40 ವರ್ಷಗಳಿಂದ ಮ್ಯಾಚಿಂಗ್‌ ಡ್ರೆಸ್‌ : ಆಲಪ್ಪುಳದ ಮಿತ್ರದ್ವಯರ ದಾಖಲೆ

ವಾಸಸ್ಥಳವೂ ಸಮೀಪವೇ

Team Udayavani, Jul 10, 2021, 7:40 AM IST

40 ವರ್ಷಗಳಿಂದ ಮ್ಯಾಚಿಂಗ್‌ ಡ್ರೆಸ್‌ : ಆಲಪ್ಪುಳದ ಮಿತ್ರದ್ವಯರ ದಾಖಲೆ

ಆಲಪ್ಪುಳ: “ಅತ್ಯುತ್ತಮ ಮಿತ್ರರು’ ಎನ್ನುವುದಕ್ಕೆ ಇತಿಹಾಸ ಕಾಲದಲ್ಲಿ ಮತ್ತು ಆಧುನಿಕ ಕಾಲದಲ್ಲಿ ಹಲವು ಉದಾಹರಣೆಗಳನ್ನು ನೀಡಬಹುದು. ಈಗಂತೂ ಮಿತ್ರತ್ವ ಎನ್ನುವುದು ಅನುಕೂಲಕ್ಕೆ ತಕ್ಕಂತೆ ಎಂಬ ಭಾವನೆ ಮೂಡಿರುವ ನಡುವೆ ಕೇರಳದ ಆಲಪ್ಪುಳ ಜಿಲ್ಲೆಯ ಕಾಯಂಕುಳಂನ ಇಬ್ಬರು ಟೈಲರ್‌ಗಳು 25 ವರ್ಷಗಳಿಂದ ಸ್ನೇಹಿತ ರಾಗಿಯೇ ಉಳಿದಿದ್ದಾರೆ.

ಕೇವಲ ಅಷ್ಟೇ ಆಗಿದ್ದರೆ ಸುದ್ದಿಯಾಗುತ್ತಿ ರಲಿಲ್ಲ. ಗಾಢ ಸ್ನೇಹತ್ವವನ್ನು ಪ್ರಕಟಿಸುವುದಕ್ಕೋಸ್ಕರ ಪ್ರತೀ ದಿನವೂ ಇಬ್ಬರೂ ಒಂದೇ ರೀತಿಯ ಪ್ಯಾಂಟ್‌ -ಶರ್ಟ್‌ ಧರಿಸುತ್ತಾರೆ.

ಅವರ ಹೆಸರೇ ರವೀಂದ್ರನ್‌ ಪಿಳ್ಳೆ ಮತ್ತು ಉದಯ ಕುಮಾರ್‌. ಉದಯ ಕುಮಾರ್‌ಗೆ ಅವರ ಅಣ್ಣ ತಿಲಕನ್‌ ಶಾಲೆಯಲ್ಲಿ ಸಹಪಾಠಿಯಾಗಿದ್ದ ರವೀಂದ್ರನ್‌ ಪಿಳ್ಳೆ ಅವರನ್ನು ಪರಿಚಯಿಸಿದ್ದರು. 1982ರಲ್ಲಿ ಇಬ್ಬರ ನಡುವೆ ಪರಿಚಯವಾದ ಬಳಿಕ ಒಂದೇ ಸ್ಥಳದಲ್ಲಿ ತಮ್ಮ ಬಟ್ಟೆ ಹೊಲಿಯುವ ಅಂಗಡಿ ಸ್ಥಾಪಿಸಿದರು ಮತ್ತು ಮಿತ್ರತ್ವ ಗಾಢವಾಗಿ ಕಾಪಿಡುವ ಉದ್ದೇಶದಿಂದ ಪ್ರತೀ ದಿನವೂ ಇಬ್ಬರೂ ಒಂದೇ ಬಣ್ಣದ ಶರ್ಟ್‌- ಪ್ಯಾಂಟ್‌ ಧರಿಸಲು ಶುರು ಮಾಡಿದರು.

ಮ್ಯಾಚಿಂಗ್‌: ಮೂವತ್ತೂಂಬತ್ತು ವರ್ಷಗಳಿಂದ ಇಬ್ಬರೂ ಹಾಕುವ ಶರ್ಟ್‌, ಪ್ಯಾಂಟ್‌ ಒಂದೇ ಬಣ್ಣದ್ದು, ಒಂದೇ ಮೂಲ ವಸ್ತು ವನ್ನು ಹೊಂದಿರುತ್ತದೆ. ಇಬ್ಬರೂ ತಮ್ಮ ಮಿತ್ರತ್ವವನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಸ್ನೇಹಿತರ ತಮ್ಮ ಅಂಗಡಿಗೆ “ಪಿ.ಕೆ.ಟೈಲರ್ಸ್‌’ ಎಂಬ ಹೆಸರನ್ನೂ ಇರಿಸಿದ್ದಾರೆ. ಅವರಿಬ್ಬರ ಬಗ್ಗೆ ಜನರಿಂದ ಕೇಳಿ ತಿಳಿದಿದ್ದ ಕೇರಳದ ಜನಪ್ರಿಯ ವ್ಯಂಗ್ಯಚಿತ್ರ ಕಾರರಾಗಿದ್ದ ದಿ|ಪಿ.ಕೆ.ಮಂತ್ರಿ ಅವರು ಜೋಡಿ ಕಾರ್ಟೂನ್ ರಚಿಸಿದ್ದರು. “ಮನೋರಾಜ್ಯಂ’ ಎಂಬ ನಿಯತ ಕಾಲಿಕದಲ್ಲಿ ಅವರಿಬ್ಬರ ಜೋಡಿಯ ಕಾರ್ಟೂನ್ ಪ್ರಕಟವಾಗಿ ಮೆಚ್ಚುಗೆ ಗಳಿಸಿತ್ತು. ಪಿ ಎಂದರೆ ಪಚ್ಚು ಮತ್ತು ಕೋವಳಂ. ಇದು ಅವರಿಬ್ಬರ ಊರಿನ ಹೆಸರುಗಳು. ಆರಂಭದಲ್ಲಿ 1 ಕಿಮೀ ದೂರದಲ್ಲಿ ವಾಸಿಸುತ್ತಿದ್ದ ಇಬ್ಬರೂ ಕಾಯಂಕುಳಂನಲ್ಲಿ ಹತ್ತಿರ ಹತ್ತಿರವೇ ವಾಸಿಸುತ್ತಿದ್ದಾರೆ. ಹಬ್ಬಗಳ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರೂ ಮ್ಯಾಚಿಂಗ್‌ ಬಟ್ಟೆಯನ್ನೇ ಧರಿಸುತ್ತಾರಂತೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.