Manipal ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Team Udayavani, Jul 31, 2023, 11:43 PM IST
ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಸಾವ ನ್ನಪ್ಪಿದ ಘಟನೆ ನಡೆದಿದೆ.
80 ಬಡಗಬೆಟ್ಟುವಿನ ಮಣಿಕಂಠ (24) ಅವರಿಗೆ ಕುಡಿತದ ಚಟವಿದ್ದು ಹಣದ ಅಡಚಣೆಯಾದಾಗ ಮನೆಯ ವರೊಂದಿಗೆ ಜಗಳ ವಾಡುತ್ತಿದ್ದರು.
ಜು. 22ರಂದು ಮದ್ಯಸೇವನೆಗೆ ಹಣ ಇಲ್ಲ ಎಂಬ ಕಾರಣಕ್ಕೆ ಮನೆಯ ಹತ್ತಿರದ ಕಾಡಿಗೆ ತೆರಳಿ ಮರದ ಕೊಂಬೆಗೆ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.
ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದವರು ದ್ದವರು ಜು. 30ರಂದು ನಿಧನ ಹೊಂದಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ