ಲಾಕ್‌ಡೌನ್‌ ಸಂಕಷ್ಟದಲ್ಲೂ ಲಕ್ಷದ್ವೀಪ ನಿವಾಸಿಗಳ ಕೈ ಬಿಡದ ಮಂಗಳೂರು


Team Udayavani, May 12, 2020, 6:13 AM IST

ಲಾಕ್‌ಡೌನ್‌ ಸಂಕಷ್ಟದಲ್ಲೂ ಲಕ್ಷದ್ವೀಪ ನಿವಾಸಿಗಳ ಕೈ ಬಿಡದ ಮಂಗಳೂರು

ಮಂಗಳೂರು: ಅಗತ್ಯ ವಸ್ತುಗಳೂ ಸೇರಿದಂತೆ ಬಹುತೇಕ ಎಲ್ಲ ಸಾಮಗ್ರಿಗಳಿಗೆ ಮಂಗಳೂರು ಮತ್ತು ಕೇರಳದ ಬಂದರನ್ನು ಅವಲಂಬಿಸಿಕೊಂಡಿರುವ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಕ್ಕೆ ಕೋವಿಡ್-19 ಲಾಕ್‌ಡೌನ್‌ ವೇಳೆಯೂ ಮಂಗಳೂರು ಹಳೆ
ಬಂದರಿನ ಮೂಲಕ ನಿರಂತರ ಅಗತ್ಯ ವಸ್ತುಗಳ ಪೂರೈಕೆಯಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಒಳಗೊಂಡಂತೆ ಸುರಕ್ಷಾ ಕ್ರಮಗಳನ್ನು ಅನುಸರಿಸಿ ಕನಿಷ್ಠ ಕಾರ್ಮಿಕರನ್ನು ಬಳಸಿಕೊಂಡು ನೌಕೆಗಳಲ್ಲಿ ಅಕ್ಕಿ, ತರಕಾರಿ ಮೊದಲಾದ ಆಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ. ಸಾಮಾನ್ಯವಾಗಿ ಲಕ್ಷದ್ವೀಪ ನಿವಾಸಿಗಳು ತಿಂಗಳಿಗೊಮ್ಮೆ ಅಥವಾ ತಿಂಗಳಿಗೆ ಎರಡು ಬಾರಿ ಹಡಗಿನಲ್ಲಿ ಬಂದುಅಗತ್ಯ ವಸ್ತುಗಳನ್ನು ಖರೀದಿಸಿ ವಾಪಸಾಗುತ್ತಿದ್ದರು. ಆದರೆ ಲಾಕ್‌ಡೌನ್‌ ಆರಂಭವಾದ ತತ್‌ಕ್ಷಣ ಹಡಗು ಸಂಚಾರವನ್ನು ಕೂಡ ಸ್ಥಗಿತ ಗೊಳಿಸಲು ಜಿಲ್ಲಾಡಳಿತ ಸೂಚಿಸಿತ್ತು. ಆದರೆ ನೌಕೆ, ಬಾರ್ಜ್‌ಗಳಲ್ಲಿ ಅಗತ್ಯ ವಸ್ತುಗಳನ್ನು ಪೂರೈಸಲಾಗಿದೆ.
ಲಾಕ್‌ಡೌನ್‌ ಆರಂಭದಲ್ಲಿ ಸಿಮೆಂಟ್‌, ಜಲ್ಲಿಕಲ್ಲು ಸೇರಿದಂತೆ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನೂ ಕ‌ಳುಹಿಸಿಕೊಡಲಾಗಿದೆ. ಪ್ರಸ್ತುತ ಕಾರ್ಮಿಕರ ಕೊರತೆಯಿಂದ ಕಟ್ಟಡ ಸಾಮಗ್ರಿ ಸಾಗಿಸುವ 10 ನೌಕೆಗಳು ಲಕ್ಷದ್ವೀಪಕ್ಕೆ ತೆರಳುತ್ತಿಲ್ಲ.

ಮೇ 15ಕ್ಕೆ ಅಂತ್ಯ
ಲಕ್ಷದ್ವೀಪಕ್ಕೆ ಎಲ್ಲ ಸರಕುಗಳನ್ನು ಸಾಗಿಸಲು ಮೇ 15 ಕೊನೆಯ ದಿನಾಂಕ. ಮತ್ತೆ ಲಕ್ಷದ್ವೀಪ- ಮಂಗಳೂರಿನ ವ್ಯವಹಾರ ಆರಂಭವಾಗುವುದು ಸೆಪ್ಟಂಬರ್‌ 15ರ ಅನಂತರವೇ.

2,000 ಟನ್‌ ಅಕ್ಕಿ, 250 ಟನ್‌ ಸಕ್ಕರೆ
ಲಾಕ್‌ಡೌನ್‌ ವೇಳೆಯೂ ಬಂದರು ಕಚೇರಿ ನಿರಂತರವಾಗಿ ಕಾರ್ಯನಿರ್ವಹಿಸಿದೆ. ನಿಗದಿತ ಪ್ರಮಾಣದ ಸಾಮಗ್ರಿ ರವಾನೆ ಸಾಧ್ಯವಾಗದಿದ್ದರೂ ಗರಿಷ್ಠ ಸೇವೆ ಒದಗಿಸಲಾಗಿದೆ. ಆಹಾರ ನಿಗಮದ ಗೋದಾಮಿನಿಂದ 2,000 ಟನ್‌ಗಿಂತಲೂ ಅಧಿಕ ಅಕ್ಕಿ ಹಾಗೂ 250 ಟನ್‌ ಸಕ್ಕರೆಯನ್ನು ಲಕ್ಷದ್ವೀಪಕ್ಕೆ ಕಳುಹಿಸಿಕೊಡಲಾಗಿದೆ. 400 ಟನ್‌ನಷ್ಟು ಇತರ ಆಹಾರ ಸಾಮಗ್ರಿಗಳು ರವಾನೆಯಾಗಿವೆ ಎನ್ನುತ್ತಾರೆ ಗುತ್ತಿಗೆದಾರರು ಹಾಗೂ ಬಂದರು ಅಧಿಕಾರಿಗಳು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.