ಮಂಗಳೂರು: ಮಹಿಳೆಯ ಚಿನ್ನದ‌ ಸರ ಕಸಿದು ಅಪರಿಚಿತ ಪರಾರಿ


Team Udayavani, Feb 9, 2023, 2:17 PM IST

5-bantwala

ಮಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಚಿನ್ನದ‌ ಸರ ಕಸಿದು ಪರಾರಿಯಾದ ಘಟನೆ ನಗರದ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.

ಮಹಿಳೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿ ಚಿನ್ನದ‌ ಸರ ಕಸಿದು ಪರಾರಿಯಾಗಿದ್ದಾನೆ.

ಫೆ.9 ರ ಗುರುವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಮಹಿಳೆ‌‌ ವೈದ್ಯರಲ್ಲಿಗೆ ಹೋಗಿ ಮನೆಗೆ ವಾಪಾಸಾಗುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅವರ ಕುತ್ತಿಗೆಗೆ ಕೈ‌ಹಾಕಿ ಸರ ಕಸಿದು ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಬರ್ಕೆ ಠಾಣಾಧಿಕಾರಿಗಳು ಭೇಟಿ‌‌ ನೀಡಿದ್ದು ಪರಿಶೀಲನೆ‌ ನಡೆಸಿದ್ದಾರೆ. ಚಿನ್ನದ‌ ಸರ ಸುಮಾರು 40 ‌ಗ್ರಾಂ ತೂಕ ವಿತ್ತು ಎಂದು ತಿಳಿದು ಬಂದಿದೆ. ಪ್ರಕರಣ ಇನ್ನಷ್ಟೇ ದಾಖಲಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

siddaramaiah

ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ?: ಸಿದ್ದರಾಮಯ್ಯ

1-aadsdads

ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

MOULYA

ಮಾ. 27ರಿಂದ ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ದ.ಕ.: ಎಂಟು ಮತಗಟ್ಟೆಗಳ ಬದಲಾವಣೆ: ಚುನಾವಣ ಆಯೋಗ ಅನುಮೋದನೆ

ದ.ಕ.: ಎಂಟು ಮತಗಟ್ಟೆಗಳ ಬದಲಾವಣೆ: ಚುನಾವಣ ಆಯೋಗ ಅನುಮೋದನೆ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

siddaramaiah

ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ?: ಸಿದ್ದರಾಮಯ್ಯ

1-aadsdads

ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.