Malaysia Open Badminton: ಭಾರತಕ್ಕೆ ಮತ್ತೊಂದು ಅಗ್ನಿಪರೀಕ್ಷೆ


Team Udayavani, May 23, 2023, 7:53 AM IST

Malaysia Open Badminton: ಭಾರತಕ್ಕೆ ಮತ್ತೊಂದು ಅಗ್ನಿಪರೀಕ್ಷೆ

ಕೌಲಾಲಂಪುರ: ಸುದಿರ್ಮನ್‌ ಕಪ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಫ್ಲಾಪ್‌ ಶೋ ನೀಡಿದ ಭಾರತಕ್ಕಿನ್ನು ಮಲೇಷ್ಯಾ ಓಪನ್‌ ಬಾಡ್ಮಿಂಟನ್‌ ಟೂರ್ನಿಯಲ್ಲಿ ಅಗ್ನಿಪರೀಕ್ಷೆ ಎದುರಾಗಲಿದೆ. “ಸೂಪರ್‌ 500′ ಸರಣಿಯ ಈ ಪಂದ್ಯಾವಳಿ ಮಂಗಳವಾರ ಕೌಲಾಲಂಪುರದಲ್ಲಿ ಆರಂಭವಾ ಗಲಿದೆ. ಒಲಿಂಪಿಕ್ಸ್‌ ಅರ್ಹತೆಯನ್ನು ಗಮನದಲ್ಲಿರಿಸಿ ನಮ್ಮವರು ಉತ್ತಮ ಪ್ರದರ್ಶನ ನೀಡಬೇಕಿದೆ.

ಪಿ.ವಿ. ಸಿಂಧು, ಎಚ್‌.ಎಸ್‌. ಪ್ರಣಯ್‌ ಮೇಲೆ ಭಾರತ ನಿರೀಕ್ಷೆ ಇರಿಸಿದೆ. ಇತ್ತೀಚೆಗೆ ಭಾರತದ ಆಟಗಾರರ್ಯಾರೂ ಮಲೇಷ್ಯಾ, ಚೈನೀಸ್‌ ತೈಪೆ ಆಟಗಾರರ ವಿರುದ್ಧ ಜಯ ಸಾಧಿಸಿದ ನಿದರ್ಶನಗಳಿಲ್ಲ. ಆದರೆ ಮಲೇಷ್ಯಾದಲ್ಲಿ ಇಂಥದೇ ಫ‌ಲಿತಾಂಶ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ.

ಕಳೆದ ವಾರ ತೈ ಜು ಯಿಂಗ್‌, ಗೋಹ್‌ ಜಿನ್‌ ವೀ ವಿರುದ್ಧ ಸೋತಿದ್ದ 6ನೇ ಶ್ರೇಯಾಂಕದ ಪಿ.ವಿ. ಸಿಂಧು ಡೆನ್ಮಾರ್ಕ್‌ನ ಲಿನ್‌ ಕ್ರಿಸ್ಟೋಫ‌ರ್‌ಸನ್‌ ಅವರನ್ನು ಮಪದಲ ಸುತ್ತಿನಲ್ಲಿ ಎದುರಿಸಲಿದ್ದಾರೆ.

ಎಚ್‌.ಎಸ್‌. ಪ್ರಣಯ್‌ ಮತ್ತೆ ಚೈನೀಸ್‌ ತೈಪೆಯ ಚೌ ತೀನ್‌ ಚೆನ್‌ ವಿರುದ್ಧ ಆಡಲಿದ್ದಾರೆ. ಕಳೆದ ಸುಝೋವ್‌ ಟೂರ್ನಿಯಲ್ಲಿ ಇವರಿಗೆ ಪ್ರಣಯ್‌ ಶರಣಾಗಿದ್ದರು. ಈಗ ಸೇಡು ತೀರಿಸಿಕೊಳ್ಳಲು ಉತ್ತಮ ಅವಕಾಶ ಎದುರಾಗಿದೆ. ಕೆ. ಶ್ರೀಕಾಂತ್‌ ಜಪಾನ್‌ನ ಕಾಂಟ ಸುನೆಯಾಮ ವಿರುದ್ಧ ಆಟ ಆರಂಭಿಸಲಿದ್ದಾರೆ. ಸುದಿರ್ಮನ್‌ ಕಪ್‌ ವೇಳೆ ಮೀಸಲು ಆಟಗಾರನಾಗಿದ್ದ ಲಕ್ಷ್ಯ ಸೇನ್‌ ಸಿಂಗಾಪುರದ ಮಾಜಿ ಚಾಂಪಿ ಯನ್‌ ಲೋಹ್‌ ಕೀನ್‌ ವ್ಯೂ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಬ್ರಿಟನ್‌ನ ಬೆನ್‌ ಲೇನ್‌-ಸೀನ್‌ ವೆಂಡಿ ಜೋಡಿಯನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.

ಮಾಳವಿಕಾ ಬನ್ಸೋಡ್‌, ಆಕರ್ಷಿ ಕಶ್ಯಪ್‌, ಬಿ. ಸಾಯಿಪ್ರಣೀತ್‌, ಮಿಥುನ್‌ ಮಂಜುನಾಥ್‌ ಮತ್ತು ಪ್ರಿಯಾಂಶು ರಾಜಾವತ್‌ ಅವರೆಲ್ಲ ಅರ್ಹತಾ ಸುತ್ತಿನಲ್ಲಿ ಅದೃಷ್ಟಪರೀಕ್ಷೆಗೆ ಒಳಗಾಗಲಿದ್ದಾರೆ.

 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.