ಮಧುಗಿರಿ : ನಮ್ಮ ಕಾಲೇಜಿನಲ್ಲಿ ಸಮವಸ್ತ್ರ ಇಲ್ಲ, ಹಿಜಾಬ್ ಧರಿಸಲು ಅವಕಾಶ ನೀಡಿ


Team Udayavani, Mar 16, 2022, 7:02 PM IST

ಮಧುಗಿರಿ : ನಮ್ಮ ಕಾಲೇಜಿನಲ್ಲಿ ಸಮವಸ್ತ್ರ ಇಲ್ಲ, ಹಿಜಾಬ್ ಧರಿಸಲು ಅವಕಾಶ ನೀಡಿ

ಮಧುಗಿರಿ: ಪದವಿ ಪೂರ್ವ ಕಾಲೇಜಿನಲ್ಲಿ ಸಮವಸ್ತ್ರ ಇಲ್ಲಾ ನಮಗೆ ಹಿಜಾಬ್ ಬೇಕು ಎಜುಕೇಷನ್ ಬೇಕು ಎಂದು ಪ್ರಥಮ ಪಿಯುಸಿ ಕೆಲ ವಿದ್ಯಾರ್ಥಿ ನಿಯರು ಕಾಲೇಜು ಬಹಿಷ್ಕರಿಸಿರುವ ಘಟನೆ ನಡೆದಿದೆ.

ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರ ತಂಡವೊಂದು ಎಂದಿನಂತೆ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು.

ಇತ್ತೀಚೆಗೆ ಹೈಕೋರ್ಟ್ ಹಿಜಾಬ್ ಧರಿಸದಂತೆ ಮಹತ್ವ ಆದೇಶ ನೀಡಿದ್ದರು ಈ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು ಇದನ್ನು ಕಾಲೇಜಿನ ಪ್ರಾಚಾರ್ಯ ಹಾಗೂ ಉಪನ್ಯಾಸಕರು ಹಿಜಾಬ್ ತೆಗೆದು ಕಾಲೇಜಿಗೆ ಪ್ರವೇಶಿಸುವಂತೆ ತಿಳಿ ಹೇಳಿದರು ಈ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪೋಸ್ಟರ್ ಗಳನ್ನು ಹಿಡಿದು ಉಪನ್ಯಾಸಕರು ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ಈ ಬಗ್ಗೆ ವಿದ್ಯಾರ್ಥಿನಿ ಹಾಜೀರಾ ಪ್ರತಿಕ್ರಿಯಿಸಿ ನಾವು ಮೊದಲಿನಿಂದಲೂ ಹಿಜಾಬ್ ಧರಿಸುತ್ತಿದ್ದೇವೆ ನಾವು ಹಿಜಾಬ್ ನ್ನು ಧರಿಸುತ್ತೇವೆ ಏನು ಇವಾಗ. ಇದೂ ಈಗ ಹೊಸತೇನಲ್ಲಾ ಈ ಕಾಲೇಜಿನಲ್ಲಿ ಸಮವಸ್ತ್ರ ಇಲ್ಲಾ ಹಾಗೂ ಕೆಲವರು ಬಿಂದಿಗಳನ್ನು ಧರಿಸಿ ಕೊಂಡು ಬರುತ್ತಾರೆ ಅದನ್ನು ತೆಗೆಸಿ ನಾವುಗಳು ಹಿಜಾಬ್ ಬಿಚ್ಚುವುದಿಲ್ಲ ಬೂರ್ಕಾ ಬಿಚ್ಚುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಸಂಕೀಘಟ್ಟ ಮಾದರಿ ಪಬ್ಲಿಕ್ ಶಾಲೆ ಲೋಕಾರ್ಪಣೆ ಮಾಡಿದ ಅಶ್ವತ್ಥನಾರಾಯಣ

ಮತ್ತೊಬ್ಬ ವಿದ್ಯಾರ್ಥಿನಿ ಮಾತನಾಡಿ ನ್ಯಾಯಾಲಯದ ಆದೇಶವಿರುವುದು ಸಮವಸ್ತ್ರ ನಿಗಧಿ ಪಡಿಸಿರುವ ಕಾಲೇಜಿಗೆ ಮಾತ್ರ ಹಿಜಾಬ್ ಅನ್ವಯ ವಾಗುತ್ತದೆ ಆದರೆ ನಮ್ಮ ಕಾಲೇಜಿನಲ್ಲಿ ಸಮವಸ್ತ್ರ ವೇ ಇಲ್ಲಾ ,ಈ ಕಾಲೇಜಿನಲ್ಲಿ ಸರಿಯಾಗಿ ಪಾಠಗಳನ್ನು ಮಾಡುತ್ತಿಲ್ಲ ನಮಗೆ ಹಾಜರಾತಿಯೂ ನೀಡುತ್ತಿಲ್ಲಾ, ಪ್ರಯೋಗಿಕ ಪರೀಕ್ಷೆಗಳನ್ನು ನೀಡಿವುದಿಲ್ಲ ಎಂದು ಕಾಲೇಜಿನವರು ಹೇಳುತ್ತಿದ್ದಾರೆ.

ನಮಗೆ ನಮ್ಮ ಪೋಷಕರ ಬೆಂಬಲವಿದೆ ನಮಗೆ ಹಿಜಾಬ್ ಬೇಕು ಎಜುಕೇಷನ್ ಬೇಕು ಅದೂ ನಮ್ಮ ಹಕ್ಕು ಅದನ್ನು ಪಡೆದೆ ಪಡೆದುಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ವ್ಯಕ್ತ ಪಡಿಸಿ ತರಗತಿಗಳಿಗೆ ಹಾಜರಾಗದೆ ಮನೆಗಳಿಗೆ ಹಿಂದಿರುಗಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪೋಷಕರೊಂದಿಗೆ ಶಾಂತಿ ಸಭೆಯನ್ನು ಸಹ ನಡೆಸಲಾಗಿದೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.