ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ
Team Udayavani, Jan 31, 2023, 9:21 PM IST
ಚಾಮರಾಜನಗರ: ತಾಲೂಕಿನ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಸೋಮೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಗ್ರಾಮ ದೇವತೆ ಮಾರಮ್ಮ ಹಾಗೂ ಸೋಮೇಶ್ವರ ಜಾತ್ರೆ ಪ್ರತಿವರ್ಷ ನಿರಂತರವಾಗಿ ನಡೆಯುತ್ತಾ ಬಂದಿದ್ದು, ಈ ಬಾರಿ ಮಂಗಳವಾರ ಸೋಮೇಶ್ವರ ರಥೋತ್ಸವ ನಡೆಯಿತು. ಸಂಜೆ 4ಕ್ಕೆ ರಥೋತ್ಸವ ಆರಂಭವಾಗಿ, 6 ಗಂಟೆಯವರೆಗೂ ನಡೆಯಿತು. ಭಕ್ತಾದಿಗಳು ರಥಕ್ಕೆ ಬಾಳೆಹಣ್ಣು ಜವನ ಎಸೆದು ತಮ್ಮ ಹರಕೆಗಳನ್ನು ಪೂರೈಸಿದರು. ರಥದ ಚಕ್ರಕ್ಕೆ ತೆಂಗಿನಕಾಯಿಗಳನ್ನು ಒಡೆದರು. ಉಘೇ ಉಘೇ ಘೋಷಗಳನ್ನು ಕೂಗಿದರು.
ರಥೋತ್ಸವದಲ್ಲಿ ತಾಲೂಕು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತಾದಿಗಳು ಆಗಮಿಸಿದ್ದರು. ಗ್ರಾಮಸ್ಥರು ನೆಂಟರಿಷ್ಟರನ್ನು ಜಾತ್ರೆಗೆ ಆಹ್ವಾನಿಸಿ, ಕಜ್ಜಾಯದ ಸಿಹಿಊಟ ಸವಿದು ಸಂಭ್ರಮಿಸಿದರು.
ಇದನ್ನೂ ಓದಿ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ