ಮೇಯರ್‌ ದಕ್ಷಿಣಕ್ಕೆ-ಉಪಮೇಯರ್‌ ಉತ್ತರಕ್ಕೆ

| ಸಾರಿಕಾ, ವಾಣಿ, ಶೋಭಾ, ದೀಪಾಲಿ ಮುಂಚೂಣಿಯಲ್ಲಿ| ಪಾಲಿಕೆಯಲ್ಲಿ ಕಮಲ ಕಲಿಗಳ ಮೇಲುಗೈ

Team Udayavani, Feb 5, 2023, 4:35 PM IST

bjp logo

ಬೆಳಗಾವಿ: ಸರಿಸುಮಾರು ಒಂದೂವರೆ ವರ್ಷಗಳಬಳಿಕ ಮಹಾನಗರ ಪಾಲಿಕೆಗೆ ಮೇಯರ್‌ ಹುದ್ದೆ ಭಾಗ್ಯ ಲಭಿಸುತ್ತಿದ್ದು, ಪೂರ್ಣ ಬಹುಮತ ಹೊಂದಿರುವ ಕಮಲ ಪಾಳಯದವರು ಮೇಯರ್‌-ಉಪಮೆಯರ್‌ ಹುದ್ದೆ ಅಲಂಕರಿಸಲಿದ್ದಾರೆ. ದಕ್ಷಿಣ ಕ್ಷೇತ್ರಕ್ಕೆ ಮೇಯರ್‌, ಉತ್ತರ ಕ್ಷೇತ್ರಕ್ಕೆ ಉಪಮೇಯರ್‌ ಸಿಗುವುದು ಗ್ಯಾರಂಟಿಯಾಗಿದೆ.

ಫೆ. 6ರಂದು ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆಯಲಿರುವ ಮೇಯರ್‌-ಉಪಮೇಯರ್‌ ಚುನಾವಣೆಗಾಗಿ ತೀವ್ರ ಕಸರತ್ತು ನಡೆದಿದೆ. ಬೆಳಗಾವಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆದಿದ್ದು, ಅದರಂತೆ 35 ಸದಸ್ಯರು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿ ಬಹುಮತ ಸಾಧಿಸಿದ್ದಾರೆ.

ಹೀಗಾಗಿ ಪಾಲಿಕೆಯಲ್ಲಿ ಕಮಲ ಧ್ವಜ ಹಾರಿದೆ. ಸದಸ್ಯರಾಗಿ ಚುನಾಯಿತರಾದವರು 17 ತಿಂಗಳ ಬಳಿಕ ಪಾಲಿಕೆ ಅಂಗಳದಲ್ಲಿ ಹೆಜ್ಜೆ ಇಡಲಿದ್ದು, ಅಧಿಕೃತವಾಗಿ
ಪಾಲಿಕೆಯಲ್ಲಿ ಕಾರ್ಯಾರಂಭ ಮಾಡಲಿದ್ದಾರೆ. ಪ್ರತಿ ಸಲ ಪಾಲಿಕೆಯು ಮಹಾರಾಷ್ಟ್ರ ಏಕೀಕರಣ ಸಮಿತಿಯವರ ಮೊಂಡುತನದಿಂದ ಅನೇಕ ಕಗ್ಗಂಟುಗಳಿಗೆ ಸಾಕ್ಷಿಯಾಗುತ್ತಿತ್ತು. ಭಾಷೆ ಆಧಾರದ ಮೇಲೆ ಗಲಾಟೆಯಾಗಿ ಇಡೀ ರಾಜ್ಯದ ಗಮನ ಸೆಳೆಯುತ್ತಿತ್ತು.ಆದರೆ ಈಗ ಬಿಜೆಪಿಯವರು ಅತಿ ಹೆಚ್ಚಿನ ಸೀಟು ಗೆದ್ದು ಅ ಧಿಕಾರದ ಗದ್ದುಗೆಹಿಡಿಯಲಿದ್ದಾರೆ. ಕಾಂಗ್ರೆಸ್‌ ಪ್ರತಿಪಕ್ಷವಾಗಿದೆ. ಎಂಇಎಸ್‌ ಬೆಂಬಲಿತ ಹಾಗೂ ಎಐಎಂಐ ಬೆಂಬಲಿತರು ತಲಾ ಒಬ್ಬ ಸದಸ್ಯರಿದ್ದಾರೆ. ಬಿಜೆಪಿಯಿಂದ ಈ ಸಲ ಮೇಯರ್‌ ಆಗಲು ತೀವ್ರ ಕಸರತ್ತು ನಡೆದಿದೆ. ಸಾಮಾನ್ಯ ಮಹಿಳೆ ಮೀಸಲು ಇರುವುದರಿಂದ ಅನೇಕ ಮಹಿಳೆಯರು ರೇಸ್‌ನಲ್ಲಿ ಇದ್ದಾರೆ.

ದಕ್ಷಿಣ ಮತ ಕ್ಷೇತ್ರದಲ್ಲಿ 22 ಬಿಜೆಪಿಯವರು ಆಯ್ಕೆ ಆಗಿದ್ದರಿಂದ ಈ ಕ್ಷೇತ್ರದಿಂದಲೇ ಮೇಯರ್‌ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಉತ್ತರ ಮತಕ್ಷೇತ್ರಕ್ಕೆ ಉಪಮೇಯರ್‌ ಸ್ಥಾನ ಸಿಗಲಿದೆ. ಮೇಯರ್‌-ಉಪಮೇಯರ್‌ ಯಾರಾಗಬೇಕೆಂಬ ಕುರಿತು ರವಿವಾರ ಫೆ. 5ರಂದು ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ವರಿಷ್ಠ ನಿರ್ಮಲಕುಮಾರ ಸುರಾನಾ, ಶಾಸಕರಾದ ಅಭಯ ಪಾಟೀಲ, ಅನಿಲ್‌ ಬೆನಕೆ ಸೇರಿದಂತೆ ಬಿಜೆಪಿ ನಾಯಕರು ಪಾಲ್ಗೊಂಡು ಮೇಯರ್‌-ಉಪಮೆಯರ್‌ ಹೆಸರನ್ನು ಅಂತಿಮಗೊಳಿಸಲಿದ್ದಾರೆ.

-ಬೈರೋಬಾ ಕಾಂಬಳೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.