ನಿಸಾನ್ ನಿಂದ Magnite GEZA ಸ್ಪೆಷಲ್ ಎಡಿಷನ್ ಮಾರುಕಟ್ಟೆಗೆ


Team Udayavani, May 19, 2023, 4:53 PM IST

tech-news

ಮುಂಬಯಿ: ನಿಸಾನ್ ಮೋಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (NMIPL)  ಭಾರತೀಯ ವಾಹನ ಪ್ರಿಯರಿಗೆ ಬಿ-ಎಸ್ ಯುವಿಯ Magnite GEZA ದ ಸ್ಪೆಷಲ್ ಎಡಿಶನ್ ಅನ್ನು ಇಂದು ಪರಿಚಯಿಸಿದೆ.

ಈ Magnite GEZA ಆವೃತ್ತಿಯಲ್ಲಿ ವಿಶೇಷವಾದ ಪ್ರೀಮಿಯಂ ಆಡಿಯೋ ಮತ್ತು ಇನ್ಫೋಟೈನ್ಮೆಂಟ್ ಅನುಭವವನ್ನು ಪಡೆಯಬಹುದಾಗಿದೆ.

Magnite GEZA ವಿಶೇಷ ಆವೃತ್ತಿಯು ಜಪಾನಿನ ಥಿಯೇಟರ್ ಮತ್ತು ಅದರ ಅತ್ಯುತ್ತಮವಾದ ಮ್ಯೂಸಿಕಲ್ ಥೀಮ್ಸ್ ನಿಂದ ಪ್ರೇರೇಪಿತವಾಗಿದೆ. ಈ ಪರಿಕಲ್ಪನೆಯ ಆಧಾರದಲ್ಲಿ Magnite GEZA ವಿಶೇಷ ಆವೃತ್ತಿಯ ಕಾರು ಆಧುನಿಕ ಇನ್ಫೋಟೈನ್ಮೆಂಟ್ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ. ನಿಸಾನ್ Magnite GEZA ವಿಶೇಷ ಆವೃತ್ತಿಯ ನೂತನ ಕಾರಿನ ಬುಕಿಂಗ್ ಆರಂಭವಾಗಿದ್ದು, ಇದರ ಬೆಲೆಯನ್ನು ಮೇ 26ರಂದು ಪ್ರಕಟಿಸಲಾಗುತ್ತದೆ.

Magnite GEZA ನಿಸಾನ್ ವಿಶೇಷ ಆವೃತ್ತಿಯಲ್ಲಿ ಈ ಕೆಳಗಿನ ವೈಶಿಷ್ಟ್ಯತೆಗಳು ಇರಲಿವೆ:-

  • ಹೈರೆಸಲೂಶನ್ ನ 22.86 ಸೆಂ.ಮೀ ಅಳತೆಯ ಟಚ್ ಸ್ಕ್ರೀನ್
  • ವೈರ್ ಲೆಸ್ ಕನೆಕ್ಟಿವಿಟಿಯೊಂದಿಗೆ ಆ್ಯಂಡ್ರಾಯ್ಡ್ ಕಾರ್ ಪ್ಲೇ
  • ಪ್ರೀಮಿಯಂ ಜೆಬಿಎಲ್ ಸ್ಪೀಕರ್ ಗಳು
  • ಟ್ರಾಜೆಕ್ಟರಿ ರಿಯರ್ ಕ್ಯಾಮೆರಾ
  • ಆ್ಯಪ್-ಆಧಾರಿತ ಕಂಟ್ರೋಲ್ಸ್ ನೊಂದಿಗೆ ಆಂಬಿಯೆಂಟ್ ಲೈಟಿಂಗ್
  • ಶಾರ್ಕ್ ಫಿನ್ ಆಂಟೆನಾ
  • ಪ್ರೀಮಿಯಂ ಬ್ಯಾಗಿ ಕಲರ್ ಸೀಟ್ ಅಪ್ ಹೋಲ್ಸ್ ಟೆರಿ

ಮ್ಯಾಗ್ನೈಟ್ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಟಾಪ್ ಗೇರ್ ಸಂಸ್ಥೆಯು `2021 ನೇ ಸಾಲಿನ ಕಾಂಪ್ಯಾಕ್ಟ್ ಎಸ್ ಯುವಿ’ ಪ್ರಶಸ್ತಿ, ಮೋಟರ್ ಒಕ್ಟೇನ್ ನಿಂದ `ಗೇಮ್ ಚೇಂಜರ್’ ಪ್ರಶಸ್ತಿ, ಆಟೋಕಾರ್ ಇಂಡಿಯಾದಿಂದ `ವ್ಯಾಲ್ಯೂ ಫಾರ್ ಮನಿ’ ಪ್ರಶಸ್ತಿ ಪ್ರಮುಖವಾದವು.

ಗ್ಲೋಬಲ್ ಎನ್ ಸಿಎಪಿ ನೀಡುವ ಅಡಲ್ಟ್ ಆಕ್ಯುಪೆಂಟ್ ಸೇಫ್ಟಿಯಲ್ಲಿ 4-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದುಕೊಂಡಿರುವ ನಿಸಾನ್ ಮ್ಯಾಗ್ನೈಟ್ ಈ ಸೆಗ್ಮೆಂಟ್ ನಲ್ಲಿ ಅತ್ಯುತ್ತಮ ಸುರಕ್ಷತಾ ಗುಣಮಟ್ಟಗಳನ್ನು ಹೊಂದಿರುವ ವಾಹನ ಎನಿಸಿದೆ. ಇತ್ತೀಚೆಗೆ ನಿಸಾನ್ ತನ್ನ ಮ್ಯಾಗ್ನೈಟ್ ನ ಎಲ್ಲಾ ಶ್ರೇಣಿಯ ವಾಹನಗಳಲ್ಲಿ ಹೆಚ್ಚುವರಿ ಸುರಕ್ಷತಾ ವೈಶಿಷ್ಟ್ಯತೆಗಳನ್ನು ಪರಿಚಯಿಸಿದೆ. ಇದಲ್ಲದೇ, ಬಿಎಸ್6 ಹಂತ 2 ನ್ನು ಪರಿಚಯಿಸಿದ್ದು, ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.

B-SUV ವಿಭಾಗದಲ್ಲಿ ಭಾರತದ ಅತ್ಯಂತ ನೆಚ್ಚಿನ ಆಯ್ಕೆಯ ವಾಹನವಾಗಿ ಮ್ಯಾಗ್ನೈಟ್ ಹೊರಹೊಮ್ಮಿದೆ. ಈ ಮಾದರಿಯ ವಾಹನವನ್ನು ಡಿಸೆಂಬರ್ 2020 ರಲ್ಲಿ ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಾಗಿದ್ದು, ಇದನ್ನು ಜಪಾನ್ ನಲ್ಲಿ ವಿನ್ಯಾಸಗೊಳಿಸಿ ಭಾರತದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಈ ಮೂಲಕ ನಿಸಾನ್ ಮೋಟರ್ ಇಂಡಿಯಾದ ಉತ್ಪಾದನಾ ತತ್ತ್ವವಾದ `ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್’ ಅನ್ನು ಅನುಸರಿಸಲಾಗುತ್ತಿದೆ.

ನಿಸಾನ್ ಮ್ಯಾಗ್ನೈಟ್ ಪ್ರಸ್ತುತ 15 ಜಾಗತಿಕ ಮಾರುಕಟ್ಟೆಗಳಲ್ಲಿ ಲಭ್ಯವಿದ್ದು, ಇತ್ತೀಚೆಗೆ ಸಿಯಾಚೆಲ್ಸ್, ಬಾಂಗ್ಲಾದೇಶ, ಉಗಾಂಡ ಮತ್ತು ಬ್ರುನೈನಲ್ಲೂ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ನಿಸಾನ್ ಮೋಟರ್ ಇಂಡಿಯಾ ತನ್ನ ಪ್ರಾಥಮಿಕ ರಫ್ತು ಮಾರುಕಟ್ಟೆಯನ್ನು ಯೂರೋಪ್ ನಿಂದ ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಒಮಾನ್, ಕತಾರ್, ಬಹ್ರೇನ್ ಮತ್ತು ಕುವೈತ್ ನಂತಹ ದೇಶಗಳನ್ನೊಳಗೊಂಡ ಮಧ್ಯ ಪ್ರಾಚ್ಯಕ್ಕೂ ವಿಸ್ತರಣೆ ಮಾಡಿದೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.