ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಸಭೆ


Team Udayavani, Sep 16, 2019, 3:36 PM IST

BS-Shiva

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪ ಹಾಗೂ ಶಿವಮೊಗ್ಗ ಕ್ಷೇತ್ರದ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸೋಮವಾರ ಸಭೆ ನಡೆಯಿತು.

ಸಭೆಯಲ್ಲಿ ಪ್ರಸ್ತಾಪವಾಗಿರುವ ಪ್ರಮುಖ ಅಂಶಗಳು
– ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದ್ದು ಖಾಸಗಿ ಕಂಪನಿಗಳ ಜೊತೆಗೂಡಿ ಹೆಚ್ಚಿನ‌ ಟವರ್ ಗಳನ್ನು‌ ಮಲೆನಾಡು ಭಾಗದಲ್ಲಿನ ನಿರ್ಮಾಣ‌ ಮಾಡಬೇಕು.
– ಮಲೆನಾಡು ಭಾಗದಲ್ಲಿ ಹೆಚ್ಚಿನ ಭಾಗದಲ್ಲಿ ಬಿಎಸ್ ಎನ್ ಎಲ್ ಇದ್ದು ಖಾಸಗಿ ಕಂಪನಿಗಳು‌ ಜೊತೆಗೂಡಬೇಕು ಇದರಿಂದ ಬೆಂಗಳೂರಿನಿಂದ ರಜೆ ಸಂದರ್ಭದಲ್ಲಿ ಬರುವ ಯುವಕರಿಗೆ ಸಹಾಯವಾಗಲಿದೆ.
-ಈ ಸಂದರ್ಭದಲ್ಲಿ ಹಾಜರಿದ್ದ ಖಾಸಗಿ ಟೆಲಿಕಾಮ್ ಕಂಪನಿಗಳಿಗೆ ಮಲೆನಾಡು ಭಾಗದಲ್ಲಿ ಯಾವುದೇ ರೀತಿಯಲ್ಲಿ ನೆಟ್‌ವರ್ಕ್ ಸಮಸ್ಯೆ ತಲೆದೂರುದಂತೆ ಟವರ್ ಗಳನ್ನು ಅಳವಡಿಸಬೇಕು ಹಾಗು ಇದಕ್ಕೆ ಬೇಕಾದ ನೆರವನ್ನು ನೀಡಲು ಸಿದ್ದ ಅಂತ ಕಂಪನಿಗಳಿಗೆ ಭರವಸೆ ನೀಡಲಾಯಿತು.
– ತುಮಕೂರು -ಶಿವಮೊಗ್ಗ ಹೈವೇ ಯೋಜನೆಗೆ ತೊಡಕಾಗಿರೋ ತುಮಕೂರು ಪಟ್ಟಣದ ಭೂ ಸ್ವಾದೀನ ಪ್ರಕ್ರಿಯೆಗೆ ಇದ್ದ ಸಮಸ್ಯೆಗಳನ್ನು ಬಗೆಹರಿಸಲಾಯಿತು .
-ಹೈವೆ ಯಲ್ಲಿ ಹಾದು ಹೋಗುವ ಜಾಗದಲ್ಲಿರೋ ಕರೆಗಳನ್ನು ಹೂಳೆತ್ತಿ ಅದರ ಮಣ್ಣನ್ನು ರಸ್ತೆ ನಿರ್ಮಾಣ ಕ್ಕೆ ಬಳಸಿಕೊಳ್ಳಲು ತೀರ್ಮಾನ ಮಾಡಲಾಯಿತು.
-ಹೈವೇ ‌ನಿರ್ಮಾಣ ಕಾಮಗಾರಿಗಳುನ್ನು‌ ತ್ವರಿತವಾಗಿ‌ ಮುಗಿಸಲು ಹೆಚ್ಚಿನ‌ ಅಧಿಕಾರಿಗಳನ್ನು‌‌‌ ನೇಮಕಾತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
-ಇನ್ನು ಸಿಗಂಧೂರು ಸೇತುವೆ ನಿರ್ಮಣ ಒಟ್ಟು ಉದ್ದ 2.4 ಕಿಲೋಮೀಟರ್ ಇದ್ದು ಈ ಸೇತುವೆಯನ್ನು ಪ್ರವಾಸಿ ತಾಣಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಲು ಸೂಚನೆ‌ ನೀಡಲಾಯಿತು. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಆದಷ್ಟು ಬೇಗ ಕೆಲಸ ಆರಂಭ ಮಾಡಲು ಗುತ್ತಿಗೆದಾರರಿಗೆ ಸೂಚನೆ‌ ನೀಡಲಾಯಿತು.
-ಶಿವಮೊಗ್ಗ ಸುತ್ತ ಉದ್ದೇಶಿಸಲಾಗಿರೋ 2 ಲೈನ್ ರಿಂಗ್ ರಸ್ತೆಗೆ ಸಂಬಂಧಿಸಿದಂತೆ ಇದ್ದ ರೈಲ್ವೇ ಭೂಸ್ವಾಧೀನಕ್ಕೆ ಇದ್ದ ಸಮಸ್ಯೆ ಬಗೆಹರಿಸಲಾಯಿತು. ಆದಷ್ಟು ಬೇಗ ರಿಂಗ್ ರಸ್ತೆ ನಿರ್ಮಾಣ ಮಾಡಲು ಸೂಚನೆ‌ ನೀಡಲಾಯಿತು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.