ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ
Team Udayavani, Jan 31, 2023, 9:21 PM IST
ಚಾಮರಾಜನಗರ: ತಾಲೂಕಿನ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಸೋಮೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಗ್ರಾಮ ದೇವತೆ ಮಾರಮ್ಮ ಹಾಗೂ ಸೋಮೇಶ್ವರ ಜಾತ್ರೆ ಪ್ರತಿವರ್ಷ ನಿರಂತರವಾಗಿ ನಡೆಯುತ್ತಾ ಬಂದಿದ್ದು, ಈ ಬಾರಿ ಮಂಗಳವಾರ ಸೋಮೇಶ್ವರ ರಥೋತ್ಸವ ನಡೆಯಿತು. ಸಂಜೆ 4ಕ್ಕೆ ರಥೋತ್ಸವ ಆರಂಭವಾಗಿ, 6 ಗಂಟೆಯವರೆಗೂ ನಡೆಯಿತು. ಭಕ್ತಾದಿಗಳು ರಥಕ್ಕೆ ಬಾಳೆಹಣ್ಣು ಜವನ ಎಸೆದು ತಮ್ಮ ಹರಕೆಗಳನ್ನು ಪೂರೈಸಿದರು. ರಥದ ಚಕ್ರಕ್ಕೆ ತೆಂಗಿನಕಾಯಿಗಳನ್ನು ಒಡೆದರು. ಉಘೇ ಉಘೇ ಘೋಷಗಳನ್ನು ಕೂಗಿದರು.
ರಥೋತ್ಸವದಲ್ಲಿ ತಾಲೂಕು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತಾದಿಗಳು ಆಗಮಿಸಿದ್ದರು. ಗ್ರಾಮಸ್ಥರು ನೆಂಟರಿಷ್ಟರನ್ನು ಜಾತ್ರೆಗೆ ಆಹ್ವಾನಿಸಿ, ಕಜ್ಜಾಯದ ಸಿಹಿಊಟ ಸವಿದು ಸಂಭ್ರಮಿಸಿದರು.
ಇದನ್ನೂ ಓದಿ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…
ಕೋವಿಡ್ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ ಪತ್ತೆ
MUST WATCH
ಹೊಸ ಸೇರ್ಪಡೆ
ಮಾಸ್ ಲುಕ್ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್ ರಾಜ್
ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ
ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ
ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್
ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?