ಗದ್ದುಗೆಗಾಗಿ ಬಿಜೆಪಿಯಲ್ಲಿ ಗುದ್ದಾಟ! ನಾಳೆ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ


Team Udayavani, Nov 8, 2020, 2:30 PM IST

ಗದ್ದುಗೆಗಾಗಿ ಬಿಜೆಪಿಯಲ್ಲಿ ಗುದ್ದಾಟ! ನಾಳೆ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ

ಮಹಾಲಿಂಗಪುರ: ಪಟ್ಟಣದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನ. 9ರಂದು ಮ. 4ಕ್ಕೆ ನಡೆಯಲಿದ್ದು, ಅಧ್ಯಕ್ಷ ಗದ್ದುಗೆಗಾಗಿ ಬಿಜೆಪಿ ವಲಯದಲ್ಲಿ ಭಾರಿ ಪೈಪೋಟಿ ಏರ್ಪಟ್ಟಿದೆ. ಒಟ್ಟು 23 ಸ್ಥಾನಗಳಲ್ಲಿ 13 ಬಿಜೆಪಿ, 10 ಕಾಂಗ್ರೆಸ್‌ ಸದಸ್ಯರ ಬಲವನ್ನು ಹೊಂದಿದೆ. ಬಿಜೆಪಿಗೆ ಶಾಸಕರು ಮತ್ತು ಸಂಸದರು ಸೇರಿ ಒಟ್ಟು 15 ಮತಗಳಿರುವ ಕಾರಣ ಬಿಜೆಪಿಗೆ ಸುಲಭವಾಗಿ ಪುರಸಭೆಯಲ್ಲಿ ಅಧಿಕಾರ ದೊರೆಯಲಿದೆ.

ಹೆಚ್ಚಿದ ಪೈಪೋಟಿ: ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಬಹುತೇಕ ಸದಸ್ಯರು ಆಕಾಂಕ್ಷಿಗಳಾಗಿದ್ದಾರೆ. ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿದ್ದು, ಗೋದಾವರಿ ಬಾಟ, ಲಕ್ಷ್ಮೀ ಮುದ್ದಾಪುರ ಪ್ರಬಲ
ಆಕಾಂಕ್ಷಿಗಳಾಗಿದ್ದಾರೆ. ಮೊದಲ 30 ತಿಂಗಳ ಅವಧಿಯಲ್ಲಿ ತಲಾ 15 ತಿಂಗಳ ಅಧಿಕಾರ ಹಂಚಿಕೆಯಂತೆ ಇಬ್ಬರು ಉಪಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಗೌಡರು ಮತ್ತು ಸವದಿಯವರಿಗೆ ಸವಾಲು: ಮಹಾಲಿಂಗಪುರ ಪುರಸಭೆಯ ಬಿಜೆಪಿ 13 ಸದಸ್ಯರು ಮೇಲ್ನೋಟಕ್ಕೆ ಶಾಸಕ ಸಿದ್ದು
ಸವದಿ, ಸ್ಥಳಿಯ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂಬ ಮಾತುಗಳು ಕೇಳಿಬಂದಿವೆ. ಆದರೆ ತೆರೆಮರೆಯಲ್ಲಿ ಅಧ್ಯಕ್ಷ ಆಕಾಂಕ್ಷೆಯ ಪ್ರಬಲ ಸ್ಪ ರ್ಧಿಗಳು ಬಿಜೆಪಿ ಮುಖಂಡರ ಮನೆ-ಮನೆಗೆ ಭೇಟಿ, ತಮ್ಮ ಸಮುದಾಯಗಳ ಹಿರಿಯರಿಂದ ಮುಖಂಡರಿಗೆ ಒತ್ತಡ ಹೇರುವ ಮೂಲಕ ಅಂತಿಮ ಕಸರತ್ತು ನಡೆಸಿದ್ದಾರೆ.

ಇದನ್ನೂ ಓದಿ:ವಿನಯ್‌ ಜನ್ಮ ದಿನಾಚರಣೆ: “ಅಣ್ಣಾ ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಕಾರ್ಯಕರ್ತರ ಬೆಂಬಲ

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಹತ್ತಾರು ಮಾನದಂಡ ಆಧರಿಸಿ, ಪಕ್ಷ ಹಿತದೃಷ್ಟಿಯನ್ನು ಆಧರಿಸಿ, ಒಮ್ಮತದ ಮತ್ತು ಸೂಕ್ತ ಅಭ್ಯರ್ಥಿಯನ್ನು ಅಧ್ಯಕ್ಷರನ್ನಾಗಿ ಮಾಡಬೇಕಾದ ಸವಾಲು ಶಾಸಕ ಸಿದ್ದು ಸವದಿ ಮತ್ತು ಸ್ಥಳಿಯ ಭಾಜಪ ಮುಖಂಡರ ಬಸನಗೌಡ ಪಾಟೀಲ ಅವರ ಮುಂದಿದೆ.

ಕಾಂಗ್ರೆಸ್‌ ಸದಸ್ಯರ ಪ್ರವಾಸ: ಕಾಂಗ್ರೆಸ್‌ 10 ಸದಸ್ಯರು ಕಳೆದ ನಾಲ್ಕು ದಿನಗಳಿಂದ ಪ್ರವಾಸಕ್ಕೆ ತೆರಳಿದ್ದಾರೆ. ಆದರೆ ಅವರು ಅ ಕಾರಕ್ಕೆ ಬರಲು ಇನ್ನು ಮೂರು ಸದಸ್ಯರ ಕೊರತೆ ಇದ್ದು. ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯಿಂದ 3 ಸದಸ್ಯರು ಕಾಂಗ್ರೆಸ್‌ಗೆ ಹೋಗುವಂತಹ ಯಾವುದೇ ಲಕ್ಷಣಗಳಿಲ್ಲ. ಆದರೂ ಅಂತಿಮ ಕ್ಷಣದವರೆಗೂ ಕ್ಷೀಪ್ರ ರಾಜಕೀಯ ಬದಲಾವಣೆಗಳನ್ನು ಅಲ್ಲಗಳೆಯುವಂತಿಲ್ಲ

– ಚಂದ್ರಶೇಖರ ಮೋರೆ

 

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.