ಕರ್ನಾಟಕ ರಣಜಿ ತಂಡಕ್ಕೆ ಮನೀಷ್‌ ಪಾಂಡೆ ನಾಯಕ


Team Udayavani, Feb 10, 2022, 5:50 AM IST

ಕರ್ನಾಟಕ ರಣಜಿ ತಂಡಕ್ಕೆ ಮನೀಷ್‌ ಪಾಂಡೆ ನಾಯಕ

ಬೆಂಗಳೂರು: ಪ್ರತಿಷ್ಠಿತ ದೇಶಿ ಕ್ರಿಕೆಟ್‌ ಕೂಟವಾದ ರಣಜಿ ಟೂರ್ನಿಗಾಗಿ ಕರ್ನಾಟಕ 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ಬಾರಿ ಕೂಡ ಅನುಭವಿ ಆಟಗಾರ ಮನೀಷ್‌ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವಿಕುಮಾರ್‌ ಸಮರ್ಥ್ ಆಯ್ಕೆಯಾಗಿದ್ದಾರೆ.

ಸ್ಟಾರ್‌ ಆಟಗಾರರಾದ ಮಾಯಾಂಕ್‌ ಅಗರ್ವಾಲ್‌, ಕರುಣ್‌ ನಾಯರ್‌, ದೇವದತ್ತ ಪಡಿಕ್ಕಲ್‌, ಶ್ರೇಯಸ್‌ ಗೋಪಾಲ್‌ ಮತ್ತು ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ.

ಈ ಬಾರಿ ಕರ್ನಾಟಕ ತಂಡವು ಎಲೈಟ್‌ “ಸಿ’ ಗುಂಪಿನಲ್ಲಿದ್ದು, ಪುದುಚೇರಿ, ರೈಲ್ವೇ ಮತ್ತು ಜಮ್ಮು-ಕಾಶ್ಮೀರ ತಂಡಗಳ ವಿರುದ್ದ ಆಡಲಿದೆ. ಈ ಎಲ್ಲ ಪಂದ್ಯಗಳು ಚೆನ್ನೈಯಲ್ಲಿ ನಡೆಯಿದೆ.

ಇದನ್ನೂ ಓದಿ:ಬೌಲರ್‌ಗಳ ತಿರುಗೇಟು; ಭಾರತಕ್ಕೆ ಏಕದಿನ ಸರಣಿ

ಕರ್ನಾಟಕ ರಣಜಿ ತಂಡ
ಮನೀಷ್‌ ಪಾಂಡೆ (ನಾಯಕ), ರವಿ ಕುಮಾರ್‌ ಸಮರ್ಥ್ (ಉಪನಾಯಕ), ಮಾಯಾಂಕ್‌ ಅಗರ್ವಾಲ್‌, ಕರುಣ್‌ ನಾಯರ್‌, ದೇವದತ್ತ ಪಡಿಕ್ಕಲ್‌, ಸಿದ್ಧಾರ್ಥ್ ಕೆ.ವಿ., ನಿಶ್ಚಲ್‌ ಡಿ., ಅನೀಶ್ವರ್‌ ಗೌತಮ್‌, ಶುಭಾಂಗ್‌ ಹೆಗ್ಡೆ, ಕೆ. ಗೌತಮ್ , ಶ್ರೇಯಸ್‌ ಗೋಪಾಲ್‌, ಜಗದೀಶ್‌ ಸುಚಿತ್‌, ಕೆ.ಸಿ. ಕಾರ್ಯಪ್ಪ, ಶರತ್‌ ಶ್ರೀನಿವಾಸ್‌ (ವಿಕೆಟ್‌ ಕೀಪರ್‌), ಶರತ್‌ ಬಿ.ಆರ್‌., ಪ್ರಸಿದ್ಧ್ ಕೃಷ್ಣ, ರೋನಿತ್‌ ಮೋರೆ, ವೆಂಕಟೇಶ್‌ ಎಂ., ವೈಶಾಕ್‌ ವಿ., ವಿದ್ಯಾಧರ್‌ ಪಾಟೀಲ್‌.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.