ಮನರೇಗಾ ಅನುದಾನ ಮೀಸಲು: ಕೇಂದ್ರ ಸ್ಪಷ್ಟನೆ


Team Udayavani, Feb 4, 2023, 6:35 AM IST

ಮನರೇಗಾ ಅನುದಾನ ಮೀಸಲು: ಕೇಂದ್ರ ಸ್ಪಷ್ಟನೆ

ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರೆ(ನರೇಗಾ) ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ 60,000 ಕೋಟಿ ರೂ. ಮೀಸಲಿಡಲಾಗಿದೆ. ಈ ಯೋಜನೆಗಾಗಿ 2022-23ನೇ ಸಾಲಿನ ಬಜೆಟ್‌ನಲ್ಲಿ 76,000 ಕೋಟಿ ರೂ. ಮೀಸಲಿರಿಸಲಾಗಿತ್ತು.

ಕಳೆದ ಸಾಲಿಗೆ ಹೋಲಿಸಿದರೆ ಈ ಸಾಲಿನಲ್ಲಿ ಅನುದಾನದಲ್ಲಿ ಶೇ.18ರಷ್ಟು ತಗ್ಗಿದೆ. ಇದರಿಂದ ಗ್ರಾಮೀಣ ಪ್ರದೇಶದವರ ಉದ್ಯೋಗದ ಮೇಲೆ ಹೊಡೆತ ಬೀಳಲಿದೆ ಎಂದು ಅನೇಕ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಗೆ ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಸ್ಟಷ್ಟನೆ ನೀಡಿದೆ.

ಅದರ ಪ್ರಕಾರ, 2014-15ರಿಂದ ಇಲ್ಲಿಯವರೆಗೂ ಬಜೆಟ್‌ನಲ್ಲಿ ಮೀಸಲಿಸಿರುವ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಮನರೇಗಾ ಯೋಜನೆಗೆ ಬಳಸಲಾಗಿದೆ. ಪ್ರಸಕ್ತ 2022-23ನೇ ಸಾಲಿನಲ್ಲಿ ಗ್ರಾಮೀಣ ಕುಟುಂಬಗಳಿಗೆ ಅವರ ಬೇಡಿಕೆಗೆ ಅನುಗುಣವಾಗಿ ಶೇ. 99.81ರಷ್ಟು ಉದ್ಯೋಗ ನೀಡಲಾಗಿದೆ.

ಕೇಂದ್ರದಿಂದ ಬಿಡುಗಡೆಯಾದ ಅನುದಾನ
ಹಣಕಾಸು ವರ್ಷ ಬಜೆಟ್‌ನಲ್ಲಿ ಮೀಸಲು(ಕೋಟಿ ರೂ.) ಪರಿಷ್ಕೃತ ಮೀಸಲು(ಕೋಟಿ ರೂ.) ಅನುದಾನ ಬಿಡುಗಡೆ(ಕೋಟಿ ರೂ.)
2018-19       55,000      61,830.09      61,829.55
2019-20       60,000      71,001.81       71,687.71
2020-21       61,500        1,11,500        1,11,170.86
2021-22      73,000          98,000         98,467.85

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.