Mangalore: ಹಡಗು ಸಂಚಾರ ನಿರ್ವಹಣೆಗೆ “ಟಗ್‌” ಕೊರತೆ!

ಹೆಚ್ಚುವರಿ ಟಗ್‌ ಇಲ್ಲದೆ ಹಡಗು ಪ್ರಯಾಣ ವ್ಯತ್ಯಯ

Team Udayavani, Dec 30, 2023, 5:10 AM IST

tug

ಮಂಗಳೂರು: ಭಾರತದಲ್ಲಿ ಅತಿ ಹೆಚ್ಚು ಎಲ್‌ಪಿಜಿ ನಿರ್ವಹಣೆಯ ಹಾಗೂ ಹೆಚ್ಚು ಕಾಫಿ ರಫ್ತು ಮಾಡುವ ನವಮಂಗಳೂರು ಬಂದರಿನಲ್ಲಿ (ಎನ್‌ಎಂಪಿಎ)ಹಡಗುಗಳ ಸುಗಮ ಸಂಚಾರ-ನಿರ್ವಹಣೆಗೆ ಅಗತ್ಯವಿರುವ “ಟಗ್‌’ ಮಾತ್ರ ಅಗತ್ಯದಷ್ಟಿಲ್ಲ!

ತಿಂಗಳಿಗೆ 150ರಷ್ಟು ಹಡಗುಗಳು ಆಗಮಿಸುವ ಇಲ್ಲಿ ಕನಿಷ್ಠ 5-6 ಟಗ್‌ ಇರಬೇಕಾಗಿತ್ತು. ಆದರೆ ಇರುವುದು 3 ಮಾತ್ರ. ಕೆಲವು ಹಡಗನ್ನು ಎನ್‌ಎಂಪಿಎ “ಬರ್ತ್‌’ ನ ಒಳಗೆ ತಂದು ನಿಲ್ಲಿಸಲು 3-4 ಟಗ್‌ ಬೇಕಾಗುತ್ತದೆ. ಇದಕ್ಕೆ ಬಹಳಷ್ಟು ಸಮಯ ತಗಲುತ್ತದೆ. ಒಂದು ಹಡಗಿನ ನಿರ್ವಹಣೆಗೆ ಸಮಯ ಮೀಸಲಿರಿಸಿದರೆ ಉಳಿದ ಹಡಗು ನಿರ್ವಹಣೆ ಬಾಕಿ ಆಗುವ ಪ್ರಮೇಯವೇ ಅಧಿಕ. ಜತೆಗೆ “ಆ್ಯಂಕರೇಜ್‌’ (ಬಂದರಿನ ಹೊರವಲಯದಲ್ಲಿ ಹಡಗು ಪ್ರವೇಶಕ್ಕೆ ಕಾಯುವ ಸ್ಥಳ) ಆಗುವ ಹಡಗುಗಳಿಗೆ ಶಿಪ್ಪಿಂಗ್‌ ಏಜೆನ್ಸಿಯವರಿಂದ ಯಾವುದಾದರು ವಸ್ತುಗಳನ್ನು ಕೊಂಡೊಯ್ಯಲು ಟಗ್‌ ಸಿಗುತ್ತಿಲ್ಲ. ಇದೆಲ್ಲದರ ಪರಿಣಾಮ ಹಡಗು ಆಗಮನ-ನಿರ್ಗಮನದ ಸಮಯದಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ಸ್ಟೀಮರ್‌ ಏಜೆಂಟ್‌ ಓರ್ವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಪ್ಯಾಸೆಂಜರ್‌ ಹಡಗು ಸಹಿತ ಕೆಲವು ಸೀಮಿತ ಹಡಗುಗಳಿಗೆ ಟಗ್‌ ಅಗತ್ಯ ಇಲ್ಲ. ಆದರೆ ಉಳಿದ ಹಡಗುಗಳ ಆಗಮನ-ನಿರ್ಗಮನ ವೇಳೆಯ ವ್ಯಾಪ್ತಿಯಲ್ಲಿ ಟಗ್‌ ಅಗತ್ಯವಿದೆ. ತೈಲ, ಕಬ್ಬಿಣದ ಅದಿರು ಉಂಡೆಗಳು, ಕಂಟೈನರ್‌ನಲ್ಲಿರುವ ಉತ್ಪನ್ನಗಳು ಬಂದರಿನಿಂದ ರಫ್ತು ಆಗುವ ಪ್ರಮುಖ ವಸ್ತುಗಳು. ಕಚ್ಚಾತೈಲಗಳು, ಸಿಮೆಂಟ್‌, ಕಲ್ಲಿದ್ದಲು, ರಸಗೊಬ್ಬರ, ಖಾದ್ಯತೈಲಗಳು, ಲಿಕ್ವಿಡ್‌ ರಾಸಾಯನಿಕಗಳು, ಕಂಟೈನರ್‌ನಲ್ಲಿರುವ ಉತ್ಪನ್ನಗಳು ಪ್ರಮುಖ ಆಮದುಗಳು. ಎಂಆರ್‌ಪಿಎಲ್‌, ಒಎನ್‌ಜಿಸಿ, ಒಎಂಪಿಎಲ್‌, ಕೆಐಒಸಿಎಲ್‌, ಟೋಟಲ್‌ ಗ್ಯಾಸ್‌, ಎಂಸಿಎಫ್‌, ಎಚ್‌ಪಿಸಿಎಲ್‌, ಐಒಸಿ, ಯುಪಿಸಿಎಲ್‌ ಸೇರಿದಂತೆ ಪ್ರಮುಖ ಉದ್ದಿಮೆಗಳಿಗೆ ಕಾರ್ಗೊಗಳನ್ನು ಹಡಗುಗಳ ಮೂಲಕ ಇಲ್ಲಿ ನಿರ್ವಹಿಸಲಾಗುತ್ತಿದೆ.

ಬಳಕೆಗೆ ಸಿಗುವುದು 2 ಮಾತ್ರ!

ಕಡಲಾಳದಲ್ಲಿ ಎಂಆರ್‌ಪಿಎಲ್‌ನ ಜೆಟ್ಟಿ ಸ್ವರೂಪದ “ಎಸ್‌ಪಿಎಂ’ನ ಕಚ್ಚಾತೈಲ ಹೊತ್ತು ತರುವ ಹಡಗು ನಿರ್ವಹಣೆಗೆ ಕನಿಷ್ಠ ಒಂದು ಟಗ್‌ ಅಗತ್ಯವಿದೆ. ಇದನ್ನು ಹೊರತುಪಡಿಸಿ ಉಳಿಯುವುದು 2 ಟಗ್‌. ಇವು ಎನ್‌ಎಂಪಿಎ ಪರಿಧಿಗೆ ಲಭ್ಯವಾಗುತ್ತಿದೆ. ಇದೆರಡನ್ನು ಮಾತ್ರ 16 ಬರ್ತ್‌ಗೆ ಮೀಸಲಿರಿಸಿರುವ ಕಾರಣದಿಂದ ಹಡಗುಗಳಿಗೆ ಸಮಯಕ್ಕೆ ಸರಿಯಾಗಿ ಟಗ್‌ ಸಿಗದೆ ಹಡಗು ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ ಎಂಬ ಅಳಲು ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.