Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು


Team Udayavani, May 27, 2024, 12:15 AM IST

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

ಮಂಗಳೂರು: ಎರಡು ಕಾರುಗಳಲ್ಲಿ ಸಾಗುತ್ತಿದ್ದ ಯುವಕರು ನಗರದ ಯೆಯ್ಯಾ ಡಿ ಬಳಿ ಶನಿವಾರ ತಡರಾತ್ರಿ ಪರಸ್ಪರ ಗಲಾಟೆಯಲ್ಲಿ ತೊಡಗಿ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ದೂರುಗಳು ಮಂಗಳೂರು ಪೂರ್ವ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ಅಶಿಶ್‌ ಅವರು ದಾಖಲಿಸಿರುವ ದೂರಿನಲ್ಲಿ, ಅವರು ಸ್ನೇಹಿತ ಗುರುರಾಜ್‌ ಅವರೊಂದಿಗೆ ಉರ್ವ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಾಟವನ್ನು ವೀಕ್ಷಿಸಿ, ಶನಿವಾರ ತಡರಾತ್ರಿ 2 ಗಂಟೆಗೆ ಕಾರಿನಲ್ಲಿ ರಾ.ಹೆ. 66ರ ಪದವು ಜಂಕ್ಷನ್‌ ತಲುಪುತ್ತಿದ್ದಂತೆ ನಂತೂರು ಕಡೆಯಿಂದ ಬಂದ ಕಾರೊಂದು ಏಕಾಏಕಿ ಶರಬತ್‌ ಕಟ್ಟೆ ಕಡೆಗೆ ತಿರುಗಿದೆ. ಈ ವೇಳೆ ಅವರು ತಮ್ಮ ಕಾರನ್ನು ನಿಲ್ಲಿಸಿದಾಗ ಆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಅಸಭ್ಯವಾಗಿ ಬೆರಳು ತೋರಿಸಿದ್ದಾನೆ. ನೋಂದಣಿ ಸಂಖ್ಯೆಯನ್ನು ನೋಡಲು ಹಿಂಬಾಲಿಸಿಕೊಂಡು ಹೋಗುವಾಗ ಅಲ್ಲಿನ ದೇವಸ್ಥಾನವೊಂದರ ಬಳಿ ಆ ಕಾರು ನಿಂತಿದ್ದು, ಅದರ ಬಳಿ ಹೋದಾಗ ವ್ಯಕ್ತಿಯೊಬ್ಬ ಗುರುರಾಜ್‌ ಮೇಲೆ ಹಲ್ಲೆಗೆ ಯತ್ನಿಸಿದನು. ಅಲ್ಲಿಂದ ತಪ್ಪಿಸಿಕೊಂಡು ಮುಂದಕ್ಕೆ ಹೋದಾಗ ಶರಬತ್‌ ಕಟ್ಟೆ ಮತ್ತೆ ಕಾರು ನಿಂತಿದ್ದು, ಪ್ರಶ್ನಿಸಲು ಹೋದಾಗ ವ್ಯಕ್ತಿಯೊಬ್ಬ ಡ್ಯಾಗರ್‌ನಲ್ಲಿ ಗುರುರಾಜ್‌ ಅವರ ಕಿಬ್ಬೊಟ್ಟಿಗೆ ತಿವಿದಿದ್ದಾನೆ.

ದೂರುದಾರರಿಗೂ ತೋರು ಬೆರಳಿಗೆ ಗಾಯವಾಗಿದೆ. ಈಬಗ್ಗೆ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿದ್ದು, ಗುರುರಾಜ್‌ ಒಳರೋಗಿಯಾಗಿ ದಾಖಲಾಗಿದ್ದಾರೆ. ಕೊಲ್ಲುವ ಉದ್ದೇಶದಿಂದ ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದವರು ಪ್ರತಿದೂರು ದಾಖಲಿಸಿದ್ದಾರೆ. ಶನಿವಾರ ರಾತ್ರಿ ಕಂಕನಾಡಿಯ ಲೈಲ್‌ ರೆಬೆಲ್ಲೋ ಅವರ ಮನೆಗೆ ಹೋಗಿ ಮರಳಿ ಬರುತ್ತಿರುವಾಗ ಪದವು ಜಂಕ್ಷನ್‌ ಬಳಿ ತಲುಪುತ್ತಿದ್ದಂತೆ ಹೆದ್ದಾರಿಯಲ್ಲಿ ಕೆಪಿಟಿ ಕಡೆಯಿಂದ ಬಂದ ಕಾರು ಹಾರ್ನ್ ಹಾಕಿದೆ. ಶರ್ಬತ್‌ ಕಟ್ಟೆ ಕಡೆಗೆ ಸಾಗುವ ರಸ್ತೆಯಲ್ಲಿ ಕಾರು ನಿಲ್ಲಿಸಿ ವಿಚಾರಿಸಿದಾಗ ಆ ಕಾರಿನಲ್ಲಿದ್ದವರು ಅವಾಚ್ಯವಾಗಿ ಬೈದಿದ್ದಾರೆ. ಹಿಂಬಾಲಿಸಿಕೊಂಡು ಬಂದು ಯೆಯ್ನಾಡಿ ರಸ್ತೆಯಲ್ಲಿ ಓವರ್‌ಟೇಕ್‌ ಮಾಡಿ ಅಡ್ಡಹಾಕಿ ನಿಲ್ಲಿಸಿದರು. ಆಗ ಕಾರಿನಿಂದ ಇಳಿದ ವ್ಯಕ್ತಿಗಳು ಡ್ರೈವರ್‌ ಸೀಟ್‌ನಲ್ಲಿದ್ದ ಲೈಲ್‌ ರೆಬೆಲ್ಲೋ ಅವರನ್ನು ಅವಾಚ್ಯ ಶಬ್ದಗಳಿಂದ ಬೈದು ಹೊಡೆದಿದ್ದಾರೆ. ಯಾವುದೋ ವಸ್ತುವಿನಿಂದ ಹೊಡೆದ ಕಾರಣ ಅವರ ಮುಖದಲ್ಲಿ ರಕ್ತ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.