ಎಂಐ ಇಂಡಿಯಾದಿಂದ ವಿಶ್ವದ ಅತ್ಯಂತ ದೊಡ್ಡ ಎಣ್ಣೆದೀಪ: ಗಿನ್ನೆಸ್ ವಿಶ್ವ ದಾಖಲೆ


Team Udayavani, Oct 24, 2020, 4:03 PM IST

ಎಂಐ ಇಂಡಿಯಾದಿಂದ ವಿಶ್ವದ ಅತ್ಯಂತ ದೊಡ್ಡ ಎಣ್ಣೆದೀಪ: ಗಿನ್ನೆಸ್ ವಿಶ್ವ ದಾಖಲೆ

ಭಾರತದ ನಂಬರ್ ಒನ್ ಸ್ಮಾರ್ಟ್‌ಫೋನ್ ಮತ್ತು ಸ್ಮಾರ್ಟ್ ಟಿ.ವಿ. ಬ್ರಾಂಡ್ ಎಂಐ, ವಿಶ್ವದ ‘ಅತ್ಯಂತ ದೊಡ್ಡ ಎಣ್ಣೆ ದೀಪ- ‘‘ದಿ ರೇ ಆಫ್ ಹೋಪ್’ ಅನ್ನು ಅಳವಡಿಸುವ ಮೂಲಕ ಹೊಸ ಗಿನ್ನಿಸ್ ವಿಶ್ವ ದಾಖಲೆ ಸೃಷ್ಟಿಸಿದೆ.

ಈ ರೇ ಆಫ್ ಹೋಪ್ ದುರ್ಗಾಪೂಜೆ ಸಂಭ್ರಮಗಳ ಭಾಗವಾಗಿದೆ. ಇದರೊಂದಿಗೆ ಎಂಐ ಇಂಡಿಯಾ 2 ಕೋಟಿ ರೂ.ಗಳ ಮೌಲ್ಯದ ಶಿಷ್ಯವೇತನಗಳನ್ನು ಸಂಗ್ರಹಿಸುತ್ತಿದ್ದು ಇದು ಸಾವಿರಾರು ವಿದ್ಯಾರ್ಥಿಗಳಿಗೆ ಭಾರತದ ಅತ್ಯಂತ ದೊಡ್ಡ ವಿದ್ಯಾರ್ಥಿ ಸಬಲೀಕರಣ ಕಾರ್ಯಕ್ರಮವಾಗಿದೆ. ಭಾರತ ಕ್ರಿಕೆಟ್‌ನ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಈ ಅಭಿಯಾನದ ಸಹಯೋಗ ವಹಿಸಿಕೊಂಡಿದ್ದಾರೆ.

ಈ ಭಾರಿ ಎಣ್ಣೆ ದೀಪವನ್ನು ಕೊಲ್ಕೊತಾದ ಬ್ಯಾಲಿಗಂಜ್ ಕಲ್ಚರಲ್ ಅಸೋಸಿಯೇಷನ್ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ನಿರ್ಮಿಸಲಾಗಿದೆ. ಜನಪ್ರಿಯ ಕಲಾವಿದರಾದ ಅಫ್ಸರ್ ಅಲಿ ಮತ್ತು ಪ್ರಿಯಾಂಕಾ ಸರ್ಕಾರ್ ಉದ್ಘಾಟಿಸಿದರು. ಈ ದಾಖಲೆಯು ಎರಡು ಮಾನದಂಡಗಳು ಗಾತ್ರ ಮತ್ತು ಪ್ರಮಾಣ ಆಧರಿಸಿದೆ. ಈ ದೀಪವು ಅ. 26ರವರೆಗೆ ಈ ಸ್ಥಳಕ್ಕೆ ಭೇಟಿ ನೀಡುವವರಿಗೆ ಪ್ರದರ್ಶನದಲ್ಲಿರುತ್ತದೆ.

ಹೆಚ್ಚುವರಿಯಾಗಿ ಎಂಐ ಇಂಡಿಯಾ ದುರ್ಬಲ ವರ್ಗದ ವಿದ್ಯಾರ್ಥಿ ಸಮುದಾಯಕ್ಕೆ ಉನ್ನತ ಶಿಕ್ಷಣ ಪಡೆಯಲು ನೆರವಾಗುತ್ತಿದೆ. ದೇಶದಲ್ಲಿ ಸಾಕ್ಷರತೆ ಹೆಚ್ಚಿಸಲು ಮತ್ತು ಆನ್‌ಲೈನ್ ಶಿಕ್ಷಣ ವಿಸ್ತರಿಸಲು Buddy4study ಸಹಯೋಗದೊಂದಿಗೆ ಎಂಐ ಇಂಡಿಯಾ ಸೀನಿಯರ್ ಸೆಕೆಂಡರಿ ಮತ್ತು ಪದವಿ ಕೋರ್ಸ್‌ಗಳಲ್ಲಿ ಕಲಿಯುವ ಭಾರತದಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ನೆರವಾಗಲಿದೆ.

ಎಂಐ ಇಂಡಿಯಾ

ಈ ಪ್ರಕಟಣೆ ಕುರಿತು ಎಂಐ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನು ಕುಮಾರ್ ಜೈನ್ ಮಾತನಾಡಿ, ಇದು ಕತ್ತಲಿನ ವಿರುದ್ಧ ಬೆಳಕಿನ ವಿಜಯವನ್ನು ಸಂಭ್ರಮಿಸಲು ಇಡೀ ದೇಶವನ್ನು ಒಗ್ಗೂಡಿಸುವ ಸಮಯವಾಗಿದೆ. ನಾವು ಎಂಐ ಇಂಡಿಯಾದಲ್ಲಿ ಈ ಸಂದರ್ಭವನ್ನು ಕೊಂಚ ವಿಶಿಷ್ಟತೆಯೊಂದಿಗೆ ಮೂಲಕ ಸಂಭ್ರಮಿಸಲು ಬಯಸಿದ್ದೇವೆ. ದೇಶದ ಎಲ್ಲರಿಗೂ ಸುರಕ್ಷಿತ, ಆರೋಗ್ಯಕರ ಮತ್ತು ಉಜ್ವಲ ಭವಿಷ್ಯ ಸೃಷ್ಟಿಸಲು ಸಂಕೇತವಾಗಿದೆ. ಇದು ಎಲ್ಲರ ಜೀವನಗಳಲ್ಲಿ ಈ ಹಬ್ಬದ ಋತುವಿಗೆ ದೊಡ್ಡ ರೀತಿಯಲ್ಲಿ ಬೆಳಕು ಮತ್ತು ಸಂತೋಷವನ್ನು ಮತ್ತೆ ತರುತ್ತದೆ ಎಂಬ ಭರವಸೆ ನಮ್ಮದು ಎಂದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.