕೊಡಬೇಕೆಂದು ಗೋಳಾಡುತ್ತಿದ್ದರು. ಈ ನಡುವೆ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಶವವನ್ನು ತಂದ ಹೆತ್ತವರು ಗಂಡನ ಮನೆಯ ಮುಂಭಾಗವೇ ಮಣ್ಣು ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಗಂಡನ ಮನೆಯವರು ಅಲ್ಲಿ ಯಾರೂ ಕಾಣಿಸುತ್ತಿಲ್ಲ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.