ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಬಾಂಬೆ ನೆಗೆಟಿವ್‌ ರಕ್ತದ ಗರ್ಭಿಣಿಯ ಯಶಸ್ವಿ ನಿರ್ವಹಣೆ


Team Udayavani, Feb 4, 2023, 7:33 AM IST

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಬಾಂಬೆ ನೆಗೆಟಿವ್‌ ರಕ್ತದ ಗರ್ಭಿಣಿಯ ಯಶಸ್ವಿ ನಿರ್ವಹಣೆ

ಮಣಿಪಾಲ: ಅತ್ಯಂತ ಅಪರೂಪದ ರಕ್ತದ ಗುಂಪು ಹೊಂದಿದ್ದ ಗರ್ಭಿಣಿಯೊಬ್ಬರಿಗೆ ಇಲ್ಲಿಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆ್ಯಂಟಿ “ಡಿ’ ಆ್ಯಂಟಿಬಾಡಿ ಇರುವುದನ್ನು ಪರೀಕ್ಷಿಸಿ, ಯಶಸ್ವಿಯಾಗಿ ನಿರ್ವಹಿಸಲಾಗಿದೆ.

ರಕ್ತದ ಗುಂಪು ಒ ನೆಗೆಟಿವ್‌ ಆಗಿದ್ದ ಹಾಗೂ ಆ್ಯಂಟಿಬಾಡಿ ಇದೆ ಯೆಂದು ಹೇಳಲಾದ ಗರ್ಭಿಣಿಯನ್ನು ಮುಂದಿನ ನಿರ್ವಹಣೆಗಾಗಿ ಕಸ್ತೂರ್ಬಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇಲ್ಲಿನ ರಕ್ತ ಕೇಂದ್ರದಲ್ಲಿ ಪರೀಕ್ಷೆ ಮಾಡಿದಾಗ ಮಹಿಳೆಗೆ ಅತ್ಯಂತ ಅಪ ರೂಪದ “ಬಾಂಬೆ ನೆಗೆಟಿವ್‌’ ರಕ್ತದ ಗುಂಪು ಇರುವುದು ಪತ್ತೆಯಾಯಿತು.

ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ರಕ್ತ ಕೇಂದ್ರದ ಮುಖ್ಯಸ್ಥೆ ಡಾ| ಶಮೀ ಶಾಸ್ತ್ರೀ, ದೇಶದಲ್ಲಿ ಈ ಅಪರೂಪದ ರಕ್ತದ ಗುಂಪಿನ ಕೆಲವೇ ದಾನಿಗಳಿರುವುದರಿಂದ ರಕ್ತ ವರ್ಗಾ ವಣೆ ತಜ್ಞರು ಮತ್ತು ಪ್ರಸೂತಿ ತಜ್ಞರಿಗೆ ಇದರ ನಿರ್ವಹಣೆ ಸವಾಲಾಗಿತ್ತು. ಗರ್ಭಿಣಿಯ ಹಿಮೋಗ್ಲೋಬಿನ್‌ ಪ್ರಮಾಣ ಹೆಚ್ಚಿ ಸಿ ಸ್ವಯಂ ರಕ್ತ ಸಂಗ್ರ ಹಿಸಲಾಯಿತು ಎಂದರು. .

ಎರಿಥ್ರೋಪೊಯೆಟಿನ್‌ ಚುಚ್ಚು ಮದ್ದು ಮತ್ತು ಕಬ್ಬಿಣಾಂಶದ ಚುಚ್ಚು ಮದ್ದುಗಳನ್ನು ಪ್ರಸವಪೂರ್ವ ಹಿಮೋಗ್ಲೋಬಿನ್‌ ಸುಧಾರಿಸಲು ಬಳಸಲಾಯಿತು. ಭ್ರೂಣಕ್ಕೆ ರಕ್ತ ಪೂರೈಕೆ ಕಡಿಮೆಮತ್ತು ಭ್ರೂಣದ ಬೆಳವಣಿಗೆಯ ನಿರ್ಬಂಧ (ಎಫ್ಜಿಆರ್‌) ಕಾರಣದಿಂದ ತಾಯಿಯ ಆರೈಕೆಯು ಮತ್ತಷ್ಟು ಜಟಿಲವಾಗಿತ್ತು. ತಾಯಿಯಲ್ಲಿದ್ದ ಪ್ರತಿಕಾಯಗಳ ಕಾರಣದಿಂದ ಭ್ರೂಣವು ರಕ್ತಹೀನತೆಯ ಅಪಾಯ ದಲ್ಲಿತ್ತು. ಎಂದು ಹೇಳಿದರು.

ಫೀಟಲ್‌ ಮೆಡಿಸಿನ್‌ ವಿಭಾಗದ ಮುಖ್ಯಸ್ಥೆ ಡಾ| ಅಖಿಲಾ ವಾಸುದೇವ ಅವರು ಭ್ರೂಣದ ಮೇಲೆ ನಿರಂತರ ನಿಗಾ ಇರಿಸಿ ಪ್ರಸವಪೂರ್ವ ಆರೈಕೆ ನಿರ್ವಹಿಸಿ, ರಕ್ತರಹಿತ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದರು.

ಆಸ್ಪತ್ರೆಯ ಸಿಇಒ ಡಾ| ಆನಂದ ವೇಣುಗೋಪಾಲ್‌ ಮತ್ತು ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಅವರು ವೈದ್ಯರ ತಂಡವನ್ನು ಅಭಿನಂದಿಸಿದರು.

 

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

shirwa

ಕುರ್ಕಾಲು:ಯುವತಿ ನಾಪತ್ತೆ

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ

ಉದ್ಯಾವರ: ಅಕ್ರಮ ಮರಳುಗಾರಿಕೆ ಬಗ್ಗೆ ಧ್ವನಿಯೆತ್ತಿದ ವ್ಯಕ್ತಿಗೆ ಬೆದರಿಕೆ, ಸ್ಕೂಟರ್‌ ಧ್ವಂಸ

ಉದ್ಯಾವರ: ಅಕ್ರಮ ಮರಳುಗಾರಿಕೆ ಬಗ್ಗೆ ಧ್ವನಿಯೆತ್ತಿದ ವ್ಯಕ್ತಿಗೆ ಬೆದರಿಕೆ, ಸ್ಕೂಟರ್‌ ಧ್ವಂಸ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.