Fish: ಮತ್ಸ್ಯ ವಾಹಿನಿ ಯೋಜನೆ- ಮೀನುಗಾರರಿಗೆ ಮೀನು ಉತ್ಪನ್ನಗಳನ್ನು ಮಾರಾಟ ಮಾಡಲು ಇ-ಆಟೋ


Team Udayavani, Sep 3, 2023, 11:05 PM IST

mathsya vahini
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ “ಮತ್ಸ ವಾಹಿನಿ” ಮೀನುಗಾರರಿಗೆ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳನ್ನು ಮಾರಾಟ ಮಾಡಲು ಫ್ರೀಜರ್‌ಗಳು ಮತ್ತು ಅಗತ್ಯ ವಸ್ತುಗಳನ್ನು ಹೊಂದಿರುವ ಅತ್ಯಾಧುನಿಕ ಇ-ಆಟೋ ರಿಕ್ಷಾಗಳನ್ನು ಒದಗಿಸಲಾಗುತ್ತದೆ. “ಸ್ವಾವಲಂಬಿ ಬದುಕಿಗಾಗಿ ಸ್ವಯಂ ಉದ್ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಮೀನು ಸರಬರಾಜು ಮಾಡಲು ಅರ್ಹರಿಗೆ ಇ-ತ್ರಿಚಕ್ರ ವಾಹನಗಳನ್ನು ವಿತರಿಸಲಾಗುತ್ತದೆ. “ಮತ್ಸ್ಯ ವಾಹಿನಿ’ ಸದ್ಯಕ್ಕೆ ಪೈಲಟ್‌ ಪ್ರೊಜೆಕ್ಟ್ ಆಗಿದ್ದು, ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದೆ. ಇಲ್ಲಿಯ ಸಫ‌ಲತೆ ಪರಿಗಣಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗುತ್ತದೆ.
ದಾಖಲೆಗಳು
ಆಧಾರ್‌ ಕಾರ್ಡ್‌, ಚಾಲನಾ ಪರವಾನಗಿ (ಡಿ.ಎಲ್‌), ವಿಳಾಸದ ಪುರಾವೆ. ಅರ್ಜಿಯಲ್ಲಿ ವಿದ್ಯಾರ್ಹತೆ, ತರಬೇತಿ ಪಡೆದಿರುವ ವಿವರಗಳು, ಮೀನುಗಾರಿಕೆ, ಮೀನು ಮಾರಾಟ ಕ್ಷೇತ್ರದಲ್ಲಿ ಅನುಭವದ ಬಗ್ಗೆ ಭರ್ತಿ ಮಾಡಬೇಕು.
ಪ್ರಮುಖ ಷರತ್ತು,  ನಿಬಂಧನೆಗಳು 
ಅರ್ಹ ಫ್ರಾಂಚೈಸಿ/ಏಜೆನ್ಸಿ/ಪರವಾನಗಿದಾರನನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಕೆಳಗಿನ ಆದ್ಯತೆಗಳನ್ನು ಪರಿಗಣಿಸಲಾಗುತ್ತದೆ.
ಈಗಾಗಲೇ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಫ್ರಾಂಚೈಸಿಗಳು ಈ ಯೋಜನೆಯಡಿ ಅವರ ಮೀನು ಮಾರಾಟ ಜಾಲವನ್ನು ವಿಸ್ತರಿಸಲು ಬಯಸಿದಲ್ಲಿ ಅವರಿಗೆ ಆದ್ಯತೆ ನೀಡುವುದು
ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಗಳಡಿ ತರಬೇತಿ ಪಡೆದವರು
ಮೀನುಗಾರಿಕೆ ಇಲಾಖೆಯಿಂದ ಅನುಮೋದಿತ ಮೀನುಗಾರರ ಉತ್ಪಾದಕ ಸಂಸ್ಥೆಗಳು (ಎಫ್ಎಫ್ಪಿಒಎಸ್‌)
ಮೀನು ಮಾರಾಟ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮೀನುಗಾರಿಕೆ ಸಹಕಾರ ಸಂಘಗಳು/ಒಕ್ಕೂಟಗಳು
ಮಹಿಳಾ ಸ್ವಸಹಾಯ ಗುಂಪುಗಳು
ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ನಿರುದ್ಯೋಗಿ ಯುವಕ/ಯುವತಿಯರು
ವೈಯಕ್ತಿಕ ಫ‌ಲಾನುಭವಿಗಳಿಗೆ ಒಂದು ವಾಹನ, ಸಂಘ ಸಂಸ್ಥೆಗಳಿಗೆ ಗರಿಷ್ಠ 5 ವಾಹನಗಳವರೆಗೆ ಹಂಚಿಕೆ
ಆಯಾ ವರ್ಗಗಳಲ್ಲಿ ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ
ಸ್ವೀಕೃತವಾದ ಅರ್ಜಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ಫ್ರಾಂಚೈಸಿ/ಏಜೆನ್ಸಿ/ ಪರವಾನಿಗೆದಾರರನ್ನು ಆಯ್ಕೆ ಮಾಡುವುದು. ಇದರಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇಲಾಖೆಯ ಅಧಿಕಾರಿಗಳು ಇರುತ್ತಾರೆ.
ಆಯ್ಕೆಯಾದ ಸಾಮಾನ್ಯ ವರ್ಗದ ಫ್ರಾಂಚೈಸಿ/ಏಜೆನ್ಸಿ, ಪರನಾನಿಗೆದಾರರು ರೂ.2,00,000 ಹಾಗೂ ಪರಿಶಿಷ್ಟ ಜಾತಿ, ಪಂಗಡ ಮಹಿಳೆಯರು ರೂ.1,50,000 ಮೊತ್ತವನ್ನು ಭದ್ರತಾ ಠೇವಣಿಯಾಗಿ ಪಾವತಿಸಲು ಸಿದ್ಧರಿರಬೇಕು. ಪರವಾನಗಿ ಅವಧಿ ಪೂರ್ಣಗೊಳಿಸಿದ ನಂತರ ಮರು ಪಾವತಿ.
ಮಾಸಿಕ ರೂ.3,000ನ್ನು ಏಜೆನ್ಸಿ ಫೀಯಾಗಿ ನಿಗಮಕ್ಕೆ ಪಾವತಿಸತಕ್ಕದ್ದು.
ಆಯ್ಕೆಯಾದ ಫ್ರಾಂಚೈಸಿದಾರರು ಯೋಜನೆಯ ಷರತ್ತು ಹಾಗೂ ನಿಬಂಧನೆಗಳನ್ನು ಒಪ್ಪಿರುವ ಬಗ್ಗೆ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಜತೆ ಕರಾರು ಮಾಡಿಕೊಳ್ಳತಕ್ಕದ್ದು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮೀನುಗಾರಿಕೆ ಉಪನಿರ್ದೇಶಕರ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಕಬ್ಬನ್‌ ಪಾರ್ಕ್‌, ಕೆ.ಆರ್‌.ಸರ್ಕಲ್‌-ಬೆಂಗಳೂರು-560 001.  ಹೆಚ್ಚಿನ ಮಾಹಿತಿಗಾಗಿ: ದೂ. 080-22350078/0824-2421281/82/83. ಸಹಾಯವಾಣಿ 8277200 ಸಂಪರ್ಕಿಸಿ. ವೆಬ್‌ಸೈಟ್‌- https://fisheries.karnataka.gov.in . ಈಗಾಗಲೇ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಜಾರಿಯಲ್ಲಿದ್ದು, ಆಯಾ ಜಿಲ್ಲೆಗಳಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಗೆ ಫ‌ಲಾನುಭವಿಗಳಾಗಲು ಅರ್ಹರು ಸಂಬಂಧಪಟ್ಟ ಆಯಾ ಜಿಲ್ಲೆಯ ಕಚೇರಿಗಳಲ್ಲಿ ಸಂಪರ್ಕಿಸಬಹುದು.
ನಾಗಪ್ಪ ಹಳ್ಳಿ ಹೊಸೂರು

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.