ISRO: ವಿಜ್ಞಾನಿಗಳಿಗೆ ಉತ್ತೇಜನ ನೀಡಿದ್ದು ಮಸಾಲಾ ದೋಸೆ, ಫಿಲ್ಟರ್‌ ಕಾಫಿ!


Team Udayavani, Sep 3, 2023, 11:14 PM IST

isro logo

ಹೊಸದಿಲ್ಲಿ: “ಚಂದ್ರಯಾನ-3′ ಮತ್ತು “ಆದಿತ್ಯ-ಎಲ್‌1′ ಯೋಜನೆ ಗಳ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಭರಪೂರ ಅಭಿನಂದ ನೆಗಳು ಮುಂದುವರಿದಿದೆ.
ವಿಶೇಷ ಬಾಹ್ಯಾಕಾಶ ಯೋಜನೆ ಗಳಿಗಾಗಿ ನಿಗದಿತ ಅವಧಿಗಿಂತ ಹೆಚ್ಚು ಕೆಲಸ ಮಾಡಲು ವಿಜ್ಞಾನಿಗಳಿಗೆ ವಿಶೇಷ ಸೌಲತ್ತುಗಳು ಅಥವಾ ಹೆಚ್ಚವರಿ ಸಂಬಳ ಸಿಗುವುದಿಲ್ಲ. ಆದರೆ ಸಂಜೆ 5ರ ಅನಂತರವೂ ವಿಜ್ಞಾನಿಗಳು ಕೆಲಸ ಮಾಡುವಂತೆ ಪ್ರೇರಣೆ ಸಿಗಲು ಉಚಿತ ಮಸಾಲಾ ದೋಸೆ, ಫಿಲ್ಟರ್‌ ಕಾಫಿ ಕಾರಣವಾಯಿತು ಎಂದು ವಿಜ್ಞಾನಿ ವೆಂಕಟೇಶ್ವರ ಶರ್ಮಾ ಹೇಳಿದ್ದಾರೆ.
“ಚಂದ್ರಯಾನ-3 ಯೋಜನೆಯ ತಂಡದಲ್ಲಿ ಕಾರ್ಯ ನಿರ್ವಹಿಸುವ ವಿಜ್ಞಾನಿಗಳಿಗೆ ಅನುದಾನ ಬಳಸಿ  ನಾವು ಪ್ರತೀ ದಿನ 5 ಗಂಟೆಗೆ ತಂಡದ ಸದಸ್ಯರಿಗೆ ಉಚಿತ ಮಸಾಲಾ ದೋಸೆ ಮತ್ತು ಫಿಲ್ಟರ್‌ ಕಾಫಿ ನೀಡಲು ಆರಂಭಿಸಿದೆವು. ಇದು ಎಲ್ಲರೂ ಹೆಚ್ಚು ಹೊತ್ತು ಸಂತೋಷದಿಂದ ಕೆಲಸ ಮಾಡಲು ಪ್ರೇರಣೆ ನೀಡಿತು. ಮುಖ್ಯವಾಗಿ ಪ್ರತಿಯೊಬ್ಬರಿಗೂ ಯೋಜನೆ ಮೇಲಿದ್ದ ಪ್ರೀತಿಯೇ ಯಶಸ್ಸಿಗೆ ಕಾರಣ’ ಎಂದು ವೆಂಕಟೇಶ್ವರ ಶರ್ಮಾ ತಿಳಿಸಿದ್ದಾರೆ.

“ಅಗತ್ಯಗಳಿಗಾಗಿ ಮಾತ್ರ ಇಸ್ರೋ ಹಣ ವ್ಯಯಿಸುತ್ತದೆ. ಬೇರೆ ಯಾವುದೇ ಭಾರತೀಯ ಅಥವಾ ವಿದೇಶಿ ಕಂಪೆನಿಗಳಿಂತ ನಮ್ಮ ವಿಜ್ಞಾನಿಗಳು ಹೆಚ್ಚಿನ ಶ್ರಮವನ್ನು ಹಾಕುತ್ತಾರೆ’ ಎಂದು ಇಸ್ರೋದ ನಿವೃತ್ತ ಮುಖ್ಯಸ್ಥ ಜಿ. ಮಾಧವನ್‌ ನಾಯರ್‌ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.