ಕರ್ನಾಟಕ ರಣಜಿ ತಂಡಕ್ಕೆ ಮನೀಷ್ ಪಾಂಡೆ ನಾಯಕ
Team Udayavani, Feb 10, 2022, 5:50 AM IST
ಬೆಂಗಳೂರು: ಪ್ರತಿಷ್ಠಿತ ದೇಶಿ ಕ್ರಿಕೆಟ್ ಕೂಟವಾದ ರಣಜಿ ಟೂರ್ನಿಗಾಗಿ ಕರ್ನಾಟಕ 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ಬಾರಿ ಕೂಡ ಅನುಭವಿ ಆಟಗಾರ ಮನೀಷ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವಿಕುಮಾರ್ ಸಮರ್ಥ್ ಆಯ್ಕೆಯಾಗಿದ್ದಾರೆ.
ಸ್ಟಾರ್ ಆಟಗಾರರಾದ ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ತ ಪಡಿಕ್ಕಲ್, ಶ್ರೇಯಸ್ ಗೋಪಾಲ್ ಮತ್ತು ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ.
ಈ ಬಾರಿ ಕರ್ನಾಟಕ ತಂಡವು ಎಲೈಟ್ “ಸಿ’ ಗುಂಪಿನಲ್ಲಿದ್ದು, ಪುದುಚೇರಿ, ರೈಲ್ವೇ ಮತ್ತು ಜಮ್ಮು-ಕಾಶ್ಮೀರ ತಂಡಗಳ ವಿರುದ್ದ ಆಡಲಿದೆ. ಈ ಎಲ್ಲ ಪಂದ್ಯಗಳು ಚೆನ್ನೈಯಲ್ಲಿ ನಡೆಯಿದೆ.
ಇದನ್ನೂ ಓದಿ:ಬೌಲರ್ಗಳ ತಿರುಗೇಟು; ಭಾರತಕ್ಕೆ ಏಕದಿನ ಸರಣಿ
ಕರ್ನಾಟಕ ರಣಜಿ ತಂಡ
ಮನೀಷ್ ಪಾಂಡೆ (ನಾಯಕ), ರವಿ ಕುಮಾರ್ ಸಮರ್ಥ್ (ಉಪನಾಯಕ), ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ತ ಪಡಿಕ್ಕಲ್, ಸಿದ್ಧಾರ್ಥ್ ಕೆ.ವಿ., ನಿಶ್ಚಲ್ ಡಿ., ಅನೀಶ್ವರ್ ಗೌತಮ್, ಶುಭಾಂಗ್ ಹೆಗ್ಡೆ, ಕೆ. ಗೌತಮ್ , ಶ್ರೇಯಸ್ ಗೋಪಾಲ್, ಜಗದೀಶ್ ಸುಚಿತ್, ಕೆ.ಸಿ. ಕಾರ್ಯಪ್ಪ, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಶರತ್ ಬಿ.ಆರ್., ಪ್ರಸಿದ್ಧ್ ಕೃಷ್ಣ, ರೋನಿತ್ ಮೋರೆ, ವೆಂಕಟೇಶ್ ಎಂ., ವೈಶಾಕ್ ವಿ., ವಿದ್ಯಾಧರ್ ಪಾಟೀಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ