ಮನಾಲಿಯ ಪ್ರವಾಸೋದ್ಯಮಕ್ಕೆ ಹೊಸ ಭಾಷ್ಯ ಬರೆಯಲಿರುವ ರೋಹ್ಟಾಗ್‌ ರೋಪ್‌ವೇ


Team Udayavani, Oct 8, 2020, 7:10 PM IST

India’s highest ropeway

ಕುಲ್ಲು: ಅಟಲ್‌ ಸುರಂಗ ಲೋಕಾರ್ಪಣೆ ಬಳಿಕ ಹಿಮಾಚಲ ಪ್ರದೇಶದ ಮತ್ತೂಂದು ಪ್ರಮುಖ ಪ್ರವಾಸಿ ಆಕರ್ಷಣೆಯಾಗಲು ಸಜ್ಜಾಗಿದ್ದು, ಅದರ ಮಾದರಿ ಸಿದ್ಧವಾಗಿದೆ.

ಹೌದು ಅರಣ್ಯ ಸಚಿವಾಲಯದ ಅನುಮೋದನೆ ಪಡೆದ ಕೂಡಲೇ ರೋಹ್ಟಾಗ್‌ ರೋಪ್‌ವೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದ್ದು, ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಮಾದರಿ ಬಳಸಿಕೊಂಡು 9 ಕಿ.ಮೀ. ಉದ್ದದ ರೋಪ್‌ವೇಯನ್ನು ನಿರ್ಮಾಣ ಮಾಡಲಾಗುತ್ತಿದೆ.

450 ಕೋಟಿ ರೂ. ವೆಚ್ಚ
ಭಾರತದ ಬೃಹತ್‌ ರೂಪ್‌ವೇ ಆಗಿರುವ ಇದನ್ನು ಸುಮಾರು 450 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಮೂರು ಹಂತಗಳಲ್ಲಿ ಪೂರ್ಣಗೊಳಲಿದೆ. ಈ ಮಹತ್ವಾಕಾಂಕ್ಷೆಯ ರೋಪ್‌ವೇ ನಿರ್ಮಾಣಕ್ಕೆ ರಾಜ್ಯ ಸರಕಾರವು ಬಹುತೇಕ ಎಲ್ಲ ವಿಧಾನಗಳನ್ನು ಪೂರ್ಣಗೊಳಿಸಿದೆ.

ಪ್ರವಾಸೋದ್ಯಮದ ಬೆಳವಣಿಗೆ ಸಹಕಾರಿ
ಪ್ರಾರಂಭಿಕವಾಗಿ ಈ ಪ್ರವಾಸಿ ತಾಣವು ಹಿಮಾಚಲ ಪ್ರದೇಶದ ಕೋತಿ ಗ್ರಾಮದಿಂದ ಆರಂಭಗೊಂಡು ಅಲ್ಲಿಂದ ಮೊದಲು ಗುಲಾಬಾ ಮತ್ತು ಅನಂತರ ಗುಲಾಬ್‌ನಿಂದ ಮಾಹಿರ್‌ ತನಕ ನಿರ್ಮಿಸಲಾಗುತ್ತದೆ. 9 ಕಿ.ಮೀ. ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಈ ರೋಪ್‌ವೇ ಮಾಹಿರ್‌ನಿಂದ ರೋಹ್ಟಾಗ್‌ ಪಾಸ್‌ಗೆ ಸಂಪರ್ಕ ಕಲ್ಪಿಸಿ ಕೊಡಲಿದ್ದು, ಈ ಹೊಸ ಯೋಜನೆಯು ಕುಲ್ಲು ಮನಾಲಿಯ ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಈ ರೋಪ್‌ವೇ ಭಾರತೀಯ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುವ ಕೇಂದ್ರವಾಗಲಿದೆ ಎಂದು ಊಹಿಸಲಾಗಿದೆ.

50 ಕಿ.ಮೀ ದೂರವನ್ನು 45 ನಿಮಿಷಗಳಲ್ಲಿ ತಲುಪಬಹುದು
ರೋಹ್ಟಾಗ್‌ ಪಾಸ್‌ ಪ್ರತಿ ವರ್ಷ ಚಳಿಗಾಲದಲ್ಲಿ ಸುಮಾರು 20ರಿಂದ 25 ಅಡಿ ಹಿಮಪಾತ ಬಿಳುತ್ತದೆ. ಇದು ಸಾಮಾನ್ಯ ಸಂಚಾರಕ್ಕೆ ಅಡ್ಡಿಪಡಿಸುತ್ತದೆ. ಈ ಮಾರ್ಗ ನಾಲ್ಕು ತಿಂಗಳವರೆಗೆ ಮುಚ್ಚಲ್ಪಡುತ್ತದೆ. ರೋಹ್ಟಾಗ್‌ ಪಾಸ್‌ನಲ್ಲಿ ಡಿಸೆಂಬರ್‌ನಿಂದ ಮಾರ್ಚ್‌ ವರೆಗೆ ಪ್ರವಾಸೋದ್ಯಮಕ್ಕೆ ಅಡಚಣೆಯಾಗಿದೆ. ಆದರೆ ಈಗ ಈ ರೋಪ್‌ವೇ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಿದ್ದು, ಪ್ರವಾಸೋದ್ಯಮ ವ್ಯವಹಾರವು ವೇಗಗೊಳಿಸಲಿದೆ. ಜತೆಗೆ ರೋಪ್‌ವೇ ನಿರ್ಮಾಣದೊಂದಿಗೆ ರೋಹ್ಟಾಗ್‌ ಮತ್ತು ಮನಾಲಿ ನಡುವಿನ 50 ಕಿ.ಮೀ ದೂರವನ್ನು 45 ನಿಮಿಷಗಳಲ್ಲಿ ತಲುಪಬಹುದಾಗಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.