![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು
Team Udayavani, May 21, 2024, 9:35 PM IST
![Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು](https://www.udayavani.com/wp-content/uploads/2024/05/Kumbra-3-620x439.jpg)
ಮಂಗಳೂರು: ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಕುಲಶೇಖರ ಜ್ಯೋತಿ ನಗರದಲ್ಲಿ ನಡೆದಿದೆ.
ಮನೆಯವರು ಮೇ 17ರಂದು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದರು. ಮೇ 20ರಂದು ನೋಡಿದಾಗ ಎದುರು ಬಾಗಿಲಿನ ಬೀಗ ಮುರಿದಿತ್ತು. ಒಳಗೆ ಹೋಗಿ ನೋಡಿದಾಗ ಯಾರೋ ಕಳ್ಳರು ಕಪಾಟಿನ ಬಾಗಿಲನ್ನು ಮುರಿದು ಅದರೊಳಗಿದ್ದ 1.3 ಗ್ರಾಂ ತೂಕದ ಚಿನ್ನದ ಒಂದು ಪೆಂಡೆಂಟ್, 5 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್, 3 ಸಣ್ಣ ಉಂಗುರಗಳು, ಬೆಳ್ಳಿಯ ಪೆಂಡೆಂಟ್, ಕಾಲುಗೆಜ್ಜೆ, 3 ಬೆಳ್ಳಿಯ ಉಂಗುರಗಳು, ವಾಚ್ ಸೇರಿದಂತೆ ಅಂದಾಜು 66,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ ಅಂದಾಜು 1,000 ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಕಳವು ಮಾಡಿರುವುದು ಗೊತ್ತಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಯಿಂದ ಹಣ ಕಳವು
ಮಂಗಳೂರು: ನಗರದ ಕಣ್ಣಿನ ಆಸ್ಪತ್ರೆಯ ಬೀಗ ಮುರಿದು ನಗದು ಹಣ ಕಳವು ಮಾಡಲಾಗಿದೆ.
ಆಸ್ಪತ್ರೆಯ ಆಡಳಿತ ಅಧಿಕಾರಿ ಮೇ 18ರಂದು ರಾತ್ರಿ 9ಕ್ಕೆ ಲಾಕ್ ಮಾಡಿ ತೆರಳಿದ್ದರು. ಮೇ 19ರಂದು ಬೆಳಗ್ಗೆ 8 ಗಂಟೆಗೆ ಬಂದು ನೋಡಿದಾಗ ಯಾರೋ ಕಳ್ಳರು ಬೀಗವನ್ನು ಒಡೆದು ಒಳಗಡೆ ಡ್ರಾವರ್ಗಳಲ್ಲಿದ್ದ 74,000 ರೂ.ಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಲಿಂಬಿ: ಬೈಕ್ ಕಳವು
ಮಂಗಳೂರು: ಚಿಲಿಂಬಿಯ ಕ್ಲಿನಿಕ್ವೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವಾಗಿದೆ.
ರವಿಶಂಕರ್ ಎಂ.ಕೆ. ಅವರು ಬೈಕ್ ಅನ್ನು ಮೇ 19ರಂದು ಮಧ್ಯಾಹ್ನ 1 ಗಂಟೆಗೆ ಕ್ಲಿನಿಕ್ನ ಹಿಂಭಾಗದಲ್ಲಿ ತಮ್ಮ ಮನೆಯ ಬಳಿ ನಿಲ್ಲಿಸಿದ್ದರು. ಮೇ 20ರಂದು ಬೆಳಗ್ಗೆ 6 ಗಂಟೆಗೆ ನೋಡಿದಾಗ ಬೈಕ್ ಕಳವಾಗಿತ್ತು. ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.