ಮಂಗಳೂರು : ಬಾವಿಗೆ ಹಾರಿ ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು
Team Udayavani, Dec 16, 2020, 4:01 PM IST
ಮಂಗಳೂರು : ನಗರದ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ
ನಗರದ ಖಾಸಗಿ ಶಾಲೆಯ ಶಿಕ್ಷಕಿ ಗ್ರೆಟ್ಟಾ ಗೊಂಸಾಲ್ವಿಸ್ ಅವರು ಬಿಕರ್ಣಕಟ್ಟೆಯಲ್ಲಿರುವ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಮಾನಸಿಕ ಖನ್ನತೆ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬಿಕರ್ಣಕಟ್ಟೆಯ ಸೌಜನ್ಯ ಲೇನ್ ನಲ್ಲಿ ಇವರ ಮನೆ ಇದ್ದು, ಮಂಗಳವಾರ ರಾತ್ರಿ ಊಟ ಮಾಡಿ ಗ್ರೆಟ್ಟಾ ಅವರು ಮಕ್ಕಳ ಜತೆ ಮಲಗಿದ್ದರು. ಆದರೆ ಬುಧವಾರ ಬೆಳಗ್ಗೆ ಮಕ್ಕಳಿಗೆ ಎಚ್ಚರ ಆದಾಗ ತಾಯಿ ಪಕ್ಕದಲ್ಲಿ ಇರಲಿಲ್ಲ. ಬಳಿಕ ಹುಡುಕಾಡಿದಾಗ ಮನೆ ಆವರಣದ ಬಾವಿಯಲ್ಲಿ ಶವ ತೇಲುತ್ತಿತ್ತು.
ಮೃತರು ಗಂಡ ಮತ್ತು ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್