ಹನುಮ ಜನ್ಮಸ್ಥಾನ ಸಭೆ: ಗಲಾಟೆಯಲ್ಲಿ ಅಂತ್ಯ


Team Udayavani, Jun 1, 2022, 12:58 AM IST

ಹನುಮ ಜನ್ಮಸ್ಥಾನ ಸಭೆ: ಗಲಾಟೆಯಲ್ಲಿ ಅಂತ್ಯ

ನಾಸಿಕ್‌: ಹನುಮಂತನ ಜನ್ಮಸ್ಥಳ ಮಹಾರಾಷ್ಟ್ರದ ನಾಸಿಕ್‌ ಎಂದು ಸಾಬೀತು ಪಡಿಸಲು ಮಂಗಳವಾರ ನಡೆದಿದ್ದ ಸಾಧುಗಳು ಮತ್ತು ಸಂತರ “ಧರ್ಮ ಸಂಸತ್‌’ ಹೊಡೆದಾಟ ನಡೆ ಯುವವರೆಗೆ ತಲುಪಿದೆ.

ಸಾಧುಗಳ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲು ಪಿತ್ತು. ಅಂತಿಮವಾಗಿ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗದೆ, ಸಭೆಯನ್ನು ಮುಂದೂಡಬೇಕಾ ಯಿತು. ವಿಚಿತ್ರ ವೆಂದರೆ ಹನುಮಂತ ಜನ್ಮಸ್ಥಳದ ವಿಚಾರದ ಜತೆಗೆ ಧಾರ್ಮಿಕ ಮುಖಂಡರು ಕುಳಿತುಕೊಳ್ಳಲು ಮಾಡಿರುವ ವ್ಯವಸ್ಥೆಯ ಬಗ್ಗೆಯೇ ವಿವಾದ ತಾರಕಕ್ಕೆ ಏರಿ, ವಿಷಯಾಂತರ ವಾಯಿತು. ಜತೆಗೆ ಪೊಲೀಸರೂ ಮಧ್ಯ ಪ್ರವೇಶಿಸಿದರು. ವಿವಾದಕ್ಕೆ ಸಂಬಂಧಿಸಿ ದಂತೆ ಸಾಧುಗಳು ಮತ್ತು ಸಂತರ ಬಗ್ಗೆ ಕೆಲವರು ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆಯೇ ಆದ್ಯತೆಯಲ್ಲಿ ಚರ್ಚೆ ಶುರು ವಾಯಿತು.

ನಾಸಿಕ್‌ನ ಕಲಾರಾಮ್‌ ದೇಗುಲದ ಧಾರ್ಮಿಕ ಮಹಾಂತ ಸುಧೀರ್‌ ದಾಸ್‌, “ನನ್ನನ್ನು ಕೆಲವರು ಕಾಂಗ್ರೆಸಿ’ ಎಂದು ಛೇಡಿಸುತ್ತಿದ್ದಾರೆ ಎಂದು ಮಾತು ಆರಂಭಿಸಿದರು. ಅವರ ಈ ಮಾತು ಸಾಧುಗಳ ಇನ್ನೊಂದು ಗುಂಪಿಗೆ ಕೋಪ ತರಿಸಿತು. ವಾಗ್ವಾದದ ಒಂದು ಹಂತದಲ್ಲಿ ಮಹಾಂತ ಸುಧೀರ್‌ದಾಸ್‌ ಮೈಕ್‌ನ ಸ್ಟಾಂಡ್‌ನಿಂದ ಹೊಡೆಯಲು ಮುಂದಾದರು.

ಅವಕಾಶ ನೀಡದ್ದಕ್ಕೆ ಕೋಪ: ಮತ್ತೊಬ್ಬ ಧಾರ್ಮಿಕ ಮುಖಂಡ ಗೋವಿಂದಾ ನಂದ ಸರಸ್ವತಿ, ತಮಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಪೂರಕವಾಗಿ ಅವರ ಬೆಂಬಲಿಗರೂ ಆಯೋಜಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾಗ ಗೊಂದಲ ಏರ್ಪಟ್ಟಿತು.

ಪೊಲೀಸರ ಪ್ರವೇಶ: ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆಯೇ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದರು. ಹನುಮಾನ್‌ ಜನ್ಮಸ್ಥಳದ ಬಗ್ಗೆ ವಾದಿಸುತ್ತಿದ್ದ ಎರಡೂ ಗುಂಪುಗಳ ನಡುವೆ ಮಾತುಕತೆ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ವಿಷಯಾಂತರವಾಗಿರುವ ಹಿನ್ನೆಲೆ ಯಲ್ಲಿ ಕೆಲವು ಧಾರ್ಮಿಕ ಮುಖಂಡರು “ಹನುಮಂತನ ಜನ್ಮ ಸ್ಥಾನ’ದ ಬಗ್ಗೆ ತೀರ್ಮಾನಿಸುವ ಸಭೆ ಯನ್ನು ಮುಂದೂಡುವ ನಿರ್ಧಾರ ಪ್ರಕಟಿಸಿದರು.

ಯಾರಿದ್ದರು?: ಸಭೆಯಲ್ಲಿ ಕೈಲಾಸ ಸ್ವಾಮಿ ಮಠದ ಸ್ವಾಮಿ ಸಂವಿಧಾನಂದ ಸರಸ್ವತಿ, ಪುರೋಹಿತ ಸಂಘದ ಅಧ್ಯಕ್ಷ ಸತೀಶ್‌ ಶುಕ್ಲಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ವಾಂಸರು ಹಾಜರಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.