ಮಡಿಕೇರಿ: ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು


Team Udayavani, Feb 13, 2023, 12:32 AM IST

ಮಡಿಕೇರಿ: ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು

ಮಡಿಕೇರಿ: ಕಾವೇರಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕುಶಾಲನಗರ ಬಳಿಯ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ಬಾಲಕರಾದ ಪ್ರಥ್ವಿ (7) ಹಾಗೂ ಪ್ರಜ್ವಲ್‌ (4) ಮೃತಪಟ್ಟವರು.

ಗ್ರಾಮದ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಸಂದರ್ಭ ಇಬ್ಬರು ಆಕಸ್ಮಿಕವಾಗಿ ಮುಳುಗಿದ್ದಾರೆ. ಕೂಡ್ಲೂರು ನಿವಾಸಿ, ಕೂಲಿ ಕಾರ್ಮಿಕ ನಾಗರಾಜ್‌ ಅವರ ಪುತ್ರ ಪೃಥ್ವಿ ಹಾಗೂ ಆಟೋ ಚಾಲಕ ಸತೀಶ್‌ ಅವರ ಪುತ್ರ ಪ್ರಜ್ವಲ್‌ ಸಂಬಂಧದಲ್ಲಿ ಸಹೋದರರಾಗಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗ್ನಿ ಶಾಮಕದಳದವರು ಮೃತದೇಹಗಳನ್ನು ಮೇಲೆತ್ತಿದರು.

ಟಾಪ್ ನ್ಯೂಸ್

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.