ಪಾದಯಾತ್ರೆಗೆ ಬಂದವರಿಗೆ ನಮ್ಮ ಮೆಟ್ರೋದಲ್ಲಿ ಜಾಲಿ ರೈಡ್
Team Udayavani, Mar 4, 2022, 3:38 PM IST
ಬೆಂಗಳೂರು : ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದ ಸಮಾರೋಪದಲ್ಲಿ ಭಾಗವಹಿಸಲು ಬಂದವರಿಗೆ “ನಮ್ಮ ಮೆಟ್ರೋ’ ಜಾಲಿ ರೈಡ್ಗೆ ಅವಕಾಶ ದೊರಕಿತು! ಮಂಡ್ಯ, ಚಾಮರಾಜನಗರ ಸೇರಿದಂತೆ ಬೇರೆ ಬೇರೆ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸಮಾವೇಶಕ್ಕೆ ಆಗಮಿಸಿದ್ದರು. ಅವರೆಲ್ಲರಿಗೂ ಮೆಟ್ರೋದಲ್ಲಿ ಒಂದು ಟ್ರಿಪ್ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಕಾಗದದ ಟಿಕೆಟ್ಗಳನ್ನು ಈ ಪ್ರಯಾಣಿಕರಿಗೆ ವಿತರಿಸಲಾಗುತ್ತಿತ್ತು. ಒಬ್ಬರಿಗೆ ಒಂದು ಟ್ರಿಪ್ ಪ್ರಯಾಣಕ್ಕೆ ಅವಕಾಶ ಇತ್ತು. ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಯಾಣಿಕರೊಬ್ಬರು ಈ ವೇಳೆ ಮಾತನಾಡಿ, “ನಾವು ಚಾಮರಾಜನಗರದಿಂದ ಬಂದಿದ್ದೇವೆ. ಇದುವರೆಗೆ ಮೆಟ್ರೋದಲ್ಲಿ ಓಡಾಡಿರಲಿಲ್ಲ. ಈಗ ಅದಕ್ಕೆ ಅವಕಾಶ ಸಿಕ್ಕಿದೆ. ಎಂ.ಜಿ. ರಸ್ತೆವರೆಗೆ ಮೆಟ್ರೋದಲ್ಲಿ ಹೋಗಿ ವಾಪಸ್ ಬಂದೆವು’ ಎಂದು ಹೇಳಿದರು.
ಇದನ್ನೂ ಓದಿ : Karnataka Budget 2022: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ