ಮಠಗಳು ಸಮಾಜದ ಅಭಿವೃದ್ಧಿಯ ದಿಕ್ಸೂಚಿಯಾಗಬೇಕು: ಯಡಿಯೂರಪ್ಪ
Team Udayavani, Apr 4, 2022, 6:35 AM IST
ಬೆಂಗಳೂರು: ಸಮಾಜದ ಅಭಿವೃದ್ಧಿಯಲ್ಲಿ ದಿಕ್ಸೂಚಿಯಂತೆ ಮಠಗಳು ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಅಕ್ಕಿಪೇಟೆಯ ಶ್ರೀದೊಡ್ಡ ಮಠ ರವಿವಾರ ಹಮ್ಮಿಕೊಂಡಿದ್ದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ನೂತನ ದೇವಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಡುಗಳ ಅಭಿವೃದಿಯಲ್ಲಿ ಮಠ ಮಾನ್ಯಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸಲಿವೆ. ತುಮಕೂರಿನ ಸಿದ್ದಗಂಗಾ ಶ್ರೀಗಳ ಬದುಕು ನಮ್ಮೆಲ್ಲರ ಜೀವನಕ್ಕೆ ದಾರಿ ದೀಪ ಎಂಬುದನ್ನು ಮರೆಯುವಂತಿಲ್ಲ. ಎಲ್ಲರೂ ಧರ್ಮದ ಹಾದಿಯಲ್ಲಿ ನಡೆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಜತೆಗೆ ಆಡಳಿತ ವ್ಯವಸ್ಥೆ ಕೂಡ ಸುಲಲಿತವಾಗುತ್ತದೆ. ಮಠಾಧೀಶರು ಸರ್ವರ ಸುಖಕ್ಕಾಗಿ ಜಗತ್ತಿನ ಕಲ್ಯಾಣಕ್ಕಾಗಿ ಹಾಗೂ ಶಾಂತಿ ಸಾಮರಸ್ಯದ ನಿರ್ಮಾಣಕ್ಕಾಗಿ ಶ್ರಮಿಸುತ್ತಾ ಇದ್ದಾರೆ ಎಂದರು.
ಸುತ್ತೂರಿನ ಶ್ರೀ ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪಿ.ಸಿ.ಮೋಹನ್, ಶಾಸಕ ದಿನೇಶ ಗುಂಡೂರಾವ್, ಶ್ರೀದೊಡ್ಡಮಠದ ಶ್ರೀ ಶಿವಬಸವ ಸ್ವಾಮೀಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ