ಮಾರಣಕಟ್ಟೆ ದೇಗುಲ: ಜೂ.15ರ ಸಂಕ್ರಮಣದಿಂದ ಭಕ್ತರ ಪ್ರವೇಶಕ್ಕೆ ಅನುವು
Team Udayavani, Jun 7, 2020, 11:12 AM IST
ಮಾರಣಕಟ್ಟೆ : ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಕೋವಿಡ್ 19ರ ಬಾಧೆಯಿಂದ ಕಳೆದ ಎರಡು ತಿಂಗಳಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು ಆದುದರಿಂದ ಚಿತ್ತೂರು ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಭಕ್ತರಿಗೆ ದೇವರ ದರ್ಶನ ಕ್ಕೆ ಜೂನ್ ತಿಂಗಳ 15ರಸಂಕ್ರಮಣದಿಂದ ಅನುವ ಮಾಡಿ ಕೊಡಲಾಗುವುದು ಎಂದು ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ತಿಳಿಸಿದ್ದಾರೆ.
ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಶ್ರೀಕ್ಷೇತ್ರ ದರ್ಶನಕ್ಕೆ ಅವಕಾಶವಿದ್ದು ಹರಕೆಯ ಪೂಜಾ ವಿಧಿಗಳು ಹಾಗೂ ಅನ್ನ ಪ್ರಸಾದ ವ್ಯವಸ್ಥೆಯನ್ನು ಮುಂದಿನ ಆದೇಶದವರೆಗೆ ಮೊಟಕುಗೊಳಿಸಲಾಗಿದೆ. ಭಕ್ತರು ಶ್ರೀ ದೇವರಿಗೆ ಸಲ್ಲಿಸುವ ಕಾಣಿಕೆಯನ್ನು ಸ್ವೀಕರಿಸಲಾಗುವುದು ಎಂದು ಮೊಕ್ತೇಸರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು